ವೀಕ್ಷಕರ ಎಕ್ಸೈಟ್​ಮೆಂಟ್ ಹೆಚ್ಚಿಸಿದ ಬಿಗ್​ಬಾಸ್ ; ಎಮರ್ಜೆನ್ಸಿ ಸೈರನ್​​ಗೆ ಬೆಚ್ಚಿಬಿದ್ದ ಬಿಗ್​ಬಾಸ್ ಸ್ಪರ್ಧಿಗಳು

ವೀಕ್ಷಕರ ಎಕ್ಸೈಟ್​ಮೆಂಟ್ ಹೆಚ್ಚಿಸಿದ ಬಿಗ್​ಬಾಸ್ ; ಎಮರ್ಜೆನ್ಸಿ ಸೈರನ್​​ಗೆ ಬೆಚ್ಚಿಬಿದ್ದ ಬಿಗ್​ಬಾಸ್ ಸ್ಪರ್ಧಿಗಳು

ಬಿಗ್​​ಬಾಸ್ ಮನೆಗೆ ಅಪರಿಚಿತರ ಎಂಟ್ರಿಯಾಗಿದೆ. ಆರಂಭದಲ್ಲಿ ದೊಡ್ಡ ಸೈರನ್ ಆಗುತ್ತದೆ. ಕೂಡಲೇ ಬಿಗ್​ಬಾಸ್​ ಸ್ಪರ್ಧಿಗಳು ಗಾಬರಿಯಾಗಿ ಕೂಗಿಕೊಂಡಿದ್ದಾರೆ. ಎಲ್ಲಿ ಏನಾಗುತ್ತಿದೆ ಅನ್ನುವಷ್ಟರಲ್ಲಿ ಸೈರನ್ ಜೋರಾಗಿದೆ. ಕೊನೆಗೆ ಗಾರ್ಡನ್ ಏರಿಯಾಗೆ ಕ್ರೇನ್ ಮೂಲಕ ಮುಸುಕುಧಾರಿಗಳು ಎಂಟ್ರಿಯಾಗಿದ್ದಾರೆ. ಇದನ್ನು ನೋಡಿದ ಸ್ಪರ್ಧಿಗಳು ಏನಾಯ್ತು? ಯಾರವರು ಅಂದ್ಕೊಂಡು ಗಾಬರಿಯಾಗಿದ್ದಾರೆ.

ಕ್ರೇನ್​ ಮೂಲಕ ಮನೆ ಒಳಗೆ ಬಂದ ಮುಸುಕುಧಾರಿಗಳು ನರಕದ ವಸ್ತುಗಳನ್ನೆಲ್ಲ ಪೀಸ್ ಪೀಸ್ ಮಾಡಿರುವ ಹಿನ್ನೆಲೆಯಲ್ಲಿ, ಇಲ್ಲಿಗೆ ನರಕ ಹಾಗೂ ಸ್ವರ್ಗದ ಕಾನ್ಸೆಪ್ಟ್ ಪೂರ್ಣಗೊಂಡಿದೆ ಎಂದೇ ಹೇಳಲಾಗುತ್ತಿದೆ. ಈ ಪ್ರೋಮೋ ನೊಡಿದ ಅಭಿಮಾನಿಗಳು ಸ್ವರ್ಗ-ನರಕ ಇಂದಿಗೆ ಕೊನೆಗೊಂಡಿದೆ ಎಂದು ಮಾತನಾಡಿಕೊಳ್ತಿದ್ದಾರೆ. ಸ್ವರ್ಗ-ನರಕ ಕಾನ್ಸೆಪ್ಟ್​ಗೆ ಏನಾಯ್ತು? ಎರಡೇ ವಾರಕ್ಕೆ ನಿಂತು ಹೋಯ್ತಾ ಎಂದು ಕೆಲವರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಾರೆ ಇಂದು ನಡೆಯುವ ಎಪಿಸೋಡ್ ತುಂಬಾ ಕುತೂಹಲಕಾರಿಯಾಗಿದ್ದು, ವೀಕ್ಷಕರು ಎಕ್ಸೈಟ್ ಆಗಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!