ಕಾಂಗ್ರೆಸ್ ನ ಭೈರತಿ : ಕುಲಕರ್ಣಿ ನಡುವೆ ವಾರ್ ಮೂಡಾ ಮೇಲೆ ಡೈರೆಕ್ಟ್ ಎಫೆಕ್ಟ್

ಕಾಂಗ್ರೆಸ್ ನ ಭೈರತಿ : ಕುಲಕರ್ಣಿ ನಡುವೆ ವಾರ್ ಮೂಡಾ ಮೇಲೆ ಡೈರೆಕ್ಟ್ ಎಫೆಕ್ಟ್

ಮೈಸೂರು:-

ಇದರ ಮೊದಲ ಭಾಗವಾಗಿ BJP ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪಟ್ಟಾ ಶಿಷ್ಯ ಮೈಸೂರಿನ ಬಿಜೆಪಿ ಮುಖಂಡ ಕೌಟಿಲ್ಯ ರಘು ಇಂದು ಖುದ್ದು ಅಖಾಡಕ್ಕೆ ಇಳಿದಿದ್ದಾರೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದ ನಿವೇಶನ ಹಂಚಿಕೆಯಲ್ಲಿ ಬಹುಕೋಟಿ ಹಗರಣ ನಡೆದಿದೆ ಅಂತಾ ಪತ್ರಿಕಾಗೋಷ್ಠಿ ನಡೆಸಿ ಈ ಸುದ್ದಿ ಎಲ್ಲಾ ಪ್ರತಿಕೆಗಳಲ್ಲಿ ವರದಿ ಆಗುವಂತೆ ಪ್ಲಾನ್ ಮಾಡಲಾಗಿದೆ

ಈ ಪತ್ರಿಕಾ ವರದಿಗಳನ್ನ ಆದರಿಸಿ ಮುಂದೆ ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಮುಡಾ ಹಗರಣದ ಕುರಿತು ಧ್ವನಿ ಎತ್ತುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಇಕ್ಕಟ್ಟಿಗೆ ಸಿಲುಕಿಸುವ ಮಾಸ್ಟರ್ ಪ್ಲಾನ್ ಮಾಡಲಾಗಿದೆ

ಹೇಳಿ ಕೇಳಿ ಸಿಎಂ ಪರಮಾಪ್ತರಾಗಿರುವ ಭೈರತಿ ಸುರೇಶ್ ಅವರ ಇಲಾಖೆಯಲ್ಲಿ ಹಗರಣ ನಡೆದಿದೆ ಅದೂ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಬಹುಕೋಟಿ ಹಗರಣ ನಡೆದಿದ್ರು ಸಚಿವ ಮಾತ್ರ ಮೌನ ವಹಿಸಿದ್ದಾರೆ ಎಂದು ಆರೋಪಿಸಿ ಸಚಿವರ ರಾಜಿನಾಮೆಗೆ ಒತ್ತಾಯಿಸಿಸಲು ಮೈತ್ರಿ ಪಕ್ಷಗಳು ತೀರ್ಮಾನಿಸಿವೆ ಎನ್ನಲಾಗಿದೆ

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಸಾಕಷ್ಟು ಭಾರಿ ಸಭೆ ನಡೆಸಿದ್ರು ಈ ಬಗ್ಗೆ ತನಿಖೆ ಮಾಡಿಸಿಲ್ಲ ಅಂತಾ ಆರೋಪಿಸಲಾಗಿದೆ. ಅಲ್ಲದೆ ಸಚಿವ ಭೈರತಿ ಸುರೇಶ್ ನೆರಳಿನಲ್ಲಿ ಈ ಪರಿ ಅವ್ಯವಹಾರ ನಡೆದಿದೆ ಅಂತಾ ವಾಗ್ದಾಳಿ ನಡೆಸಿದ್ದಾರೆ

ಸುಮಾರು 5000 ಸಾವಿರ ನಿವೇಶನಗಳನ್ನ ಪ್ರಭಾವಿಗಳು, ಉದ್ಯಮಿಗಳಿಗೆ ಬೇಕಾ ಬಿಟ್ಟಿ ಮಾರಾಟ ಮಾಡಲಾಗಿದೆ ಈ ಸಂಭಂದ ದಾಖಲೆ ಸಂಗ್ರಹಿಸಲಾಗುತ್ತಿದ್ದು ಅತೀ ಶ್ರೀಗ್ರದಲ್ಲಿ ಮುಡಾ ಆಯುಕ್ತರು ಹಾಗೂ ಸರ್ವ ಸದಸ್ಯರು ಮತ್ತು ಮಾಜಿ ಹಾಗೂ ಹಾಲಿ ಅಧ್ಯಕ್ಷರನ್ನ ಪಾರ್ಟಿ ಮಾಡುವ ಮೂಲಕ ನ್ಯಾಯಾಲಯದಲ್ಲಿ ದಾವೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಿಎಂ ಡಿಸಿಎಂ ನಡೆವೆ ನಡೆಯುತ್ತಿದ್ದ ಆಂತರಿಕ ಯುದ್ದ, ಈಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಹಾಗೂ ಸಚಿವ ಭೈರತಿ ಸುರೇಶ್ ನಡುವೆ ಆರಂಭವಾಗಿದ್ದ, ಕೋಲ್ಡ್ ವಾರ್ ದಿನ ಕಳೆದಂತೆ ವೇಗ ಪಡೆದುಕೊಳ್ಳುತ್ತಿದೆ

ಕಳೆದ ವರ್ಷ ಬಿಜಿಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೂ ಎಸ್ ಟಿ ಸೋಮಶೇಖರ್ ಉಸ್ತುವಾರಿ ಸಚಿವರಾದ್ದರು ಆಗ ಹೆಚ್. ವಿ. ರಾಜೀವ್ ಮುಡಾ ಅಧ್ಯಕ್ಷರಾಗಿದ್ರು ಆ ವೇಳಿಯೂ ಭಾರಿ ಭ್ರಷ್ಟಾಚಾರ ನಡೆದಿತ್ತು ಆಗ ಮೌನ ವಹಿಸಿದ ಬಿಜೆಪಿ ಮುಖಂಡರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮುಡಾ ಹಗರಣ ಕುರಿತು ತನಿಖೆಗೆ ಆಗ್ರಹಿಸುತ್ತಿರುವುದು ಭಾರಿ ಚರ್ಚೆಗೆ ಕಾರಣ ಆಗಿದೆ. ಈಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಹಾಗೂ ಸಚಿವ ಭೈರತಿ ಸುರೇಶ್ ನಡುವಿನ ಬಿಗ್ ಫೈಟ್ ಮೈತ್ರಿ ಪಕ್ಷಗಳಿಗೆ ಪ್ರಬಲ ಅಸ್ತ್ರ ದೊರೆತಂತೆ ಆಗಿದೆ

  • Related Posts

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

    ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

    ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

    You Missed

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!