ವೀಕ್ಷಕರ ಎಕ್ಸೈಟ್​ಮೆಂಟ್ ಹೆಚ್ಚಿಸಿದ ಬಿಗ್​ಬಾಸ್ ; ಎಮರ್ಜೆನ್ಸಿ ಸೈರನ್​​ಗೆ ಬೆಚ್ಚಿಬಿದ್ದ ಬಿಗ್​ಬಾಸ್ ಸ್ಪರ್ಧಿಗಳು

ವೀಕ್ಷಕರ ಎಕ್ಸೈಟ್​ಮೆಂಟ್ ಹೆಚ್ಚಿಸಿದ ಬಿಗ್​ಬಾಸ್ ; ಎಮರ್ಜೆನ್ಸಿ ಸೈರನ್​​ಗೆ ಬೆಚ್ಚಿಬಿದ್ದ ಬಿಗ್​ಬಾಸ್ ಸ್ಪರ್ಧಿಗಳು

ಬಿಗ್​​ಬಾಸ್ ಮನೆಗೆ ಅಪರಿಚಿತರ ಎಂಟ್ರಿಯಾಗಿದೆ. ಆರಂಭದಲ್ಲಿ ದೊಡ್ಡ ಸೈರನ್ ಆಗುತ್ತದೆ. ಕೂಡಲೇ ಬಿಗ್​ಬಾಸ್​ ಸ್ಪರ್ಧಿಗಳು ಗಾಬರಿಯಾಗಿ ಕೂಗಿಕೊಂಡಿದ್ದಾರೆ. ಎಲ್ಲಿ ಏನಾಗುತ್ತಿದೆ ಅನ್ನುವಷ್ಟರಲ್ಲಿ ಸೈರನ್ ಜೋರಾಗಿದೆ. ಕೊನೆಗೆ ಗಾರ್ಡನ್ ಏರಿಯಾಗೆ ಕ್ರೇನ್ ಮೂಲಕ ಮುಸುಕುಧಾರಿಗಳು ಎಂಟ್ರಿಯಾಗಿದ್ದಾರೆ. ಇದನ್ನು ನೋಡಿದ ಸ್ಪರ್ಧಿಗಳು ಏನಾಯ್ತು? ಯಾರವರು ಅಂದ್ಕೊಂಡು ಗಾಬರಿಯಾಗಿದ್ದಾರೆ.

ಕ್ರೇನ್​ ಮೂಲಕ ಮನೆ ಒಳಗೆ ಬಂದ ಮುಸುಕುಧಾರಿಗಳು ನರಕದ ವಸ್ತುಗಳನ್ನೆಲ್ಲ ಪೀಸ್ ಪೀಸ್ ಮಾಡಿರುವ ಹಿನ್ನೆಲೆಯಲ್ಲಿ, ಇಲ್ಲಿಗೆ ನರಕ ಹಾಗೂ ಸ್ವರ್ಗದ ಕಾನ್ಸೆಪ್ಟ್ ಪೂರ್ಣಗೊಂಡಿದೆ ಎಂದೇ ಹೇಳಲಾಗುತ್ತಿದೆ. ಈ ಪ್ರೋಮೋ ನೊಡಿದ ಅಭಿಮಾನಿಗಳು ಸ್ವರ್ಗ-ನರಕ ಇಂದಿಗೆ ಕೊನೆಗೊಂಡಿದೆ ಎಂದು ಮಾತನಾಡಿಕೊಳ್ತಿದ್ದಾರೆ. ಸ್ವರ್ಗ-ನರಕ ಕಾನ್ಸೆಪ್ಟ್​ಗೆ ಏನಾಯ್ತು? ಎರಡೇ ವಾರಕ್ಕೆ ನಿಂತು ಹೋಯ್ತಾ ಎಂದು ಕೆಲವರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಾರೆ ಇಂದು ನಡೆಯುವ ಎಪಿಸೋಡ್ ತುಂಬಾ ಕುತೂಹಲಕಾರಿಯಾಗಿದ್ದು, ವೀಕ್ಷಕರು ಎಕ್ಸೈಟ್ ಆಗಿದ್ದಾರೆ.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!