ಆಸ್ಟ್ರೇಲಿಯಾಗೆ 264 ರನ್ ಗುರಿ ನೀಡಿದ ಟೀಮ್ ಇಂಡಿಯಾ, ಸರಣಿ ಗೆಲ್ಲುವ ತವಕದಲ್ಲಿ ಆಸ್ಟ್ರೇಲಿಯಾ

ಆಸ್ಟ್ರೇಲಿಯಾಗೆ 264 ರನ್ ಗುರಿ ನೀಡಿದ ಟೀಮ್ ಇಂಡಿಯಾ, ಸರಣಿ ಗೆಲ್ಲುವ ತವಕದಲ್ಲಿ ಆಸ್ಟ್ರೇಲಿಯಾ

ಆಸ್ಟ್ರೇಲಿಯಾ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 264 ರನ್​ಗಳಿಸಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕನಾಗಿ ಕಣಕ್ಕಿಳಿದ ಶುಭ್​​ಮನ್ ಗಿಲ್ ಕೇವಲ 4 ರನ್​ಗಳಿಸಿ ಔಟಾದರೆ, ಆ ಬಳಿಕ ಬಂದ ವಿರಾಟ್ ಕೊಹ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜೊತೆಗೂಡಿದ ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್ ಉತ್ತಮ ಜೊತೆಯಾಟ ಪ್ರದರ್ಶಿಸಿದರು. 4ನೇ ವಿಕೆಟ್​ಗೆ ಶತಕದ ಜೊತೆಯಾವಾಟವಾಡುವ ಈ ಮೂಲಕ ಈ ಜೋಡಿ ಭಾರತ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಇದರ ನಡುವೆ ರೋಹಿತ್ ಶರ್ಮಾ 97 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 73 ರನ್ ಬಾರಿಸಿದರು. ಈ ಹಂತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಹಿಟ್​ಮ್ಯಾನ್ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಶ್ರೇಯಸ್ ಅಯ್ಯರ್ (61) ಕೂಡ ಬೌಲ್ಡ್ ಆಗಿ ಹೊರ ನಡೆದರು.ಈ ವೇಳೆಗ ಆಗಮಿಸಿದ ಅಕ್ಷರ್ ಪಟೇಲ್ 41 ರನ್​ಗಳ ಕೊಡುಗೆ ನೀಡಿದರೆ, ಕೆಎಲ್ ರಾಹುಲ್ 11 ರನ್​ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಮೂಡಿಸಿದರು. ಇನ್ನು ವಾಷಿಂಗ್ಟನ್ ಸುಂದರ್ 12 ರನ್​ಗಳಿಸಿದರೆ, ನಿತೀಶ್ ಕುಮಾರ್ ರೆಡ್ಡಿ 8 ರನ್ ಬಾರಿಸಿ ಪೆವಿಲಿಯನ್​ಗೆ ಹಿಂತಿರುಗಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!