ಪಂಚಾಂಗದ ಪ್ರಕಾರ.. ವರಲಕ್ಷ್ಮೀ ವ್ರತದ ಮುಹೂರ್ತ ಹೇಗಿದೆ..?

ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮೀ ಹಬ್ಬದ ಸಡಗರ ಮನೆ ಮಾಡಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದಂದು ವರಮಹಾಲಕ್ಷ್ಮೀ ವ್ರತವನ್ನು ಆಚರಿಸಲಾಗುತ್ತದೆ. ಈ ಉಪವಾಸವು ಅಷ್ಟ ಲಕ್ಷ್ಮೀಯ ಆರಾಧನೆಯನ್ನು ಹೋಲುತ್ತದೆ. ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಆಚರಿಸ್ತಾರೆ.

ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮೀ ಹಬ್ಬದ ಸಡಗರ ಮನೆ ಮಾಡಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದಂದು ವರಮಹಾಲಕ್ಷ್ಮೀ ವ್ರತವನ್ನು ಆಚರಿಸಲಾಗುತ್ತದೆ. ಈ ಉಪವಾಸವು ಅಷ್ಟ ಲಕ್ಷ್ಮೀಯ ಆರಾಧನೆಯನ್ನು ಹೋಲುತ್ತದೆ. ವಿಶೇಷವಾಗಿ ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಆಚರಿಸ್ತಾರೆ.

ವರಲಕ್ಷ್ಮೀ ವೃತ ಆಚರಿಸೋದ್ರಿಂದ ಮನೆಯಲ್ಲಿ ಸಂತೋಷ, ಸಮೃದ್ಧಿ ಮತ್ತು ವೈಭವ ಒಲಿದು ಬರುತ್ತದೆ. ಹಾಗೆಯೇ ಬಡತನ ಹಾಗೂ ದುಃಖಗಳು ದೂರವಾಗುತ್ತವೆ ಎಂಬ ನಂಬಿಕೆ ಇದೆ. ವರಲಕ್ಷ್ಮೀ ವೃತವನ್ನು ಲಕ್ಷ್ಮೀ ದೇವಿಗೆ ಅರ್ಪಿಸಲಾಗುತ್ತದೆ. ಈ ದಿನ ದೀಪಾವಳಿಯಂದು ಮಾಡುವಂತೆಯೇ ವರಲಕ್ಷ್ಮೀಯನ್ನು ಪೂಜಿಸಲಾಗುತ್ತದೆ.

ಪಂಚಾಂಗದ ಪ್ರಕಾರ.. ವರಲಕ್ಷ್ಮೀ ವ್ರತದ ದಿನಾಂಕವು ಆಗಸ್ಟ್ 8 ರಂದು ಸೂರ್ಯೋದಯದೊಂದಿಗೆ ಪ್ರಾರಂಭವಾಗುತ್ತದೆ. ಆಗಸ್ಟ್ 9 ರಂದು ಸೂರ್ಯೋದಯದೊಂದಿಗೆ ಕೊನೆಗೊಳ್ಳುತ್ತದೆ.

ಪೂಜೆ ಮುಹೂರ್ತ:

  • ಸಿಂಹ ಲಗ್ನ ಪೂಜಾ ಮುಹೂರ್ತ – ಬೆಳಗ್ಗೆ 6:29 ರಿಂದ ಪ್ರಾರಂಭವಾಗಿ 8:46ಕ್ಕೆ ಕೊನೆಗೊಳ್ಳುತ್ತದೆ. ಇದರ ಅವಧಿ 2 ಗಂಟೆ 17 ನಿಮಿಷಗಳು.
  • ವೃಶ್ಚಿಕ ಲಗ್ನ ಪೂಜಾ ಮುಹೂರ್ತ: ಮಧ್ಯಾಹ್ನ 1:22 ರಿಂದ 3:41 ರವರೆಗೆ ಇರುತ್ತದೆ. ಇದರ ಅವಧಿ 2 ಗಂಟೆ 19 ನಿಮಿಷಗಳು.
  • ಕುಂಭ ಲಗ್ನ ಮುಹೂರ್ತ: ಸಂಜೆ 7:27 ರಿಂದ 8:54 ರವರೆಗೆ ಇರುತ್ತದೆ. ಇದರ ಅವಧಿ 1 ಗಂಟೆ 27 ನಿಮಿಷಗಳು.
  • ವೃಷಭ ಲಗ್ನ ಮುಹೂರ್ತ: ಆಗಸ್ಟ್ 9 ರಂದು ರಾತ್ರಿ 11:55 ರಿಂದ ಬೆಳಗ್ಗೆ 1:50 ರವರೆಗೆ ಇರುತ್ತದೆ. ಇದರ ಅವಧಿ 1 ಗಂಟೆ 56 ನಿಮಿಷಗಳು.

Related Posts

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಈ ಮಹತ್ವದ ಆಯವ್ಯಯ ಮಂಡಿಸುತ್ತಿದ್ದಾರೆ. ಇದು ಕೇವಲ ಬಜೆಟ್ ಮಾತ್ರವಲ್ಲ, ರಾಜ್ಯದ ಇತಿಹಾಸದಲ್ಲೇ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 17ನೇ ಬಜೆಟ್ ಆಗಿದ್ದು, ಇದೊಂದು ಹೊಸ ಮೈಲುಗಲ್ಲಾಗಿದೆ.ಕರುನಾಡಿನ ರಾಜಕೀಯ ಮತ್ತು ಆರ್ಥಿಕ ವಲಯದಲ್ಲಿ ಈಗ ಎಲ್ಲರ ಕಣ್ಣು…

ಎರಡೆರಡು ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ!

  2026ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಹಾಲಿ ಚಾಂಪಿಯನ್ ಭಾರತ, ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿ ಇತಿಹಾಸ ಸೃಷ್ಟಿಸುವ ಗುರಿಯಲ್ಲಿದೆ. ಹಿಂದಿನ ದಾಖಲೆಗಳನ್ನು ಮುರಿದು, ಸತತ ಫೈನಲ್ ತಲುಪುವ…

You Missed

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?