UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಪ್ರಕಟಿಸಿದೆ. ಈ ಮೂಲಕ ಅನುಜ್‌ ಅಗ್ನಿಹೋತ್ರಿಗೆ ದೇಶಕ್ಕೆ ಫಸ್ಟ್ ರ‍್ಯಾಂಕ್ ಪಡೆದುಕೊಂಡಿದ್ದಾರೆ.

2025ರ ಆಗಸ್ಟ್ ತಿಂಗಳಲ್ಲಿ ನಾಗರಿಕ ಸೇವೆಗಳ ಪರೀಕ್ಷೆಗಳು ನಡೆದಿದ್ದವು. ಇದೀಗ ಐಎಎಸ್, ಐಪಿಎಸ್, ಐಎಫ್‌ಎಸ್ ಹಾಗೂ ಸೆಂಟ್ರಲ್ ಸರ್ವಿಸ್ ವಿಭಾಗದ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿದೆ. ಒಟ್ಟು 958 ಅಭ್ಯರ್ಥಿಗಳ ಪಟ್ಟಿಯನ್ನು ಯುಪಿಎಸ್‌ಸಿ ಪ್ರಕಟಿಸಿದೆ.

ಫಲಿತಾಂಶದಲ್ಲಿ ರಾಜಸ್ಥಾನದ ಅನುಜ್‌ ಅಗ್ನಿಹೋತ್ರಿ ದೇಶಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ರಾಜೇಶ್ವರಿ ಸುವೆ 2ನೇ ರ‍್ಯಾಂಕ್ ಮತ್ತು ಆಕಾಶ್ ಧುಲ್ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ಟಾಪ್ 10 ಸ್ಥಾನ ಪಡೆದವರ ಪಟ್ಟಿ:
ಅನುಜ್‌ ಅಗ್ನಿಹೋತ್ರಿ
ರಾಜೇಶ್ವರಿ ಸುವೆ
ಆಕಾಶ್ ಧುಲ್
ರಾಘವ್ ಜುಂಜುನ್ವಾಲಾ
ಇಶಾನ್ ಭಟ್ನಾಗರ್
ಜಿನ್ನಿಯಾ ಅರೋರಾ
ಎ.ಆರ್. ರಾಜಾ ಮೊಹೈದೀನ್
ಪಕ್ಷಲ್ ಸೆಕ್ರೆಟ್ರಿ
ಆಸ್ಥಾ ಜೈನ್
ಉಜ್ವಲ್ ಪ್ರಿಯಾಂಕ್

Related Posts

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

ದೇಶದ 400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಸಿನಿಮಾದ ಭರ್ಜರಿ ಪ್ರಚಾರ

ಒಟ್ಟು ಎರಡು ಭಾಗಗಳಲ್ಲಿ ‘ರಾಮಾಯಣ’ ಸಿನಿಮಾ ಮೂಡಿಬರುತ್ತಿದೆ. ಈ ವರ್ಷದ ದೀಪಾವಳಿಗೆ ಮೊದಲ ಪಾರ್ಟ್ ಬಿಡುಗಡೆ ಆಗಲಿದೆ. ರಿಲೀಸ್​ಗೂ ಮುನ್ನ ದೇಶಾದ್ಯಂತ ವಿವಿಧ ರೀತಿಯ ಪ್ರಚಾರಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಗಳಲ್ಲಿ ಕೂಡ ‘ರಾಮಾಯಣ’ ಚಿತ್ರವನ್ನು ಪ್ರಚಾರ ಮಾಡಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿಭಾರತೀಯ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!