ಕೊನೆಗೂ ಬ್ಯಾಚುಲರ್ ಲೈಫ್​​ಗೆ ಗುಡ್​ಬೈ ಹೇಳಿದ ಚಿಕ್ಕಣ್ಣ, ಫಿಕ್ಸ್ ಆಯ್ತು ಕಾಮಿಡಿ ಸ್ಟಾರ್ ಚಿಕ್ಕಣ್ಣನ ಮದುವೆ

ಚಿಕ್ಕಣ್ಣ ಮದುವೆ: ಹಾಸ್ಯ ನಟ ಆ ನಂತರ ಹೀರೋ ಸಹ ಆದ ಚಿಕ್ಕಣ್ಣ ಮದುವೆಯಿಂದ ದೂರವಿದ್ದರು. ಆದರೆ ಈಗ ಕೊನೆಗೂ ಬ್ಯಾಚುಲರ್ ಲೈಫ್​​ಗೆ ಗುಡ್​ಬೈ ಹೇಳಿದ್ದು, ಮದುವೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಚಿಕ್ಕಣ್ಣ ಮದವೆ ಆಗುತ್ತಿರುವ ಯುವತಿ ಯಾರು? ಯಾವ ಊರು? ನಟಿಯಾ? ಎಲ್ಲ ಮಾಹಿತಿ ಇಲ್ಲಿದೆ ನೋಡಿ.ಕನ್ನಡ ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ. ಬಹಳ ಕಷ್ಟಪಟ್ಟು ಚಿತ್ರರಂಗದಲ್ಲಿ ಹೆಸರು ಮಾಡಿರುವ ಚಿಕ್ಕಣ್ಣ ಇಷ್ಟ ವರ್ಷ ಬ್ಯಾಚುಲರ್ ಆಗಿದ್ದರು.

ಹಾಸ್ಯ ನಟ ಆ ನಂತರ ಹೀರೋ ಸಹ ಆದ ಚಿಕ್ಕಣ್ಣ ಮದುವೆಯಿಂದ ದೂರವಿದ್ದರು. ಆದರೆ ಈಗ ಕೊನೆಗೂ ಬ್ಯಾಚುಲರ್ ಲೈಫ್​​ಗೆ ಗುಡ್​ಬೈ ಹೇಳಿದ್ದು, ಮದುವೆ ಮಾಡಿಕೊಳ್ಳಲು ಮುಂದಾಗಿದ್ದಾರೆ.
ಚಿಕ್ಕಣ್ಣ ಅವರು ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿಯನ್ನು ವಿವಾಹವಾಗುತ್ತಿದ್ದಾರೆ. ಮನೆಯವರು ನೋಡಿರುವ ಸಂಬಂಧ ಇದು ಎನ್ನಲಾಗಿದೆ.
ಚಿಕ್ಕಣ್ಣ ಅವರ ಮದುವೆ ನಿಶ್ಚಯವನ್ನು ಸದ್ದಿಲ್ಲದೆ ಮುಗಿಸಿಕೊಂಡಿದ್ದಾರೆ. ಹೂ ಮುಡಿಸುವ ಶಾಸ್ತ್ರವನ್ನು ಮಾಡಿ ಆಗಿದೆ. ಮದುವೆಯ ದಿನಾಂಕವೂ ನಿಗದಿ ಆಗಿದೆಯಂತೆ ಚಿಕ್ಕಣ್ಣ ಮದುವೆ ಆಗುತ್ತಿರುವ ಯುವತಿಯ ಹೆಸರು ಪಾವನಾ. ಮಹದೇವಪುರ ಗ್ರಾಮದ ಯುವತಿ ಈಕೆ. ಇತ್ತೀಚೆಗಷ್ಟೆ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆಚಿಕ್ಕಣ್ಣ ಟಾಕ್ ಶೋಗಳಲ್ಲಿ ಮದುವೆ ವಿಷಯ ಮಾತಾಡಿದಾಗೆಲ್ಲ ತಮಾಷೆ ಮಾಡುತ್ತಾ ಹಾರಿಕೆ ಉತ್ತರ ನೀಡುತ್ತಿದ್ದರು. ಈಗ ಕೊನೆಗೆ ಗೃಹಸ್ಥರಾಗಲು ಸಜ್ಜಾಗಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!