ಗಜಪಡೆಗೆ ಬಂತು ಸಿಸಿ ಕ್ಯಾಮೆರಾ ಕವಲು: ಮಾವುತರ ಸ್ವಾಗತಕ್ಕೆ ಸಜ್ಜಾಗಿದೆ ಅರಮನೆ ನಗರಿ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಶುರುವಾಗಿದೆ. ಈ ಬಾರಿಯ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿರುವ ಮಾವುತರು, ಕಾವಾಡಿಗಳು ಮತ್ತು ಅವರ ಕುಟುಂಬದವರಿಗೆ ಭರ್ಜರಿ ಆತಿಥ್ಯ ನೀಡಲು ಅರಣ್ಯ ಇಲಾಖೆ ಮತ್ತು ಮೈಸೂರು ಅರಮನೆ ಮಂಡಳಿ ಸಜ್ಜಾಗಿದೆ.

ಮಾವುತರಿಗಷ್ಟೇ ಅಲ್ಲ ಕುಟುಂಬದವರಿಗೂ ಸಂಭ್ರಮದ ಸ್ವಾಗತ
ಹೌದು, ಈ ಬಾರಿ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಯೋಜಿಸಲು ಸರ್ಕಾರ ತೀರ್ಮಾನಿಸಿದ್ದು, ಅದಕ್ಕಾಗಿ ಸಾಂಸ್ಕೃತಿಕ ನಗರಿಗೆ ಆಗಮಿಸಲಿರುವ ಮಾವುತರು, ಕಾವಾಡಿಗಳು ಮತ್ತು ಅವರ ಕುಟುಂಬ ಸದಸ್ಯರು ಪ್ರತಿವರ್ಷದಂತೆ ದಸರಾ ಉತ್ಸವದ ಭಾಗವಾಗಲಿದ್ದಾರೆ.

ಮೈಸೂರು ದಸರಾ ಮಹೋತ್ಸವದಲ್ಲಿ 14 ಆನೆಗಳು, 150 ಕ್ಕೂ ಹೆಚ್ಚು ಮಾವುತರು ಮತ್ತು ಅವರ ಕುಟುಂಬಗಳು ಭಾಗವಹಿಸಲಿದ್ದು, ಅರಣ್ಯ ಇಲಾಖೆ ಮತ್ತು ಮೈಸೂರು ಅರಮನೆ ಮಂಡಳಿ ಭರ್ಜರಿ ಆತಿಥ್ಯ ನೀಡಲು ಸಜ್ಜಾಗಿದೆ.

Related Posts

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!