ನಟ ಧ್ರುವ ಸರ್ಜಾ ವಿರುದ್ಧ ವಂಚನೆ ಆರೋಪ ಪ್ರಕರಣ ದಾಖಲು

ನಟ ಧ್ರುವ ಸರ್ಜಾ ಅವರು ಹಣ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಡೈರೆಕ್ಟರ್ ರಾಘವೇಂದ್ರ ಹೆಗಡೆಯಿಂದ ಕೋಟಿ ಕೋಟಿ ಹಣ ಪಡೆದಿರುವ ಆರೋಪ ಮಾಡಲಾಗಿದೆ.

ಧ್ರುವಾ ಸರ್ಜಾ ವಿರುದ್ಧ ನಿರ್ದೇಶಕ ರಾಘವೇಂದ್ರ ಹೆಗಡೆ ಅವರು ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದಾಖಲೆ ಸಮೇತ ಪ್ರಕರಣ ದಾಖಲು ಮಾಡಿದ್ದಾರೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್​ಎಸ್​) ಸೆಕ್ಷನ್​ 316 (2) (ಕ್ರಿಮಿನಲ್ ನಂಬಿಕೆ ಉಲ್ಲಂಘನೆ), 318 (4) (ವಂಚನೆ) ಅಡಿ ಎಫ್​ಐಆರ್ ದಾಖಲಾಗಿದೆ.

3.5 ಕೋಟಿ ರೂಪಾಯಿಗಳನ್ನು 2018ರಲ್ಲೇ ಧ್ರುವ ಸರ್ಜಾಗೆ ನೀಡಲಾಗಿದ್ದು ಇದಕ್ಕೆ ಈವರೆಗೆ ಬಡ್ಡಿಯೊಂದಿಗೆ ನಷ್ಟವನ್ನು ಲೆಕ್ಕ ಹಾಕಿದ್ರೆ 9.58 ಕೋಟಿ ರೂಪಾಯಿಗೂ ಅಧಿಕವಾಗುತ್ತದೆ. ಇನ್ನು ನಟ ಧ್ರುವ ಸರ್ಜಾ ಅವರಿಗೆ ಹಣ ನೀಡಿರುವ ಕುರಿತು ಒಪ್ಪಂದ, ಹಣಕಾಸಿನ ದಾಖಲೆಗಳು, ಅಗ್ರಿಮೆಂಟ್ ಹಾಗೂ ಬ್ಯಾಂಕ್​ನಲ್ಲಿ ಹಣದ ವ್ಯವಹಾರ ಮಾಡಿರುವ ದಾಖಲೆಗಳನ್ನು ಹೆಗಡೆ, ಪೊಲೀಸರಿಗೆ ಸಾಕ್ಷಿಯಾಗಿ ನೀಡಿದ್ದಾರೆ. ಸದ್ಯ ತನಿಖಾಧಿಕಾರಿಗಳು ಇವುಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

V Care ಕ್ಲಿನಿಕ್‌ ನಲ್ಲಿ ನಡೀತಿದೆ ಮಹಾಮೋಸ! V Care ನಲ್ಲಿ ಇದ್ದಾರಾ ನಕಲಿ ವೈದ್ಯರು?

ಧ್ರುವ ಸರ್ಜಾ ವಿರುದ್ಧ ಕೋಟಿ ಕೋಟಿ ಹಣ ವಂಚನೆ ಆರೋಪ.. FIR ದಾಖಲು. ಮುಂಬೈನ ಅಂಬೋಲಿ ಪೊಲೀಸರಿಂದ ಎಫ್​ಐಆರ್ ದಾಖಲು.ನಿರ್ದೇಶಕನೊಂದಿಗೆ ವಂಚನೆ ಮಾಡಿದ ಆರೋಪದಲ್ಲಿ ದೂರು ದಾಖಲು. ರಾಘವೇಂದ್ರ ಹೆಗಡೆಯಿಂದ 3.15 ಕೋಟಿ ರೂಪಾಯಿ ಪಡೆದ ಆರೋಪ. ಹೆಗಡೆಯವರು 2018 ಮತ್ತು 2021ರ ನಡುವೆ ನಟನಿಗೆ ಹಣ ನೀಡಿದ್ದರು. ಹಣ ಪಡೆದ ನಂತರ ತನ್ನ ನಟನೆಯ ಬದ್ಧತೆ ಪೂರೈಸುವಲ್ಲಿ ವಿಳಂಬ. Bಯಾವುದೇ ಶೂಟಿಂಗ್​​ಗೆ ಹಾಜರಾಗಲಿಲ್ಲ ಈ ಹಿನ್ನೆಲೆ ಕೇಸ್ ಹಾಕಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!