ಬಿಗ್​ಬಾಸ್ ಮನೆಯಿಂದ ಲಾಯರ್ ಜಗದೀಶ್, ರಂಜಿತ್ ಔಟ್

ಬಿಗ್​ಬಾಸ್ ಮನೆಯಿಂದ ಲಾಯರ್ ಜಗದೀಶ್, ರಂಜಿತ್ ಔಟ್

ಬಿಗ್​ಬಾಸ್ ಮನೆಯಲ್ಲಿ ಸ್ಪರ್ಧಿಗಳೆಲ್ಲರೂ ಜಗದೀಶ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದರಿಂದ ಜಗದೀಶ್ ಕೋಪಗೊಂಡು ಮಹಿಳಾ ಸ್ಪರ್ಧಿಗಳ ವಿರುದ್ಧ ಅಶ್ಲೀಲ ಪದಗಳ ಬಳಕೆ ಮಾಡಿದ್ದಾರೆ. ಹಂಸಾ ವಿರುದ್ಧವಂತೂ ಬಳಸಿದ ಪದ ಮಿತಿಮೀರಿದೆ. ಈ ಮಧ್ಯೆ ರಂಜಿತ್ ಅವರು ಜಗದೀಶ್ ಅವರನ್ನು ತಳ್ಳಿದ್ದಾರೆ. ಇದನ್ನು ಗಮನಿಸಿದ ಬಿಗ್ ಬಾಸ್ ಕೊನೆಗೆ ಕ್ರಮ ಜರುಗಿಸಿ ದೊಡ್ಮನೆಯಿಂದ ಇಬ್ಬರಿಗೆ ಗೇಟ್ ಪಾಸ್ ನೀಡಿದ್ದಾರೆ.

ಜಗದೀಶ್, ಮಹಿಳೆಯರ ಮೇಲೆ ಆದ ನಿಂದನೆ, ಅಪಮಾನವನ್ನು ಬಿಗ್​ ಬಾಸ್ ಸಹಿಸಲ್ಲ. ಅಲ್ಲದೇ ರಂಜಿತ್ ಅವರು ದೈಹಿಕವಾಗಿ ಹಲ್ಲೆ ಮಾಡುವುದು ಅಕ್ಷಮ್ಯ ಅಪರಾಧ.. ಈ ಕೂಡಲೇ ಮುಖ್ಯ ದ್ವಾರದ ಮೂಲಕ ಇಬ್ಬರು ಹೊರಗೆ ಬನ್ನಿ ಎಂದು ಬಿಗ್ ಬಾಸ್ ಆದೇಶಿಸಿದ್ದಾರೆ. ಈ ಸಂಬಂಧ ಮನೆಯಲ್ಲಿ ರಂಜಿತ್ ಅವರನ್ನು ತಬ್ಬಿಕೊಂಡು ಮಂಜು ಸೇರಿದಂತೆ ಕೆಲ ಸ್ಪರ್ಧಿಗಳು ಕಣ್ಣೀರು ಹಾಕಿದ್ದಾರೆ.

ಇನ್ನೊಂದೆಡೆ ಲಾಯರ್ ಜಗದೀಶ್ ಅವರು ಬಿಗ್​ಬಾಸ್​ಗೆ ಥ್ಯಾಂಕ್ಸ್ ಹೇಳಿ, ತಮ್ಮ ಬಟ್ಟೆ ಸೇರಿದಂತೆ ಇತರೆ ವಸ್ತುಗಳನ್ನು ಸೂಟ್​ಕೇಸ್​, ಬ್ಯಾಗ್​ನಲ್ಲಿ ಹಾಕ್ಕೊಂಡು ಹೊರ ಹೋಗಲು ರೆಡಿಯಾಗುತ್ತಿದ್ದರು. ವಿಡಿಯೋದಲ್ಲಿ ಬಿಗ್​ಬಾಸ್ ಮುಖ್ಯದ್ವಾರ ಕೂಡ ಓಪನ್ ಆಗಿದೆ. ಇನ್ನು ಉಳಿದ ಸ್ಪರ್ಧಿಗಳೆಲ್ಲ ಸಣ್ಣ ತಪ್ಪಾಗಿದೆ. ದಯವಿಟ್ಟು ಇದೊಂದು ಸಾರಿ ಅವಕಾಶ ಕೊಡಿ ಎಂದು ಬಿಗ್​ಬಾಸ್ ಬಳಿ ಮನವಿ ಮಾಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!