ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ; ಚಿನ್ನದಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ ಚಾಮುಂಡೇಶ್ವರಿ

ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ; ಚಿನ್ನದಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ ಚಾಮುಂಡೇಶ್ವರಿ

ವಿಶ್ವ ವಿಖ್ಯಾತ ಮೈಸೂರು ದಸರಾ ಬಹಳ ಅದ್ಧೂರಿಯಾಗಿ ನೆರವೇರಿದೆ. 415ನೇ ಜಂಬೂ ಸವಾರಿಯನ್ನು ಸಾಂಸ್ಕೃತಿಕ ನಗರಿಯಲ್ಲಿ ಲಕ್ಷಾಂತರ ಜನರು ಕಣ್ತುಂಬಿಕೊಂಡಿದ್ದಾರೆ. ನಾಡದೇವತೆ ಚಾಮುಂಡೇಶ್ವರಿ ವಿರಾಜಮನಳಾಗಿದ್ದು ನೋಡೋದೇ ಎಷ್ಟು ಚೆಂದ. ಸತತ 5ನೇ ಬಾರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊತ್ತು ಸಾಗಿದ್ದಾನೆ.

ನಂದಿ ಪೂಜೆಯ ಬಳಿಕ ಸಿಎಂ ಸಿದ್ದರಾಮಯ್ಯ ಅವರು ನಾಡದೇವತೆಗೆ ಪುಷ್ಪ ನಮನ ಸಲ್ಲಿಸಿದರು. ಸಿಎಂಗೆ ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಚಿವರು, ಅಧಿಕಾರಿಗಳು ಸಾಥ್ ನೀಡಿದ್ದರು. ರಾಜಗಾಂಭೀರ್ಯದಲ್ಲಿ ಅಭಿಮನ್ಯು ಅರಮನೆಯಿಂದ ಜಂಬೂ ಸವಾರಿ ಹೊತ್ತು ಸಾಗಿದ್ದು ಲಕ್ಷಾಂತರ ಜನರು ಕಣ್ತುಂಬಿಕೊಂಡಿದ್ದಾರೆ. ಅಂಬಾರಿ ಮೆರವಣಿಗೆಗೂ ಮುನ್ನ ರಾಜ್ಯದ 31 ಜಿಲ್ಲೆ, 20 ಇಲಾಖೆಗಳ 51 ಸ್ತಬ್ಧಚಿತ್ರಗಳು ಮುಂದೆ ಸಾಗಿದವು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!