ಬೆಂಗಳೂರಲ್ಲಿ ಬೆಳಗಿನ ಜಾವ ಬೆಂಕಿಯ ಕೆನ್ನಾಲಿಗೆಗೆ ನಾಲ್ವರು ಬಲಿಯಾಗಿರುವ ಶಂಕೆ.

ನಗರತ್ ಪೇಟೆಯಲ್ಲಿಬೆಳಗ್ಗಿನ ಜಾವ ಮೂರು ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿ ಘೋರ ದುರಂತ ನಡೆದಿದೆ. ದುರ್ಘಟನೆಯಲ್ಲಿ ಓರ್ವ ಪ್ರಾಣ ಕಳೆದುಕೊಂಡಿರೋದು ದೃಢಪಟ್ಟಿದ್ದು, ಇನ್ನೂ ಮೂವರು ಬೆಂಕಿಯ ಕೆನ್ನಾಲಿಗೆಗೆ ಬಲಿಯಾಗಿರುವ ಅನುಮಾನ ವ್ಯಕ್ತವಾಗಿದೆ.

ಕೊಡಗಿನಲ್ಲೂ ವಿಶ್ವ ಆನೆ ದಿನಾಚರಣೆ ಸಂಭ್ರಮ.

ಮದನ್ ಸಿಂಗ್ ಎಂಬ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ. ಮನೆಯಲ್ಲಿ ಪತಿ, ಪತ್ನಿ ಸೇರಿ ಇಬ್ಬರು ಮಕ್ಕಳಿದ್ದರು ಎಂಬ ಮಾಹಿತಿ ಇದೆ. 8 ಹಾಗೂ 5 ವರ್ಷದ ಇಬ್ಬರು ಮಕ್ಕಳಿದ್ದರು. ಉಳಿದ ಮೂವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ರಾಜಸ್ಥಾನ ಮೂಲದ ಮದನ್ ಸಿಂಗ್ ಎಂಬಾತ, ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದ ಈ ಪ್ಲಾಸ್ಟಿಕ್ ಮ್ಯಾಟ್ ಮಳಿಗೆಗಳನ್ನು ನೋಡಿಕೊಳ್ತಿದ್ದರು. ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ನೆಲಮಹಡಿ ಸೇರಿ ಎರಡು ಮಹಡಿಯಲ್ಲಿ ಪ್ಲಾಸ್ಟಿಕ್​ ಗೋಡಾನ್ ಇತ್ತು. ಮೂರನೇ ಮಹಡಿಯಲ್ಲಿ ಇವರ ಕುಟುಂಬ ವಾಸವಿತ್ತು. ನಾಲ್ಕನೇ ಮಹಡಿಯಲ್ಲಿ ಚಿಕ್ಕದಾದ ರೂಮ್ ಇದ್ದ ಬಗ್ಗೆ ಮಾಹಿತಿ ಇದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!