ಮನೆ ಮುಂದೆ ನಿಂತಿದ್ದ ಕಾರ್ ಗಳಿಗೆ ಬೆಂಕಿ…! ಎರಡು ಕಾರುಗಳು ಸುಟ್ಟು ಕರುಕಲು…ಕಿಡಿಗೇಡಿಗಳ ದುಷ್ಕೃತ್ಯ…!

ನಂಜನಗೂಡಿನಲ್ಲಿ ಬಿಗಿ ಇಲ್ಲದ ಪೊಲೀಸ್ ಕಾರ್ಯವೈಖರಿಯ ವಿರುದ್ಧ ವ್ಯಾಪಕ ಆಕ್ರೋಶ

ನಂಜನಗೂಡು: ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಎರಡು ಕಾರುಗಳು ಬೆಂಕಿಗೆ ಆಹುತಿಯಾಗಿದೆ.ನಂಜನಗೂಡಿನ ಆರ್.ಪಿ.ರಸ್ತೆಯಲ್ಲಿ ಹಾಗೂ ಶ್ರೀರಾಂಪುರ ಬಡಾವಣೆಯಲ್ಲಿ ಘಟನೆ ನಡೆದಿದೆ.ಮಧ್ಯ ರಾತ್ರಿ ವೇಳೆಯಲ್ಲಿ ಮನೆ ಮುಂದೆ ನಿಲ್ಲಿಸಲಾಗಿದ್ದ ಕಾರುಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಮನೆಯವರು ಎಚ್ಚರವಾಗಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಪರಿಸ್ಥಿತಿ ಕೈ ಮೀರಿದೆ.

ಕೊಲೆ ಸುಲಿಗೆ ಆಯ್ತು ಈಗ ಮನೆ ಮುಂದೆ ನಿಲ್ಲಿಸಿರುವ ಕಾರುಗಳಿಗೆ ಬೆಂಕಿ…!

ಪ್ರಶಾಂತ್ ಎಂಬುವರಿಗೆ ಸೇರಿದ ನ್ಯಾನೋ ಕಾರ್ ಹಾಗೂ ಅಭಿನಾಗಭೂಷಣ್ ಎಂಬುವರಿಗೆ ಸೇರಿದ ಮಹೇಂದ್ರ ಯುವ 500 ಬೆಂಕಿಗೆ ಆಹುತಿಯಾಗಿದೆ.ನಂಜನಗೂಡಿನಲ್ಲಿ ಪೊಲೀಸರ ಕಾರ್ಯ ವೈಖರಿ ಬಗ್ಗೆ ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.ರಾತ್ರಿ ಗಸ್ತು ಹೆಚ್ಚಿಸುವಂತೆ ಪೊಲೀಸರ ಮೇಲೆ ಸಾರ್ವಜನಿಕರು ಒತ್ತಡ ಹೇರಿದ್ದಾರೆ.ಕೊಲೆ,ಸುಲಿಗೆ ಆಯ್ತು ಇದೀಗ ಮನೆ ಮುಂದೆ ನಿಲ್ಲಿಸಿರುವ ವಾಹನಗಳಿಗೂ ರಕ್ಷಣೆ ಇಲ್ಲ ಎಂದು ಕಿಡಿ ಕಾರಿದ್ದಾರೆ.

Related Posts

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ಖ್ಯಾತ ದಳಪತಿ ವಿಜಯ್ ಮುಚ್ಚುಮರೆ ಇಲ್ಲದೇ ನಟಿ ತ್ರಿಷಾ ಕೃಷ್ಣನ್ ಜೊತೆ ತಿರುಗಾಡುತ್ತಿದ್ದಾರೆ. ಅವರ ಈ ವರ್ತನೆಯಿಂದ ಅಭಿಮಾನಿಗಳಿಗೆ ಮುಜುಗರ ಆಗಿದೆ. ಆದರೆ ಕೆಲವು ಅಭಿಮಾನಿಗಳು ಬೆಂಬಲಕ್ಕೆ ನಿಂತಿದ್ದಾರೆ. ವಿಜಯ್ ಅವರ ರಾಜಕೀಯ ಭವಿಷ್ಯಕ್ಕೆ ತ್ರಿಷಾ ಜೊತೆಗಿನ ಒಟನಾಟದಿಂದ ತೊಂದರೆ ಆಗುವ…

You Missed

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!