ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕನಾಗಿ ಅಜಿಂಕ್ಯ ರಹಾನೆ ಆಯ್ಕೆ

ಐಪಿಎಲ್ 2025 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. IPL 2025​ ಸೀಸನ್ 18 ರಲ್ಲಿ KKR ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ. ಹಾಗೆಯೇ ವೆಂಕಟೇಶ್ ಅಯ್ಯರ್ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ

ಐಪಿಎಲ್‌ 2024ರಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡವನ್ನು ಮುನ್ನಡೆಸಿದ್ದ ಶ್ರೇಯಸ್‌ ಅಯ್ಯರ್‌ ಅವರನ್ನು ತಂಡ ಕೈ ಬಿಟ್ಟಿತ್ತು. ಅಲ್ಲದೆ ಇವರಿಗೆ ಹರಾಜಿನಲ್ಲಿ ಮಣೆ ಸಹ ಹಾಕಲಿಲ್ಲ. ತಮ್ಮ ತಂಡದಲ್ಲಿದ್ದ ಯುವ ಆಟಗಾರ ವೆಂಕಟೇಶ್‌ ಅಯ್ಯರ್‌ಗೆ ಭಾರೀ ಹಣವನ್ನು ಹೂಡಿತು. ಆದರೆ ಯಾವುದೇ ಒಬ್ಬ ನಾಯಕತ್ವದ ಗುಣಗಳನ್ನು ಹೊಂದಿರುವ ಆಟಗಾರರನ್ನು ಪಡೆಯುವಲ್ಲಿ ವಿಫಲವಾಗಿತ್ತು. ಆದರೆ ಈಗ ತನ್ನಲ್ಲೇ ಇದ್ದ ಒಬ್ಬ ಅನುಭವಿ ಆಟಗಾರನ ಹೆಗಲಿಗೆ ಕೆಕೆಆರ್‌ ತಂಡದ ಜವಾಬ್ದಾರಿಯನ್ನು ನೀಡಿದೆ. ಅಜಿಂಕ್ಯ ರಹಾನೆ ಈ ಬಾರಿಯ ಐಪಿಎಲ್‌ನಲ್ಲಿ ಕೆಕೆಆರ್ ತಂಡವನ್ನು ಮುನ್ನಡೆಸಲಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!