ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್.

ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ 13 ವರ್ಷದ ಒಬ್ಬ ಅಪ್ರಾಪ್ತ ಮೇಲೆ 30 ಜನ ನರರಾಕ್ಷಸರು ಎರಗುತ್ತಾರೆಂದರೆ ಇದೆಂಥ ಸಮಾಜ?. ಇಂತಹ ನೀಚ ಘಟನೆಗಳಲ್ಲಿ ಸರ್ಕಾರದ ಯಾವುದೇ ಕಣ್ಣೂರೆಸುವ ತನಿಖೆಯನ್ನಾಗಲಿ ಅಥವಾ ನಿಧಾನಗತಿಯ ಶಿಕ್ಷೆಯನ್ನಾಗಲಿ ಜನರು ಸಹಿಸುವುದಿಲ್ಲ. ಆರೋಪಿಗಳಿಗೆ ಕಠಿಣ ಶಿಕ್ಷೆ ಖಾತ್ರಿಪಡಿಸಬೇಕೆಂದು ಪತ್ರಿಕೆ ಹೇಳಿಕೆಯ ಮೂಲಕ ಒತ್ತಾಯಿಸಿದರು.

ಉತ್ತರಪ್ರದೇಶದಲ್ಲಿ ಈಚೆಗೆ 14 ವರ್ಷದ ಅಪ್ರಾಪ್ತ ಅ*ಶ್ಲೀ*ಲ ಸಿನಿಮಾ ಮತ್ತು ಮದ್ಯ, ಮಾದಕ ವಸ್ತುಗಳಿಗೆ ಬಲಿಯಾಗಿ 9 ತಿಂಗಳ ಹಸುಗೂಸಿನ ಮೇಲೆ ಅ*ತ್ಯಾಚಾ*ರ ಎಸಗಿರುವ ಘಟನೆ ನಾಗರಿಕ ಸಮಾಜವನ್ನೇ ತಲೆತಗ್ಗಿಸುಂತೆ ಮಾಡಿದೆ. ವಿಕೃತಿಗಳ ವಿರುದ್ಧ ಪ್ರಜ್ಞಾವಂತ ಜನತೆಯು ಸೇರಿ ಇಡೀ ಮಹಿಳಾ ಸಮುದಾಯ ಬಲಿಷ್ಠವಾದ ಹೋರಾಟ ಕಟ್ಟಲು ಮುಂದೆ ಬರಬೇಕೆಂದು ಪತ್ರಿಕೆಯ ಮೂಲಕ ಆಗ್ರಹಿಸಿದರು.

Related Posts

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥರು ಮಠ-ಮಾನ್ಯಗಳು ಮತ್ತು ಸಂಸ್ಥೆಗಳ ಆಡಳಿತದಲ್ಲಿ ಆರ್ಥಿಕ ಪಾರದರ್ಶಕತೆ ಅತ್ಯಗತ್ಯವೆಂದು ಪ್ರತಿಪಾದಿಸಿದ್ದಾರೆ. ಆಯೋಧ್ಯೆಯ ರಾಮಮಂದಿರದ ಹುಂಡಿ ಕಳ್ಳತನದ ಕುರಿತು ಪ್ರತಿಕ್ರಿಯಿಸಿದ ಶ್ರೀಗಳು, ಈ ಪ್ರಕರಣದ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಹಾಗೂ ನ್ಯಾಯಾಲಯದಲ್ಲಿ ತನಿಖೆ…

You Missed

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಕರ್ನಾಟಕದಲ್ಲಿ ನಕಲಿ ‘ಪನೀರ್’ ಮಾರಾಟಕ್ಕೆ ಒಂದು ವರ್ಷ ಬ್ರೇಕ್: ಸರ್ಕಾರದ ದಿಟ್ಟ ಕ್ರಮ

ಕರ್ನಾಟಕದಲ್ಲಿ ನಕಲಿ ‘ಪನೀರ್’ ಮಾರಾಟಕ್ಕೆ ಒಂದು ವರ್ಷ ಬ್ರೇಕ್: ಸರ್ಕಾರದ ದಿಟ್ಟ ಕ್ರಮ

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!