ನಿರೂಪಕಿಯಾಗಿ, ನಟಿಯಾಗಿ ಮಿಂಚಿ ಮರೆಯಾದ ಅಪರ್ಣಾ

ಕನ್ನಡಿಗರ ಮನ ಗೆದ್ದಿದ್ದ ನಿರೂಪಕಿ ಅಪರ್ಣಾ ಅವರಿಂದು ಚಿರನಿದ್ರೆಗೆ ಜಾರಿದ್ದಾರೆ. ಹಲವು ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ ಅವರು ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರ ಅಗಲಿಕೆಗೆ ಕನ್ನಡ ಸಿನಿ ರಂಗದ ನಟರು ಸೇರಿ ಹಲವರು ಕಂಬನಿ ಮಿಡಿದಿದ್ದಾರೆ.

ಯಶಸ್ವಿ ನಿರೂಪಕಿಯಾಗಿ 3 ದಶಕಗಳ ವರೆಗೆ ಕನ್ನಡ ಸೇವೆ ಸಲ್ಲಿಸಿದ ಅಪರ್ಣಾ, 2014 ರಲ್ಲಿ ಬೆಂಗಳೂರಿನ ʻನಮ್ಮ ಮೆಟ್ರೋʼದಲ್ಲಿ ಘೋಷಣೆಯಾಗುವ `ಪ್ರಯಾಣಿಕರು ಹತ್ತುವ, ಮತ್ತು ಇಳಿಯುವ ಸೂಚನೆʼಗೆ ಧ್ವನಿ ಗೂಡಿಸಿದ್ದರು.

ಆಂಗ್ಲ ಭಾಷೆ ಬಳಸದೇ ಅಚ್ಚ ಕನ್ನಡದಲ್ಲಿ ನಿರೂಪಣೆ ಮಾಡ್ತಾ.. ಅಚ್ಚ ಕನ್ನಡದಲ್ಲೇ ಮಾತನಾಡುತ್ತಾ ಭಾಷಾಭಿಮಾನ ಮೆರೆಯುತ್ತಾ.. ಮಜಾ ಟಾಕೀಸ್​ನಲ್ಲಿ ನಕ್ಕು ನಗಿಸಿ.. ಬಿಗ್​ ಬಾಸ್​​ನಲ್ಲಿ ಭಾಗಿಯಾಗಿ ಜನರನ್ನ ಮನರಂಜಿಸಿ.. ಚಂದನವನದ ಚಂದದ ಮಾತುಗಾರ್ತಿ.. ಕನ್ನಡ ದೂರದರ್ಶನದಲ್ಲಿ ಮಿಂಚಿ.. ರೇಡಿಯೋ ಜಾಕಿಯಾಗಿಯೂ ಕೆಲಸ ಮಾಡಿದ್ದ ಕನ್ನಡನಾಡು ಕಂಡ ಅಪರೂಪದ ನಿರೂಪಕಿ, ನಟಿ ಅಪರ್ಣಾ ವಿಧಿವಶರಾಗಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!