ಬಿಗ್​ಬಾಸ್ ಮನೆಯಿಂದ ಚಂದ್ರಪ್ರಭ ಔಟ್!

ಬಿಗ್​​ಬಾಸ್​ ಮನೆಯಿಂದ ಚಂದ್ರಪ್ರಭ ಹೊರಬಿದ್ದಿದ್ದಾರೆ. ಆರು ವಾರಗಳ ಕಾಲ ಬಿಗ್​ಬಾಸ್ ಮನೆಯಲ್ಲಿದ್ದ ಚಂದ್ರಪ್ರಭ, ವೀಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದ್ದರು, ಇದೀಗ ಬೇಸರದಿಂದ ಮನೆಯಿಂದ ಹೊರಬಂದಿದ್ದಾರೆ.ಬಿಗ್​​ಬಾಸ್​ ಮನೆಯಿಂದ ಚಂದ್ರಪ್ರಭ ಹೊರಬಿದ್ದಿದ್ದಾರೆ. ಆರು ವಾರಗಳ ಕಾಲ ಬಿಗ್​ಬಾಸ್ ಮನೆಯಲ್ಲಿದ್ದ ಚಂದ್ರಪ್ರಭ, ವೀಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದ್ದರು, ಇದೀಗ ಬೇಸರದಿಂದ ಮನೆಯಿಂದ ಹೊರಬಂದಿದ್ದಾರೆ.

ಕಿಚ್ಚ ಸುದೀಪ್ ಅವರೇ ಎಲ್ಲಾ ಸ್ಪರ್ಧಿಗಳನ್ನು ನಾಮಿನೇಟ್ ಮಾಡಿದ್ದರು. ವಾರದ ಮಧ್ಯೆ ಮನೆಯಿಂದ ಬಂದಿದ್ದ ಲೆಟರ್​ ಪಡೆಯುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಕೆಲವರು ಎಲಿಮಿನೇಷನ್​ನಿಂದ ಪಾರಾಗಿದ್ದರು. ಕೊನೆಯಲ್ಲಿ ಈ ವಾರ ಬಿಗ್ ಬಾಸ್ ಮನೆಯಲ್ಲಿ 10 ಮಂದಿ ನಾಮಿನೇಟ್ ಆಗಿದ್ದರು.ಅವರಲ್ಲಿ ಚಂದ್ರಪ್ರಭ ಕೂಡ ಒಬ್ಬರಾಗಿದ್ದರು. ಕಾಕ್ರೋಚ್ ಸುಧಿ , ಧ್ರುವಂತ್, ಗಿಲ್ಲಿ ನಟ, ಸೂರಜ್ ಸಿಂಗ್, ಅಶ್ವಿನಿ ಗೌಡ, ಚಂದ್ರಪ್ರಭ, ರಾಶಿಕಾ ಶೆಟ್ಟಿ, ಧನುಷ್, ರಕ್ಷಿತಾ ಶೆಟ್ಟಿ, ಸ್ಪಂದನಾ ಸೋಮಣ್ಣ ಅವರು ನಾಮಿನೇಟ್ ಆಗಿದ್ದರು.ಕಿಚ್ಚ ಸುದೀಪ್ ಅವರು ವೋಟ್ ಪ್ರಕಾರ, ಒಬ್ಬೊಬ್ಬರನ್ನೇ ಸೇವ್ ಮಾಡುತ್ತ ಬಂದರು. ಕೊನೆಯಲ್ಲಿ ಕಾಕ್ರೋಚ್ ಸುಧೀ, ಚಂದ್ರಪ್ರಭ ಉಳಿದುಕೊಂಡಿದ್ದರು. ಈ ವೇಳೆ ಕಾಕ್ರೋಚ್ ಸುಧಿ ತಮಗೆ ಸಿಕ್ಕಿರುವ ಸ್ಪೆಷಲ್ ಪವರ್ ಬಳಸಿಕೊಂಡು ಸೇವ್ ಆದರು. ಆದರೆ ಕೊನೆಯಲ್ಲಿ ಚಂದ್ರಪ್ರಭ ಮನೆಯಿಂದ ಹೊರ ಬರಬೇಕಾಯಿತು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!