ಬಿಬಿಎಂಪಿಯಿಂದ ಸಿಲಿಕಾನ್ ಸಿಟಿಯ ಜನಕ್ಕೆ ಭೀತಿ…!

 

ಜನಪರ ಅಂತ ಬಿಬಿಎಂಪಿ ಮಾಡೋ ಕೆಲಸ ನೆಟ್ಟಗೆ ಮಾಡಿದ್ರೆ ಸಿಲಿಕಾನ್ ಸಿಟಿಯ ಜನಕ್ಕೂ ಅನುಕೂಲ ಆಗ್ತಿತ್ತು. ಆದರೆ ಪಾಲಿಕೆಯ ಅರ್ಧಂಬರ್ಧ ಕಾಮಗಾರಿ ಜನಸಾಮಾನ್ಯರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರ್ತಿದೆ. ಮತ್ತೇ ಡೆಂಘೀ ಆತಂಕ ಹೆಚ್ಚಾಗಿದೆ.

ಜನಪರ ಅಂತ ಬಿಬಿಎಂಪಿ ಮಾಡೋ ಕೆಲಸ ನೆಟ್ಟಗೆ ಮಾಡಿದ್ರೆ ಸಿಲಿಕಾನ್ ಸಿಟಿಯ ಜನಕ್ಕೂ ಅನುಕೂಲ ಆಗ್ತಿತ್ತು. ಆದರೆ ಪಾಲಿಕೆಯ ಅರ್ಧಂಬರ್ಧ ಕಾಮಗಾರಿ ಜನಸಾಮಾನ್ಯರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರ್ತಿದೆ. ಮತ್ತೇ ಡೆಂಘೀ ಆತಂಕ ಹೆಚ್ಚಾಗಿದೆ.

ಇದನ್ನೂ ಓದಿ:ಪತ್ರಿಕಾ ವಿತರಕರು-ಏಜೆಂಟರು ಪತ್ರಿಕೋದ್ಯಮದ ಬೆನ್ನುಮೂಳೆ: ಕೆ.ವಿ.ಪ್ರಭಾಕರ್

ಬಿಬಿಎಂಪಿ ಸ್ಟಾರ್ಮ್ ವಾಟರ್ ಡಿಪಾರ್ಟ್ಮೆಂಟ್ ಸಿಬ್ಬಂದಿ ಯಡವಟ್ಟಿಗೆ ಶಿವಾಜಿನಗರದ ಭಾರತಿ ನಗರ ವಾರ್ಡ್​ನ ಆರ್ಮ್ ಸ್ಟ್ರಾಂಗ್ ರಸ್ತೆ ಜನ ನರಕಯಾತನೆ ಅನುಭವಿಸ್ತಿದ್ದಾರೆ. ಮೋರಿ ನೀರು ಸರಾಗವಾಗಿ ಹರಿದು ಹೋಗಬೇಕು ಅಂತ ಬಿಬಿಎಂಪಿ ಮೋರಿ ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುದಾಗಿತ್ತು. ಆದ್ರೆ, 1 ತಿಂಗಳ ಹಿಂದೆ ಆರಂಭವಾಗಿರುವ ಕಾಮಗಾರಿಯಲ್ಲಿ, ಈವರೆಗೂ ಮೋರಿ ಸ್ಲ್ಯಾಬ್ ತೆಗೆದಿದೆಯಾದ್ರೂ ಅದನ್ನು ಮತ್ತೆ ಮುಚ್ಚುವ ಕೆಲಸ ಮಾತ್ರ ಮಾಡಿಲ್ಲ. ಸುಮಾರು 100 ಮನೆ ಹಾಗೂ ಆಸ್ಪತ್ರೆಯ ಮುಂಭಾಗ ಮೋರಿಯ ಸ್ಲ್ಯಾಬ್ ಓಪನ್ ಆಗಿದ್ದು, ನಿವಾಸಿಗಳಲ್ಲಿ ಡೆಂಘೀ ಭೀತಿ ಎದುರಾಗಿದೆ. ಈಗಾಗಲೇ 10 ಪ್ರಕರಣಗಳು ದಾಖಲಾಗಿವೆ.

 

ಭಾರತಿ ನಗರ ವಾರ್ಡ್​ ನಿವಾಸಿಗಳ ಈ ಆರೋಪಕ್ಕೆ ಹಾರಿಕೆಯ ಉತ್ತರ ಕೊಟ್ಟ ಬಿಬಿಎಂಪಿ, ಸ್ಲ್ಯಾಬ್ ಮುಚ್ಚುತ್ತೇವೆ ಎಂದಿದೆ. ಒಟ್ನಲ್ಲಿ, ನಿನ್ನೆಯಷ್ಟೇ ನಿಮ್ಮ ಗುಂಡಿಗೆ ನೀವೇ ಜವಾಬ್ದಾರರು ಎಂದಿದ್ದ ಬಿಬಿಎಂಪಿ, ಈಗ ಮೋರಿಯ ಸ್ಲ್ಯಾಬ್ ಮುಚ್ಚದೆ ತಾನು ಮಾಡಿದ ಯಡವಟ್ಟಿಗೆ ಸಮರ್ಥನೆ ಕೊಡೋ ಪ್ರಯತ್ನ ಮಾಡ್ತಿದೆ. ಇದನ್ನೆಲ್ಲಾ ಪಕ್ಕಕ್ಕಿಟ್ಟು ಆದಷ್ಟು ಬೇಗ ತೆರೆದ ಸ್ಲ್ಯಾಬ್ ಮುಚ್ಚಿ ಜನರ ಆರೋಗ್ಯ ಕಾಪಾಡಬೇಕಿದೆ

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!