ನ್ಯೂಜಿಲೆಂಡ್​​ಗೆ 25 ರನ್​ಗಳ ರೋಚಕ ಗೆಲುವು… ಟೀಮ್ ಇಂಡಿಯಾ ವೈಟ್ ವಾಶ್…

ಭಾರತದ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ನ್ಯೂಜಿಲೆಂಡ್​​ 3-0 ಅಂತರದಿಂದ ಗೆದ್ದುಕೊಂಡಿದೆ. 3ನೇ ಪಂದ್ಯದಲ್ಲಿ 25 ರನ್​ಗಳ ರೋಚಕ ಜಯ ಸಾಧಿಸಿದೆ. ಭಾರತ ತಂಡವು ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ ಬರೋಬ್ಬರಿ 92 ವರ್ಷಗಳು ಕಳೆದಿವೆ. ಆದರೆ ತವರಿನಲ್ಲಿ ಒಮ್ಮೆಯೂ 3 ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಸೋತಿರಲಿಲ್ಲ. ಆದರೆ ಈ ಬಾರಿ ಭಾರತ ತಂಡವನ್ನು ತವರಿನಲ್ಲಿ ಬಗ್ಗು ಬಡಿದು ನ್ಯೂಜಿಲೆಂಡ್ ಹೊಸ ಇತಿಹಾಸ ರಚಿಸಿದೆ.

ಭಾರತ ತಂಡವು ತವರಿನಲ್ಲಿ ಕೊನೆಯ ಬಾರಿ ವೈಟ್ ವಾಶ್ ಸೋಲು ಎದುರಿಸಿದ್ದು 2000 ರಲ್ಲಿ. ಅಂದು ಸೌತ್ ಆಫ್ರಿಕಾ ತಂಡವು ಭಾರತವನ್ನು 2-0 ಅಂತರದಿಂದ ಮಣಿಸಿ ಇತಿಹಾಸ ಬರೆದಿತ್ತು. ಇದೀಗ 24 ವರ್ಷಗಳ ಬಳಿಕ ಕಿವೀಸ್ ಪಡೆ ಭಾರತ ತಂಡಕ್ಕೆ ಮತ್ತೆ ವೈಟ್ ವಾಶ್ ಸೋಲಿನ ರುಚಿ ತೋರಿಸಿದೆ. ಇದೀಗ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿಯೇ ಅವಮಾನಕರ ರೀತಿಯಲ್ಲಿ ಸೋಲುಂಡಿರುವ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಸಜ್ಜಾಗಬೇಕಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಈ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದ್ದು, ಈ ಸರಣಿಯ ಮೂಲಕ ಟೀಮ್ ಇಂಡಿಯಾ ಕಂಬ್ಯಾಕ್ ಮಾಡಲಿದೆಯಾ ಕಾದು ನೋಡಬೇಕಿದೆ.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಕರ್ನಾಟಕದ ತಮ್ಮ ಹುಟ್ಟೂರಿನಲ್ಲಿ ಇಂದಿಗೂ ಜಾತಿ ಪದ್ಧತಿ ಜೀವಂತವಾಗಿದ್ದು, ಊರಿನ ದೇವಸ್ಥಾನಕ್ಕೆ ತಮಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, 12 ವರ್ಷದವರಿದ್ದಾಗ ಹೋಟೆಲೊಂದರಲ್ಲಿ ಊಟ ಮಾಡಿದ ನಂತರ ಹಣ ನೀಡಿದರೂ ಸಹ, ಕೆಳಜಾತಿಯವರೆಂಬ ಕಾರಣಕ್ಕೆ ತಟ್ಟೆಯನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು