ಎಐ ನಿರ್ಮಾಣದ ಸಿನಿಮಾಗೆ ಆರಂಭದಲ್ಲೇ ವಿಘ್ನ

ಭಾರತದ ಮೊದಲ ಫೀಚರ್ ಫಿಲಂ ಅವಧಿಯ ಎಐ ಜನರೇಟೆಡ್ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಕೇವಲ ಕೃತಕ ಬುದ್ಧಿಮತ್ತೆ ಬಳಸಿ ನಿರ್ಮಿಸಿದ ಸಿನಿಮಾ ಇದಾಗಿದ್ದು ಸಿನಿಮಾದ ಹೆಸರು ‘ಚಿರಂಜೀವಿ ಹನುಮಾನ್’. ಆದರೆ ಸಿನಿಮಾ ಬಿಡುಗಡೆಗೆ ಮುಂಚೆಯೇ ಸಿನಿಮಾಕ್ಕೆ ವಿರೋಧ ವ್ಯಕ್ತವಾಗಿದೆ. ಟೀಕೆಗಳು ವ್ಯಕ್ತವಾಗಿವೆ ಇದೀಗ ಭಾರತದ ಮೊದಲ ಫೀಚರ್ ಫಿಲಂ ಅವಧಿಯ ‘ಎಐ’ ಸಿನಿಮಾ ತಯಾರಾಗಿದ್ದು, ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.

ಎಐ ಬಳಸಿ ಹಲವು ಕಿರುಚಿತ್ರ, ವಿಡಿಯೋಗಳನ್ನು ಸೃಷ್ಟಿಸಲಾಗಿದೆ. ಸಿನಿಮಾ ನಿರ್ಮಾಣದ ಪ್ರಯತ್ನಗಳು ಸಹ ಆಗಿವೆ. ಆದರೆ ಭಾರತದಲ್ಲಿ ಇದೇ ಮೊದಲ ಬಾರಿಗೆ ಫೀಚರ್ ಫಿಲಂ ಅವಧಿಯ ಸಂಪೂರ್ಣ ಎಐ ಬಳಸಿ ಸಿನಿಮಾ ನಿರ್ಮಿಸಲಾಗಿದೆ. ‘ಚಿರಂಜೀವಿ ಹನುಮಾನ್’ ಹೆಸರಿನ ಪೌರಾಣಿಕ ಸಿನಿಮಾವನ್ನು ಸಂಪೂರ್ಣ ಎಐ ಬಳಸಿ ನಿರ್ಮಾಣ ಮಾಡಲಾಗಿದೆ. ಸಿನಿಮಾ ಬಿಡುಗಡೆಗೆ ಸಹ ಸಜ್ಜಾಗಿದೆ ಆದರೆ ಕೆಲವು ವಿರೋಧಗಳು ಈ ಸಿನಿಮಾಕ್ಕೆ ಎದುರಾಗಿದೆ.

ಎಐ ಸಿನಿಮಾ ‘ಚಿರಂಜೀವಿ ಹನುಮಾನ್: ದಿ ಎಟರ್ನಲ್’ ಸಿನಿಮಾವನ್ನು ವಿಜಯ್ ಸುಬ್ರಹ್ಮಣ್ಯಂ ಮತ್ತು ವಿಕ್ರಂ ಮಲ್ಹೋತ್ರಾ ಅವರುಗಳು ಈ ಎಐ ಸಿನಿಮಾ ನಿರ್ಮಾಣ ಮಾಡಿದ್ದು, ಮುಂದಿನ ವರ್ಷ ಹನುಮಾನ್ ಜಯಂತಿಗೆ ಭಾರತದಾದ್ಯಂತ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರು ಸಿದ್ಧರಾಗಿದ್ದಾರೆ.

 

Related Posts

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ಖ್ಯಾತ ದಳಪತಿ ವಿಜಯ್ ಮುಚ್ಚುಮರೆ ಇಲ್ಲದೇ ನಟಿ ತ್ರಿಷಾ ಕೃಷ್ಣನ್ ಜೊತೆ ತಿರುಗಾಡುತ್ತಿದ್ದಾರೆ. ಅವರ ಈ ವರ್ತನೆಯಿಂದ ಅಭಿಮಾನಿಗಳಿಗೆ ಮುಜುಗರ ಆಗಿದೆ. ಆದರೆ ಕೆಲವು ಅಭಿಮಾನಿಗಳು ಬೆಂಬಲಕ್ಕೆ ನಿಂತಿದ್ದಾರೆ. ವಿಜಯ್ ಅವರ ರಾಜಕೀಯ ಭವಿಷ್ಯಕ್ಕೆ ತ್ರಿಷಾ ಜೊತೆಗಿನ ಒಟನಾಟದಿಂದ ತೊಂದರೆ ಆಗುವ…

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಈ ಮಹತ್ವದ ಆಯವ್ಯಯ ಮಂಡಿಸುತ್ತಿದ್ದಾರೆ. ಇದು ಕೇವಲ ಬಜೆಟ್ ಮಾತ್ರವಲ್ಲ, ರಾಜ್ಯದ ಇತಿಹಾಸದಲ್ಲೇ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 17ನೇ ಬಜೆಟ್ ಆಗಿದ್ದು, ಇದೊಂದು ಹೊಸ ಮೈಲುಗಲ್ಲಾಗಿದೆ.ಕರುನಾಡಿನ ರಾಜಕೀಯ ಮತ್ತು ಆರ್ಥಿಕ ವಲಯದಲ್ಲಿ ಈಗ ಎಲ್ಲರ ಕಣ್ಣು…

You Missed

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?