ಬಿಗ್​ಬಾಸ್ ಮನೆಯಿಂದ ಹೊರ ಬಂದ ಕಾಕ್ರೋಚ್ ಸುಧೀ..!

ಬಿಗ್​​ಬಾಸ್‌ ಮನೆಯಿಂದ ಕಾಕ್ರೋಚ್‌ ಸುಧಿ ಅವರು ಹೊರ ಬಿದ್ದಿದ್ದಾರೆ. ಬರೋಬ್ಬರಿ 7 ವಾರಗಳ ಕಾಲ ದೊಡ್ಮನೆಯಲ್ಲಿದ್ದ ಸುಧಿ, ವೀಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದ್ದರು.
ಬಿಗ್​​ಬಾಸ್‌ ಮನೆಯಿಂದ ಕಾಕ್ರೋಚ್‌ ಸುಧಿ ಅವರು ಹೊರ ಬಿದ್ದಿದ್ದಾರೆ. ಬರೋಬ್ಬರಿ 7 ವಾರಗಳ ಕಾಲ ಬಿಗ್​ಬಾಸ್ ಮನೆಯಲ್ಲಿದ್ದ ಸುಧಿ, ವೀಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದ್ದರು.

ಹೇಗೆ ಎಲಿಮಿನೇಟ್ ಮಾಡಲಾಯ್ತು..?
ನಿನ್ನೆ ಎಪಿಸೋಡ್​ನಲ್ಲಿ ಒಟ್ಟು 5 ಮಂದಿ ನಾಮಿನೇಟ್ ಆಗಿರುವ ಸ್ಪರ್ಧಿಗಳು ಉಳಿದುಕೊಂಡಿದ್ದರು. ಅವರಲ್ಲಿ ಧ್ರುವಂತ್ ಅವರನ್ನು ಕಿಚ್ಚ ಸುದೀಪ್ ಸೇಫ್ ಎಂದು ಘೋಷಿಸಿದರು. ಬಳಿಕ ರಘು, ರಿಷಾ, ಸುಧಿ ಮತ್ತು ಜಾಹ್ನವಿ ನಾಮಿನೇಷನ್‌ನಲ್ಲಿದ್ದರು. ಈ ನಾಲ್ಕು ಸ್ಪರ್ಧಿಗಳು ತಮ್ಮ ತಮ್ಮ ಸೂಟ್‌ಕೇಸ್‌ ತೆಗೆದುಕೊಂಡು ಮುಖ್ಯಧ್ವಾರದ ಬಳಿ ಬಂದಿದ್ದಾರೆ.

ಬಿಗ್​ಬಾಸ್ ಮನೆಯ ಬಾಗಿಲು ಓಪನ್‌ ಆದಾಗ ಎಲ್ಲರೂ ಆಚೆ ಕಡೆ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನಿಂತಿರುತ್ತಾರೆ. ಮುಖ್ಯಧ್ವಾರ ಕ್ಲೋಸ್‌ ಆಗಿ ಮತ್ತೆ ಓಪನ್‌ ಆದಾಗ ಯಾರು ಇರಲ್ಲವೋ, ಅವರು ಮನೆಯಿಂದ ಔಟ್‌ ಎಂದು ಸುದೀಪ್‌ ತಿಳಿಸಿದ್ದರು. ಅಂತೆಯೇ ಕಾಕ್ರೋಚ್ ಸುಧೀ ಅವರು ಕಾಣಿಸಲಿಲ್ಲ. ಅದನ್ನು ನೋಡಿದ ಸುಧೀಪ್, ಸೇಫ್ ಆದ ರಘು, ಜಾಹ್ನವಿ ಹಾಗೂ ರಿಷಾ ಗೌಡಗೆ ಅಭಿನಂದನೆ ತಿಳಿಸಿದರು. ಹಿಂದಿನ ವಾರವೇ ಚಂದ್ರಪ್ರಭ ಜೊತೆಗೆ ಕಾಕ್ರೋಚ್‌ ಸುಧಿ ನಾಮಿನೇಷನ್‌ನಲ್ಲಿದ್ದರು. ಎಲಿಮಿನೇಷನ್‌ ಭೀತಿಯಲ್ಲಿದ್ದ ಕಾಕ್ರೋಚ್‌ ಸುಧಿ ತಮಗೆ ಸಿಕ್ಕಿರುವ ಸ್ಪೆಷಲ್‌ ಪವರ್‌ ಬಳಸಿಕೊಂಡು ಸೇವ್‌ ಆಗಿದ್ದರು. ಇದರಿಂದ ಚಂದ್ರಪ್ರಭ ಮನೆಯಿಂದ ಹೊರಬರಬೇಕಾಯಿತು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!