ಬಿಗ್​ಬಾಸ್ ಮನೆಯಿಂದ ಹೊರ ಬಂದ ಕಾಕ್ರೋಚ್ ಸುಧೀ..!

ಬಿಗ್​​ಬಾಸ್‌ ಮನೆಯಿಂದ ಕಾಕ್ರೋಚ್‌ ಸುಧಿ ಅವರು ಹೊರ ಬಿದ್ದಿದ್ದಾರೆ. ಬರೋಬ್ಬರಿ 7 ವಾರಗಳ ಕಾಲ ದೊಡ್ಮನೆಯಲ್ಲಿದ್ದ ಸುಧಿ, ವೀಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದ್ದರು.
ಬಿಗ್​​ಬಾಸ್‌ ಮನೆಯಿಂದ ಕಾಕ್ರೋಚ್‌ ಸುಧಿ ಅವರು ಹೊರ ಬಿದ್ದಿದ್ದಾರೆ. ಬರೋಬ್ಬರಿ 7 ವಾರಗಳ ಕಾಲ ಬಿಗ್​ಬಾಸ್ ಮನೆಯಲ್ಲಿದ್ದ ಸುಧಿ, ವೀಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದ್ದರು.

ಹೇಗೆ ಎಲಿಮಿನೇಟ್ ಮಾಡಲಾಯ್ತು..?
ನಿನ್ನೆ ಎಪಿಸೋಡ್​ನಲ್ಲಿ ಒಟ್ಟು 5 ಮಂದಿ ನಾಮಿನೇಟ್ ಆಗಿರುವ ಸ್ಪರ್ಧಿಗಳು ಉಳಿದುಕೊಂಡಿದ್ದರು. ಅವರಲ್ಲಿ ಧ್ರುವಂತ್ ಅವರನ್ನು ಕಿಚ್ಚ ಸುದೀಪ್ ಸೇಫ್ ಎಂದು ಘೋಷಿಸಿದರು. ಬಳಿಕ ರಘು, ರಿಷಾ, ಸುಧಿ ಮತ್ತು ಜಾಹ್ನವಿ ನಾಮಿನೇಷನ್‌ನಲ್ಲಿದ್ದರು. ಈ ನಾಲ್ಕು ಸ್ಪರ್ಧಿಗಳು ತಮ್ಮ ತಮ್ಮ ಸೂಟ್‌ಕೇಸ್‌ ತೆಗೆದುಕೊಂಡು ಮುಖ್ಯಧ್ವಾರದ ಬಳಿ ಬಂದಿದ್ದಾರೆ.

ಬಿಗ್​ಬಾಸ್ ಮನೆಯ ಬಾಗಿಲು ಓಪನ್‌ ಆದಾಗ ಎಲ್ಲರೂ ಆಚೆ ಕಡೆ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನಿಂತಿರುತ್ತಾರೆ. ಮುಖ್ಯಧ್ವಾರ ಕ್ಲೋಸ್‌ ಆಗಿ ಮತ್ತೆ ಓಪನ್‌ ಆದಾಗ ಯಾರು ಇರಲ್ಲವೋ, ಅವರು ಮನೆಯಿಂದ ಔಟ್‌ ಎಂದು ಸುದೀಪ್‌ ತಿಳಿಸಿದ್ದರು. ಅಂತೆಯೇ ಕಾಕ್ರೋಚ್ ಸುಧೀ ಅವರು ಕಾಣಿಸಲಿಲ್ಲ. ಅದನ್ನು ನೋಡಿದ ಸುಧೀಪ್, ಸೇಫ್ ಆದ ರಘು, ಜಾಹ್ನವಿ ಹಾಗೂ ರಿಷಾ ಗೌಡಗೆ ಅಭಿನಂದನೆ ತಿಳಿಸಿದರು. ಹಿಂದಿನ ವಾರವೇ ಚಂದ್ರಪ್ರಭ ಜೊತೆಗೆ ಕಾಕ್ರೋಚ್‌ ಸುಧಿ ನಾಮಿನೇಷನ್‌ನಲ್ಲಿದ್ದರು. ಎಲಿಮಿನೇಷನ್‌ ಭೀತಿಯಲ್ಲಿದ್ದ ಕಾಕ್ರೋಚ್‌ ಸುಧಿ ತಮಗೆ ಸಿಕ್ಕಿರುವ ಸ್ಪೆಷಲ್‌ ಪವರ್‌ ಬಳಸಿಕೊಂಡು ಸೇವ್‌ ಆಗಿದ್ದರು. ಇದರಿಂದ ಚಂದ್ರಪ್ರಭ ಮನೆಯಿಂದ ಹೊರಬರಬೇಕಾಯಿತು.

Related Posts

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ಖ್ಯಾತ ದಳಪತಿ ವಿಜಯ್ ಮುಚ್ಚುಮರೆ ಇಲ್ಲದೇ ನಟಿ ತ್ರಿಷಾ ಕೃಷ್ಣನ್ ಜೊತೆ ತಿರುಗಾಡುತ್ತಿದ್ದಾರೆ. ಅವರ ಈ ವರ್ತನೆಯಿಂದ ಅಭಿಮಾನಿಗಳಿಗೆ ಮುಜುಗರ ಆಗಿದೆ. ಆದರೆ ಕೆಲವು ಅಭಿಮಾನಿಗಳು ಬೆಂಬಲಕ್ಕೆ ನಿಂತಿದ್ದಾರೆ. ವಿಜಯ್ ಅವರ ರಾಜಕೀಯ ಭವಿಷ್ಯಕ್ಕೆ ತ್ರಿಷಾ ಜೊತೆಗಿನ ಒಟನಾಟದಿಂದ ತೊಂದರೆ ಆಗುವ…

You Missed

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!