ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೇರಿದ ಭಾರತ

ಗಯಾನಾ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಂ​ನಲ್ಲಿ ನಡೆದ 2024ರ ಟಿ20 ವಿಶ್ವಕಪ್​​ ಸೆಮಿ ಫೈನಲ್ ಹೈವೋಲ್ಟೇಜ್​ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್​ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಟಿ20 ವಿಶ್ವಕಪ್​ ಫೈನಲ್​ ಪ್ರವೇಶಿಸಿದೆ.

ನಿನ್ನೆ ಗಯಾನಾ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಂ​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ, ನಾಯಕ ರೋಹಿತ್ ಶರ್ಮಾ ಅವರ ಅರ್ಧಶತಕ ಮತ್ತು ಸೂರ್ಯಕುಮಾರ್ ಯಾದವ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಕಲೆಹಾಕಿತ್ತು.

ಭಾರತ ನೀಡಿದ ಬಿಗ್​ ಟಾರ್ಗೆಟ್​ ಬೆನ್ನತ್ತಿದ ಇಂಗ್ಲೆಂಡ್​ ಭಾರತ ತಂಡದ ಬೌಲರ್​ಗಳ ಮಾರಕ ದಾಳಿಗೆ ತತ್ತರಿಸಿತು. ಹಾಗಾಗಿ ಇಂಗ್ಲೆಂಡ್ ತಂಡ 16.4 ಓವರ್​ನಲ್ಲಿ ಕೇವಲ 103 ರನ್​ಗಳಿಗೆ ಆಲೌಟ್​ ಆಗಿದೆ. ಭಾರತ ಪರ ಕುಲ್ದೀಪ್​​ ಯಾದವ್​​, ಅಕ್ಷರ್​ ಪಟೇಲ್​ ತಲಾ 3 ವಿಕೆಟ್​ ತೆಗೆದು ಕಮಾಲ್​ ಮಾಡಿದ್ರು. ಬೂಮ್ರಾ ಕೂಡ 2 ವಿಕೆಟ್​ ತೆಗೆದರು. ಭಾರತ ತಂಡಕ್ಕೆ ಬರೋಬ್ಬರಿ 68 ರನ್​ಗಳ ಜಯ ಸಿಕ್ಕಿದೆ.

Related Posts

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

  ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!