ಕಾಂಗ್ರೆಸ್ ನ ಭೈರತಿ : ಕುಲಕರ್ಣಿ ನಡುವೆ ವಾರ್ ಮೂಡಾ ಮೇಲೆ ಡೈರೆಕ್ಟ್ ಎಫೆಕ್ಟ್

ಕಾಂಗ್ರೆಸ್ ನ ಭೈರತಿ : ಕುಲಕರ್ಣಿ ನಡುವೆ ವಾರ್ ಮೂಡಾ ಮೇಲೆ ಡೈರೆಕ್ಟ್ ಎಫೆಕ್ಟ್

ಮೈಸೂರು:-

ಇದರ ಮೊದಲ ಭಾಗವಾಗಿ BJP ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪಟ್ಟಾ ಶಿಷ್ಯ ಮೈಸೂರಿನ ಬಿಜೆಪಿ ಮುಖಂಡ ಕೌಟಿಲ್ಯ ರಘು ಇಂದು ಖುದ್ದು ಅಖಾಡಕ್ಕೆ ಇಳಿದಿದ್ದಾರೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದ ನಿವೇಶನ ಹಂಚಿಕೆಯಲ್ಲಿ ಬಹುಕೋಟಿ ಹಗರಣ ನಡೆದಿದೆ ಅಂತಾ ಪತ್ರಿಕಾಗೋಷ್ಠಿ ನಡೆಸಿ ಈ ಸುದ್ದಿ ಎಲ್ಲಾ ಪ್ರತಿಕೆಗಳಲ್ಲಿ ವರದಿ ಆಗುವಂತೆ ಪ್ಲಾನ್ ಮಾಡಲಾಗಿದೆ

ಈ ಪತ್ರಿಕಾ ವರದಿಗಳನ್ನ ಆದರಿಸಿ ಮುಂದೆ ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಮುಡಾ ಹಗರಣದ ಕುರಿತು ಧ್ವನಿ ಎತ್ತುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಇಕ್ಕಟ್ಟಿಗೆ ಸಿಲುಕಿಸುವ ಮಾಸ್ಟರ್ ಪ್ಲಾನ್ ಮಾಡಲಾಗಿದೆ

ಹೇಳಿ ಕೇಳಿ ಸಿಎಂ ಪರಮಾಪ್ತರಾಗಿರುವ ಭೈರತಿ ಸುರೇಶ್ ಅವರ ಇಲಾಖೆಯಲ್ಲಿ ಹಗರಣ ನಡೆದಿದೆ ಅದೂ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಬಹುಕೋಟಿ ಹಗರಣ ನಡೆದಿದ್ರು ಸಚಿವ ಮಾತ್ರ ಮೌನ ವಹಿಸಿದ್ದಾರೆ ಎಂದು ಆರೋಪಿಸಿ ಸಚಿವರ ರಾಜಿನಾಮೆಗೆ ಒತ್ತಾಯಿಸಿಸಲು ಮೈತ್ರಿ ಪಕ್ಷಗಳು ತೀರ್ಮಾನಿಸಿವೆ ಎನ್ನಲಾಗಿದೆ

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಸಾಕಷ್ಟು ಭಾರಿ ಸಭೆ ನಡೆಸಿದ್ರು ಈ ಬಗ್ಗೆ ತನಿಖೆ ಮಾಡಿಸಿಲ್ಲ ಅಂತಾ ಆರೋಪಿಸಲಾಗಿದೆ. ಅಲ್ಲದೆ ಸಚಿವ ಭೈರತಿ ಸುರೇಶ್ ನೆರಳಿನಲ್ಲಿ ಈ ಪರಿ ಅವ್ಯವಹಾರ ನಡೆದಿದೆ ಅಂತಾ ವಾಗ್ದಾಳಿ ನಡೆಸಿದ್ದಾರೆ

ಸುಮಾರು 5000 ಸಾವಿರ ನಿವೇಶನಗಳನ್ನ ಪ್ರಭಾವಿಗಳು, ಉದ್ಯಮಿಗಳಿಗೆ ಬೇಕಾ ಬಿಟ್ಟಿ ಮಾರಾಟ ಮಾಡಲಾಗಿದೆ ಈ ಸಂಭಂದ ದಾಖಲೆ ಸಂಗ್ರಹಿಸಲಾಗುತ್ತಿದ್ದು ಅತೀ ಶ್ರೀಗ್ರದಲ್ಲಿ ಮುಡಾ ಆಯುಕ್ತರು ಹಾಗೂ ಸರ್ವ ಸದಸ್ಯರು ಮತ್ತು ಮಾಜಿ ಹಾಗೂ ಹಾಲಿ ಅಧ್ಯಕ್ಷರನ್ನ ಪಾರ್ಟಿ ಮಾಡುವ ಮೂಲಕ ನ್ಯಾಯಾಲಯದಲ್ಲಿ ದಾವೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಿಎಂ ಡಿಸಿಎಂ ನಡೆವೆ ನಡೆಯುತ್ತಿದ್ದ ಆಂತರಿಕ ಯುದ್ದ, ಈಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಹಾಗೂ ಸಚಿವ ಭೈರತಿ ಸುರೇಶ್ ನಡುವೆ ಆರಂಭವಾಗಿದ್ದ, ಕೋಲ್ಡ್ ವಾರ್ ದಿನ ಕಳೆದಂತೆ ವೇಗ ಪಡೆದುಕೊಳ್ಳುತ್ತಿದೆ

ಕಳೆದ ವರ್ಷ ಬಿಜಿಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೂ ಎಸ್ ಟಿ ಸೋಮಶೇಖರ್ ಉಸ್ತುವಾರಿ ಸಚಿವರಾದ್ದರು ಆಗ ಹೆಚ್. ವಿ. ರಾಜೀವ್ ಮುಡಾ ಅಧ್ಯಕ್ಷರಾಗಿದ್ರು ಆ ವೇಳಿಯೂ ಭಾರಿ ಭ್ರಷ್ಟಾಚಾರ ನಡೆದಿತ್ತು ಆಗ ಮೌನ ವಹಿಸಿದ ಬಿಜೆಪಿ ಮುಖಂಡರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮುಡಾ ಹಗರಣ ಕುರಿತು ತನಿಖೆಗೆ ಆಗ್ರಹಿಸುತ್ತಿರುವುದು ಭಾರಿ ಚರ್ಚೆಗೆ ಕಾರಣ ಆಗಿದೆ. ಈಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಹಾಗೂ ಸಚಿವ ಭೈರತಿ ಸುರೇಶ್ ನಡುವಿನ ಬಿಗ್ ಫೈಟ್ ಮೈತ್ರಿ ಪಕ್ಷಗಳಿಗೆ ಪ್ರಬಲ ಅಸ್ತ್ರ ದೊರೆತಂತೆ ಆಗಿದೆ

  • Related Posts

    ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

    ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

    2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಈ ಮಹತ್ವದ ಆಯವ್ಯಯ ಮಂಡಿಸುತ್ತಿದ್ದಾರೆ. ಇದು ಕೇವಲ ಬಜೆಟ್ ಮಾತ್ರವಲ್ಲ, ರಾಜ್ಯದ ಇತಿಹಾಸದಲ್ಲೇ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 17ನೇ ಬಜೆಟ್ ಆಗಿದ್ದು, ಇದೊಂದು ಹೊಸ ಮೈಲುಗಲ್ಲಾಗಿದೆ.ಕರುನಾಡಿನ ರಾಜಕೀಯ ಮತ್ತು ಆರ್ಥಿಕ ವಲಯದಲ್ಲಿ ಈಗ ಎಲ್ಲರ ಕಣ್ಣು…

    You Missed

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

    ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

    ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

    ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

    ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

    UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

    UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್