M.S ಧೋನಿ ಫ್ಯಾನ್ಸ್‌ಗೆ ಗುಡ್ ನ್ಯೂಸ್… ಚೆನ್ನೈ ಸೂಪರ್ ಕಿಂಗ್ಸ್ ರೀಟೈನ್​ ಲಿಸ್ಟ್​ ಪ್ರಕಟ…

ಭಾರೀ ಕುತೂಹಲ ಮೂಡಿಸಿದ್ದ ಐಪಿಎಲ್‌ ರೀಟೆನ್‌ (IPL Retention) ಆಟಗಾರರ ಪಟ್ಟಿ ಕೊನೆಗೂ ಹೊರಬಿದ್ದಿದೆ. ಚೆನ್ನೈ ಸೂಪರ್ ಕಿಂಗ್ಸ್ 5 ಸ್ಟಾರ್‌ ಆಟಗಾರರನ್ನ ತನ್ನಲ್ಲೇ ಉಳಿಸಿಕೊಂಡಿದೆ. IPL 2025ಗೆ ಧೋನಿ ಆಡೋದು ಫಿಕ್ಸ್ ಆಗಿದೆ. CSK ರೀಟೈನ್​ ಲಿಸ್ಟ್‌ನಲ್ಲಿ ಧೋನಿ ಜೊತೆಗೆ ಐವರು ಆಟಗಾರರ ಹೆಸರು ಫೈನಲ್‌ ಆಗಿದೆ.

ರೀಟೆನ್‌ ಪಟ್ಟಿ ಬಿಡುಗಡೆಗೊಳಿಸಿರುವಚೆನ್ನೈ ಸೂಪರ್ ಕಿಂಗ್ಸ್ ಸ್ಟಾರ್‌ ಆಟಗಾರರಾದ ಋತುರಾಜ್ ಗಾಯಕ್ವಾಡ್, ರವೀಂದ್ರ ಜಡೇಜಾ, ಮತೀಶ ಪತಿರಣ, ಶಿವಂ ದುಬೆ ಹಾಗೂ ಮಹೇಂದ್ರ ಸಿಂಗ್ ಧೋನಿ​ ಅವರನ್ನ ರೀಟೆನ್‌ ಮಾಡಿಕೊಂಡಿದೆ.

ಋತುರಾಜ್ ಗಾಯಕ್ವಾಡ್ – 18 ಕೋಟಿ – ಬ್ಯಾಟ್ಸ್​ಮನ್
ರವೀಂದ್ರ ಜಡೇಜಾ – 18 ಕೋಟಿ – ಆಲ್​ರೌಂಡರ್​
ಶಿವಂ ದುಬೆ – 12 ಕೋಟಿ – ಆಲ್​ರೌಂಡರ್
ಮತೀಶ ಪತಿರಣ – 13 ಕೋಟಿ – ಬೌಲರ್​
ಮಹೇಂದ್ರ ಸಿಂಗ್ ಧೋನಿ – 4 ಕೋಟಿ – ವಿ.ಕೀ, ಬ್ಯಾಟ್ಸ್​ಮನ್​

Related Posts

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

  ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!