ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ; 3647 ಕೋಟಿ ಮೌಲ್ಯದ ಕಾಮಗಾರಿಗಳಿಗೆ ಅಂಗೀಕಾರ.

ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ವಿವರಗಳ ಹೈಲೈಟ್ಸ್ ಗಳು ಹೀಗಿದೆ.

ಕಲ್ಬುರ್ಗಿ ವಿಭಾಗದ ಕ್ಯಾಬಿನೆಟ್ ಸಭೆ ಬಳಿಕ ಇಂದು ಮೈಸೂರು ವಿಭಾಗದ ಸಂಪುಟ ಸಭೆ ನಡೆಸಿದ್ದೇವೆ. ಇದೇ ರೀತಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದೆ ಎಂದು ಮಾಹಿತಿಯನ್ನು ನೀಡಿದರು.

*ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ ಮೃತರಾದ ಎಲ್ಲ ಹುತಾತ್ಮರಿಗೆ ಶ್ರದ್ಧಾಂಜಲಿ ಮತ್ತು ಧರ್ಮಗುರು ಪೋಪ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು

*3647 ಕೋಟಿ 42 ಲಕ್ಷ ಮೌಲ್ಯದ ಕಾಮಗಾರಿಗೆ ಕ್ಯಾಬಿನೆಟ್ ಅಂಗೀಕಾರ.

*PWD, ಬೃಹತ್-ಸಣ್ಣ ನೀರಾವರಿ ಇಲಾಖೆ, ಇಂಧನ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ, ಬುಡಕಟ್ಟು ಅಭಿವಧ್ಧಿ, ಟ್ರೈಬಲ್ ಹಳ್ಳಿಗಳಿಗೆ ರಸ್ತೆಗಳಿಗೆ

*1787 ಕೋಟಿ ನೀರಾವರಿ, sc/st ಜನರ ವಸತಿ, ಕೇರಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲಾಗುವುದು.

*ಮಾನವ-ಪ್ರಾಣಿ ಸಂಘರ್ಷ ತಡೆಯಲು 210 ಕೋಟಿ. ರೈಲ್ವೇ ಬ್ಯಾರಿಕೇಡ್ ಪೂರ್ಣಗೊಳಿಸಲಾಗುವುದು.

*ಕುಡಿಯುವ ನೀರಿಗಾಗಿ 315 ಕೋಟಿ, ಆರೋಗ್ಯ ಸುಧಾರಣೆಗೆ 228 ಕೋಟಿ, ಕೊಳ್ಳೇಗಾಲದಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸಂಪುಟ ಅಂಗೀಕಾರ. 250 ಬೆಡ್ ಗಳ ಜಿಲ್ಲಾಸ್ಪತ್ರೆ.

*ಪ್ರವಾಸೋದ್ಯಮ ಇಲಾಖೆಗೆ 300 ಕೋಟಿ.

*ಹನೂರಿನಲ್ಲಿ ಹೊಸ ತಾಲ್ಲೂಕಿಗೆ ತಾಲ್ಲೂಕಾ ಆಸ್ಪತ್ರೆ, ತಾಲ್ಲೂಕಾ ಭವನ ನಿರ್ಮಾಣ.

*ಚಿಕ್ಕಲ್ಲೂರಿನಲ್ಲಿ ರಾಜಪ್ಪಾಜಿ, ಸಿದ್ದಪ್ಪಾಜಿ, ಮಂಟೇಸ್ವಾಮಿ ಅಭಿವೃದ್ಧಿ ಕೇಂದ್ರ.

*ವರುಣಾದ ಇಳಿಯಾಲದಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ ಕೊಡಲು ಅಂಗೀಕಾರ

*40 ಕೋಟಿ ಅಂದಾಜಿನಲ್ಲಿ ಬದನವಾಳು ಅಭಿವೃದ್ಧಿ.

*ಮೈಸೂರಿನ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 101 ಕೋಟಿ ಮೊತ್ತದ ಜಾಗ ನೀಡಲಾಗುವುದು.

*ಮೈಸೂರಿನ ಅಟಾರ್ಹಾ ಕಚೇರಿಯ 100 ಕೋಟಿ ವೆಚ್ಚದ ಮ್ಯೂಸಿಯಂ ನಿರ್ಮಾಣಕ್ಕೆ ಒಪ್ಪಿಗೆ.

*ಗುಂಡ್ಲುಪೇಟೆ 110 ಕೆರೆಗಳಿಗೆ ನೀರು ತುಂಬಿಸುವ 475 ಕೋಟಿ ವೆಚ್ಚ.

*ಚಾಮರಾಜನಗರದಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಾಣ, ಚಾಮರಾಜನಗರ ಟೌನ್ ನಲ್ಲಿ ಕುಡಿಯುವ ನೀರು, ಒಳ ಚರಂಡಿ ನಿರ್ಮಾಣ

*ಚಾಮರಾಜನಗರದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 15 ಕೋಟಿ.

*ಒಟ್ಟಾಗಿ, 3647.62 ಕೋಟಿ ವೆಚ್ಚದಲ್ಲಿ ಮೈಸೂರು ವಿಭಾಗದಲ್ಲಿ ತುರ್ತು ಅಭಿವೃಧ್ಧಿ ಕಾರ್ಯಗಳು ನಡೆಯಲಿವೆ


ಇವು ಪ್ರಮುಖ ಎಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ವಿವರಗಳು

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!