ವೀಕ್ಷಕರ ಎಕ್ಸೈಟ್​ಮೆಂಟ್ ಹೆಚ್ಚಿಸಿದ ಬಿಗ್​ಬಾಸ್ ; ಎಮರ್ಜೆನ್ಸಿ ಸೈರನ್​​ಗೆ ಬೆಚ್ಚಿಬಿದ್ದ ಬಿಗ್​ಬಾಸ್ ಸ್ಪರ್ಧಿಗಳು

ವೀಕ್ಷಕರ ಎಕ್ಸೈಟ್​ಮೆಂಟ್ ಹೆಚ್ಚಿಸಿದ ಬಿಗ್​ಬಾಸ್ ; ಎಮರ್ಜೆನ್ಸಿ ಸೈರನ್​​ಗೆ ಬೆಚ್ಚಿಬಿದ್ದ ಬಿಗ್​ಬಾಸ್ ಸ್ಪರ್ಧಿಗಳು

ಬಿಗ್​​ಬಾಸ್ ಮನೆಗೆ ಅಪರಿಚಿತರ ಎಂಟ್ರಿಯಾಗಿದೆ. ಆರಂಭದಲ್ಲಿ ದೊಡ್ಡ ಸೈರನ್ ಆಗುತ್ತದೆ. ಕೂಡಲೇ ಬಿಗ್​ಬಾಸ್​ ಸ್ಪರ್ಧಿಗಳು ಗಾಬರಿಯಾಗಿ ಕೂಗಿಕೊಂಡಿದ್ದಾರೆ. ಎಲ್ಲಿ ಏನಾಗುತ್ತಿದೆ ಅನ್ನುವಷ್ಟರಲ್ಲಿ ಸೈರನ್ ಜೋರಾಗಿದೆ. ಕೊನೆಗೆ ಗಾರ್ಡನ್ ಏರಿಯಾಗೆ ಕ್ರೇನ್ ಮೂಲಕ ಮುಸುಕುಧಾರಿಗಳು ಎಂಟ್ರಿಯಾಗಿದ್ದಾರೆ. ಇದನ್ನು ನೋಡಿದ ಸ್ಪರ್ಧಿಗಳು ಏನಾಯ್ತು? ಯಾರವರು ಅಂದ್ಕೊಂಡು ಗಾಬರಿಯಾಗಿದ್ದಾರೆ.

ಕ್ರೇನ್​ ಮೂಲಕ ಮನೆ ಒಳಗೆ ಬಂದ ಮುಸುಕುಧಾರಿಗಳು ನರಕದ ವಸ್ತುಗಳನ್ನೆಲ್ಲ ಪೀಸ್ ಪೀಸ್ ಮಾಡಿರುವ ಹಿನ್ನೆಲೆಯಲ್ಲಿ, ಇಲ್ಲಿಗೆ ನರಕ ಹಾಗೂ ಸ್ವರ್ಗದ ಕಾನ್ಸೆಪ್ಟ್ ಪೂರ್ಣಗೊಂಡಿದೆ ಎಂದೇ ಹೇಳಲಾಗುತ್ತಿದೆ. ಈ ಪ್ರೋಮೋ ನೊಡಿದ ಅಭಿಮಾನಿಗಳು ಸ್ವರ್ಗ-ನರಕ ಇಂದಿಗೆ ಕೊನೆಗೊಂಡಿದೆ ಎಂದು ಮಾತನಾಡಿಕೊಳ್ತಿದ್ದಾರೆ. ಸ್ವರ್ಗ-ನರಕ ಕಾನ್ಸೆಪ್ಟ್​ಗೆ ಏನಾಯ್ತು? ಎರಡೇ ವಾರಕ್ಕೆ ನಿಂತು ಹೋಯ್ತಾ ಎಂದು ಕೆಲವರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಾರೆ ಇಂದು ನಡೆಯುವ ಎಪಿಸೋಡ್ ತುಂಬಾ ಕುತೂಹಲಕಾರಿಯಾಗಿದ್ದು, ವೀಕ್ಷಕರು ಎಕ್ಸೈಟ್ ಆಗಿದ್ದಾರೆ.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಕರ್ನಾಟಕದ ತಮ್ಮ ಹುಟ್ಟೂರಿನಲ್ಲಿ ಇಂದಿಗೂ ಜಾತಿ ಪದ್ಧತಿ ಜೀವಂತವಾಗಿದ್ದು, ಊರಿನ ದೇವಸ್ಥಾನಕ್ಕೆ ತಮಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, 12 ವರ್ಷದವರಿದ್ದಾಗ ಹೋಟೆಲೊಂದರಲ್ಲಿ ಊಟ ಮಾಡಿದ ನಂತರ ಹಣ ನೀಡಿದರೂ ಸಹ, ಕೆಳಜಾತಿಯವರೆಂಬ ಕಾರಣಕ್ಕೆ ತಟ್ಟೆಯನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು