ಬಸ್‌ ಮುಷ್ಕರದ ಹಿನ್ನೆಲೆ ಬರೋಬ್ಬರಿ ₹12 ಸಾವಿರಕ್ಕೆ ಟ್ಯಾಕ್ಸಿ ಬುಕ್​ ಮಾಡಿದ ವ್ಯಕ್ತಿ.!

ಬೆಂಗಳೂರು :- ಬಸ್‌ ಸಂಚಾರ ಬಹುತೇಕ ಸ್ತಬ್ಧವಾಗಿದೆ. ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಗಳ ಓಡಾಟ ಬಹುತೇಕ ಸ್ತಬ್ಧಗೊಂಡಿದೆ.

ಹೀಗಾಗಿ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಆದ್ರೆ, ಇಲ್ಲೊಬ್ಬ ವ್ಯಕ್ತಿ ಬೆಂಗಳೂರಿನಿಂದ ಮಂಗಳೂರಿಗೆ ಹೋಗುವುದಕ್ಕೆ ಬರೋಬ್ಬರಿ ₹12 ಸಾವಿರ ಕೊಟ್ಟು ಟ್ಯಾಕ್ಸಿ ಬುಕ್​ ಮಾಡಿದ್ದಾನೆ. ​​ಇಂದು ಸಾರಿಗೆ ನೌಕರರ ಮುಷ್ಕರದ ಹಿನ್ನೆಯಲ್ಲಿ ಯಾವುದೇ ಬಸ್​ಗಳು ರಸ್ತೆಗೆ ಇಳಿದಿಲ್ಲ.

https://youtu.be/S-u-vqsfrpQ?si=hlca96xKfHRg33T0 ನಾನು ದರ್ಶನ್ ಸರ್ ಗೆ ಸಪೋರ್ಟ್ ಮಾಡೋದು!

ಅಲ್ಲದೇ ಮಂಗಳೂರಿಗೆ ಹೋಗಲು ಬಸ್ ಇಲ್ಲದ ಕಾರಣ ವ್ಯಕ್ತಿಯೊಬ್ಬ ರಾತ್ರಿ ತನಕ ಕಾಯೋದಕ್ಕೆ ಆಗಲ್ಲ. ರಾತ್ರಿ ಬಸ್ ಇರುತ್ತೆ ಅನ್ನೋದು ಕನ್ಫರ್ಮ್ ಇಲ್ಲ ಅಂತ 12 ಸಾವಿರ ಕೊಟ್ಟು ಟ್ಯಾಕ್ಸಿ ಬುಕ್ ಮಾಡಿದ್ದಾನೆ. ಈತ ಮೂರು ದಿನ ರಜೆಯ ಕಾರಣಕ್ಕೆ ದುಬೈನಿಂದ ಬೆಂಗಳೂರಿಗೆ ಬಂದಿದ್ದ. ಏರ್ಪೋರ್ಟ್​ನಿಂದ ಬಸ್ ವ್ಯವಸ್ಥೆ ಇದ್ದ ಕಾರಣ ಮೆಜೆಸ್ಟಿಕ್​​ಗೆ ಬಂದಿದ್ದಾನೆ. ಆದ್ರೆ, ಮೆಜೆಸ್ಟಿಕ್​ನಿಂದ ಊರಿಗೆ ಹೋಗಲು ಬಸ್ ಇಲ್ಲದೆ ವ್ಯಕ್ತಿ ಕಂಗಾಲಾಗಿದ್ದ ಪರಿಣಾಮ 12 ಸಾವಿರಕ್ಕೆ ಟ್ಯಾಕ್ಸಿ ಮಾಡಿ ಮಂಗಳೂರಿಗೆ ಹೊರಟಿದ್ದಾನೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!