ಬಿಗ್​ಬಾಸ್ ಮನೆಯಿಂದ ಚಂದ್ರಪ್ರಭ ಔಟ್!

ಬಿಗ್​​ಬಾಸ್​ ಮನೆಯಿಂದ ಚಂದ್ರಪ್ರಭ ಹೊರಬಿದ್ದಿದ್ದಾರೆ. ಆರು ವಾರಗಳ ಕಾಲ ಬಿಗ್​ಬಾಸ್ ಮನೆಯಲ್ಲಿದ್ದ ಚಂದ್ರಪ್ರಭ, ವೀಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದ್ದರು, ಇದೀಗ ಬೇಸರದಿಂದ ಮನೆಯಿಂದ ಹೊರಬಂದಿದ್ದಾರೆ.ಬಿಗ್​​ಬಾಸ್​ ಮನೆಯಿಂದ ಚಂದ್ರಪ್ರಭ ಹೊರಬಿದ್ದಿದ್ದಾರೆ. ಆರು ವಾರಗಳ ಕಾಲ ಬಿಗ್​ಬಾಸ್ ಮನೆಯಲ್ಲಿದ್ದ ಚಂದ್ರಪ್ರಭ, ವೀಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದ್ದರು, ಇದೀಗ ಬೇಸರದಿಂದ ಮನೆಯಿಂದ ಹೊರಬಂದಿದ್ದಾರೆ.

ಕಿಚ್ಚ ಸುದೀಪ್ ಅವರೇ ಎಲ್ಲಾ ಸ್ಪರ್ಧಿಗಳನ್ನು ನಾಮಿನೇಟ್ ಮಾಡಿದ್ದರು. ವಾರದ ಮಧ್ಯೆ ಮನೆಯಿಂದ ಬಂದಿದ್ದ ಲೆಟರ್​ ಪಡೆಯುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಕೆಲವರು ಎಲಿಮಿನೇಷನ್​ನಿಂದ ಪಾರಾಗಿದ್ದರು. ಕೊನೆಯಲ್ಲಿ ಈ ವಾರ ಬಿಗ್ ಬಾಸ್ ಮನೆಯಲ್ಲಿ 10 ಮಂದಿ ನಾಮಿನೇಟ್ ಆಗಿದ್ದರು.ಅವರಲ್ಲಿ ಚಂದ್ರಪ್ರಭ ಕೂಡ ಒಬ್ಬರಾಗಿದ್ದರು. ಕಾಕ್ರೋಚ್ ಸುಧಿ , ಧ್ರುವಂತ್, ಗಿಲ್ಲಿ ನಟ, ಸೂರಜ್ ಸಿಂಗ್, ಅಶ್ವಿನಿ ಗೌಡ, ಚಂದ್ರಪ್ರಭ, ರಾಶಿಕಾ ಶೆಟ್ಟಿ, ಧನುಷ್, ರಕ್ಷಿತಾ ಶೆಟ್ಟಿ, ಸ್ಪಂದನಾ ಸೋಮಣ್ಣ ಅವರು ನಾಮಿನೇಟ್ ಆಗಿದ್ದರು.ಕಿಚ್ಚ ಸುದೀಪ್ ಅವರು ವೋಟ್ ಪ್ರಕಾರ, ಒಬ್ಬೊಬ್ಬರನ್ನೇ ಸೇವ್ ಮಾಡುತ್ತ ಬಂದರು. ಕೊನೆಯಲ್ಲಿ ಕಾಕ್ರೋಚ್ ಸುಧೀ, ಚಂದ್ರಪ್ರಭ ಉಳಿದುಕೊಂಡಿದ್ದರು. ಈ ವೇಳೆ ಕಾಕ್ರೋಚ್ ಸುಧಿ ತಮಗೆ ಸಿಕ್ಕಿರುವ ಸ್ಪೆಷಲ್ ಪವರ್ ಬಳಸಿಕೊಂಡು ಸೇವ್ ಆದರು. ಆದರೆ ಕೊನೆಯಲ್ಲಿ ಚಂದ್ರಪ್ರಭ ಮನೆಯಿಂದ ಹೊರ ಬರಬೇಕಾಯಿತು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!