ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟನ ಮೇಲೆ ಆರೋಪಗಳ ಸುರಿಮಳೆ!

ಬಿಗ್ ಬಾಸ್ ಮನೆಯಲ್ಲಿ ತಮ್ಮ ಹಾಸ್ಯದಿಂದ ಹವಾ ಸೃಷ್ಟಿಸಿದ್ದ ಗಿಲ್ಲಿ ನಟ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸ್ಪಂದನಾ, ಅಶ್ವಿನಿ, ಹಾಗೂ ಜೋಡಿ ಕಾವ್ಯಾ ಶೈವ ಸೇರಿದಂತೆ ಹಲವು ಸ್ಪರ್ಧಿಗಳು ಅವರ ವಿರುದ್ಧ ನಂಬಿಕೆ ದ್ರೋಹ ಮತ್ತು ಸ್ವಾರ್ಥದಂತಹ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

 

ಗಿಲ್ಲಿ ಹವಾ
ಬಿಗ್​ಬಾಸ್​ (Bigg Boss)ನಲ್ಲಿ ಸದ್ಯ ಗಿಲ್ಲಿ ನಟನ ಹವಾ ಜೋರಾಗಿಯೇ ನಡೆಯುತ್ತಿದೆ. ಇವರೇ ಈ ಬಾರಿಯ ವಿನ್ನರ್​ ಎನ್ನುವಷ್ಟರ ಮಟ್ಟಿಗೆ ಇವರು ಹವಾ ಸೃಷ್ಟಿಸಿಕೊಂಡಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿಯೂ ಗಿಲ್ಲಿ ನಟನ ಬಗ್ಗೆ ದನಿ ಜೋರಾಗಿಯೇ ನಡೆಯುತ್ತಿದೆ.

ಹಾಸ್ಯದಿಂದ ತಿರುಗೇಟು
ತಮ್ಮ ಹಾಸ್ಯದಿಂದಲೇ ಎಲ್ಲರ ಮನಸ್ಸನ್ನು ಗೆದ್ದವರು ಗಿಲ್ಲಿ ನಟ. ಕಾವ್ಯಾ ಜೊತೆ ರೊಮಾನ್ಸ್, ತಮ್ಮನ್ನು ಟೀಕಿಸಲು ಬರುವ ಅಶ್ವಿನಿ ಗೌಡ ಅವರಿಗೂ ಹಾಸ್ಯದಿಂದಲೇ ತಿರುಗೇಟು ನೀಡುವಲ್ಲಿ ಗಿಲ್ಲಿ ನಿಸ್ಸೀಮರು.

ಟಾರ್ಗೆಟ್​ ಆದ ಗಿಲ್ಲಿ
ಇಂತಿಪ್ಪ ಗಿಲ್ಲಿಯನ್ನು ಈಗ ಎಲ್ಲರೂ ಟಾರ್ಗೆಟ್​ ಮಾಡಿದ್ದಾರೆ. ಇವರ ವಿರುದ್ಧ ಆರೋಪಗಳ ಸುರಿಮಳೆಯೇ ಆಗುತ್ತಿದೆ. ಇವರು ನನ್ನ ಟಾರ್ಗೆಟ್​ ಎಂದು ಯಾರು ಹೇಳುತ್ತೀರಿ ಎನ್ನುವ ಪ್ರಶ್ನೆಯನ್ನು ಸುದೀಪ್​ ಎದುರಿಗಿಟ್ಟಿದ್ದಾರೆ.

ನಂಬಿಕೆ ಇಟ್ಟು ಮೋಸ
ಆಗ ಗಿಲ್ಲಿ ವಿರುದ್ಧ ಕೆಲವರು ಆರೋಪ ಮಾಡಿದ್ದಾರೆ. ಗಿಲ್ಲಿ ನಂಬಿಕೆ ಇಟ್ಟು ಮೋಸ ಮಾಡ್ತಾರೆ. ಇದರಲ್ಲಿ ಅವರದ್ದು ಎತ್ತಿದ ಕೈ ಎಂದು ಎಂದು ಸ್ಪಂದನಾ ಸೋಮಣ್ಣ ಹೇಳಿದರು.

ಧನುಷ್​ ಏನಂದ್ರು?
ಅವನು ಕಾಮಿಡಿ ಮಾಡ್ತಾನೆ. ವಾಪಸ್​ ನಾವು ಮಾಡಿದ್ರೆ ಸೀರಿಯಸ್​ ಆಗಿ ತೆಗೆದುಕೊಳ್ತಾನೆ ಎಂದು ಧನುಷ್​ ಅಭಿಪ್ರಾಯ ಪಟ್ಟರು.

ನಾನು ಪರ್ಸನಲ್​ ಆಗಿ ಟಾರ್ಗೆಟ್​
ಈ ಮನೆಗೆ ಕಾಲಿಟ್ಟಾಗಿನಿಂದಲೂ ಗಿಲ್ಲಿ ನನ್ನನ್ನು ಪರ್ಸನಲ್​ ಆಗಿ ಟಾರ್ಗೆಟ್​ ಮಾಡ್ತಾ ಇದ್ದಾರೆ ಎನ್ನಿಸ್ತಿದೆ, ಗೇಮ್​ ಅಂತ ಬಂದಾಗಲು ಕೂಡ ತುಂಬಾ ಸ್ವಾರ್ಥಿ ಎಂದು ಅಶ್ವಿನಿ ಗೌಡ ಕೋಪದಿಂದ ನುಡಿದರು.

ವಿಭಿನ್ನ ಪರ್ಸನ್ಯಾಲಿಟಿ
ಜಂಟಿಯಾಗಿ ಬಂದಾಗ ಎರಡು ವಿಭಿನ್ನ ಪರ್ಸನ್ಯಾಲಿಟಿ. ಅವರು ಸೂಪರ್​ ಆ್ಯಕ್ಟೀವ್​ ಇದ್ದಾರೆ, ಆದರೆ ನನ್ನ ಒಂದು ಸ್ಟ್ಯಾಂಡ್ ಕಾಣಿಸ್ತಾ ಇರಲಿಲ್ಲ, ಹಾಗಾಗಿ ನಾನು ಕೂಡ ಗಿಲ್ಲಿ ವಿರುದ್ಧ ಎಂದಿದ್ದಾರೆ ಕಾವ್ಯಾ ಶೈವ

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು