ಬಿಗ್ ಬಾಸ್ ಮಾಜಿ ಸ್ಪರ್ಧಿ, ಉಗ್ರಂ ಮಂಜು ನಿಶ್ಚಿತಾರ್ಥ..

ಬಿಗ್ ಬಾಸ್ ಮಾಜಿ ಸ್ಪರ್ಧಿ, ಮ್ಯಾಕ್ಸ್​ ಮಂಜು ನಿಶ್ಚಿತಾರ್ಥ.. ಹುಡುಗಿ ಯಾರು? ಫೋಟೋಗಳನ್ನು ಇಬ್ಬರೂ ತಮ್ಮ ತಮ್ಮ ಇನ್​ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಅಲ್ಲದೇ ಬದುಕಿನ ಹೊಸ ಅಧ್ಯಾಯ ಆರಂಭವಾಗಿದೆ. ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ. ದೇವರ ಕೃಪೆಯಿಂದ, ಕುಟುಂಬದ ಆಶೀರ್ವಾದದಿಂದ ನಾವು ಜೀವನದ ಹೊಸ ಹಾದಿಗೆ ಕಾಲಿಟ್ಟಿದ್ದೇವೆ. ಸ್ಯಾಂಡಲ್​ವುಡ್​ ನಟ ಹಾಗೂ ಬಿಗ್ ಬಾಸ್ ಸೀಸನ್​- 11ರ ಮಾಜಿ ಸ್ಪರ್ಧಿ ಮ್ಯಾಕ್ಸ್ ಮಂಜು ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಅಪ್ಪ ಹೇಳಿದಂತೆ ಮ್ಯಾಕ್ಸ್​ ಮಂಜು ಮದುವೆಗೆ ರೆಡಿಯಾಗಿದ್ದು ಸದ್ಯದಲ್ಲೇ ಈ ಬಗ್ಗೆ ಮಾಹಿತಿ ತಿಳಿಸಬಹುದು.ಮ್ಯಾಕ್ಸ್ ಮಂಜು ಅವರು ಸಂಧ್ಯಾ ಖುಷಿ ಎನ್ನುವರ ಜೊತೆ ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ. ಈ ಸಂಬಂಧದ ಫೋಟೋಗಳನ್ನು ಇಬ್ಬರೂ ತಮ್ಮ ತಮ್ಮ ಇನ್​ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಅಲ್ಲದೇ ಬದುಕಿನ ಹೊಸ ಅಧ್ಯಾಯ ಆರಂಭವಾಗಿದೆ. ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ. ದೇವರ ಕೃಪೆಯಿಂದ, ಕುಟುಂಬದ ಆಶೀರ್ವಾದದಿಂದ ನಾವು ಜೀವನದ ಹೊಸ ಹಾದಿಗೆ ಕಾಲಿಟ್ಟಿದ್ದೇವೆ. ಹೊಸ ಬಂಧದ ಆರಂಭ ನಿಶ್ಚಿತಾರ್ಥದ ಸುಂದರ ಕ್ಷಣ ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಮ್ಯಾಕ್ಸ್​ ಮಂಜು ಅವರು ಬಿಗ್ ಬಾಸ್ ಸೀಸನ್​ 11ರಲ್ಲಿ ಸ್ಪರ್ಧಿಯಾಗಿದ್ದರು. ಕೊನೆವರೆಗೂ ಪೈಪೋಟಿ ಕೊಟ್ಟಿದ್ದರು. ಬಿಗ್ ಬಾಸ್​ನಲ್ಲಿ ಮಗ ಮದುವೆ ಬಗ್ಗೆ ತಂದೆ ಪ್ರಸ್ತಾಪ ಮಾಡಿದ್ದರು. ಅದರಂತೆ ಮ್ಯಾಕ್ಸ್ ಮಂಜು ಅವರ ನಿಶ್ಚಿತಾರ್ಥ ಆಗಿದ್ದು ಇನ್ನೇನು ವಿವಾಹ ಸಂಭ್ರಮವೊಂದು ಬಾಕಿ ಇದೆ. ಇದನ್ನೂ ಸದ್ಯದಲ್ಲೇ ಅಪ್​ಡೇಟ್ ಕೊಡಬಹುದು. ಅಲ್ಲಿವರೆಗೆ ಕಾಯಬೇಕು ಅಷ್ಟೇ.

ಮ್ಯಾಕ್ಸ್ ಮಂಜು ಹುಡುಗಿ ಯಾರು?
ಉಗ್ರಂ ಮಂಜು ಅವರು ಮದುವೆಯಾಗುತ್ತಿರುವ ಹುಡುಗಿ ಯಾರು ಎನ್ನುವ ಪ್ರಶ್ನೆ ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಉಗ್ರಂ ಮಂಜು ಕೈ ಹಿಡಿಯುತ್ತಿರುವ ಹುಡುಗಿ ಸಂಧ್ಯಾ ಖುಷಿ. ಸ್ಪರ್ಶ್ ಆಸ್ಪತ್ರೆಯಲ್ಲಿ ಸಂಧ್ಯಾ ಅವರು ಅಡ್ಮಿನ್ ಡಿಪಾರ್ಟ್ಮೆಂಟ್‌ನಲ್ಲಿದ್ದಾರೆ. ಇನ್​ಸ್ಟಾದಲ್ಲಿ Transplant Coordinator ಎಂದು ಬರೆದುಕೊಂಡಿದ್ದಾರೆ.

 

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!