ಬಿಗ್​ಬಾಸ್ ಮನೆಯಿಂದ ಹೊರ ಬಂದ ಕಾಕ್ರೋಚ್ ಸುಧೀ..!

ಬಿಗ್​​ಬಾಸ್‌ ಮನೆಯಿಂದ ಕಾಕ್ರೋಚ್‌ ಸುಧಿ ಅವರು ಹೊರ ಬಿದ್ದಿದ್ದಾರೆ. ಬರೋಬ್ಬರಿ 7 ವಾರಗಳ ಕಾಲ ದೊಡ್ಮನೆಯಲ್ಲಿದ್ದ ಸುಧಿ, ವೀಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದ್ದರು.
ಬಿಗ್​​ಬಾಸ್‌ ಮನೆಯಿಂದ ಕಾಕ್ರೋಚ್‌ ಸುಧಿ ಅವರು ಹೊರ ಬಿದ್ದಿದ್ದಾರೆ. ಬರೋಬ್ಬರಿ 7 ವಾರಗಳ ಕಾಲ ಬಿಗ್​ಬಾಸ್ ಮನೆಯಲ್ಲಿದ್ದ ಸುಧಿ, ವೀಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದ್ದರು.

ಹೇಗೆ ಎಲಿಮಿನೇಟ್ ಮಾಡಲಾಯ್ತು..?
ನಿನ್ನೆ ಎಪಿಸೋಡ್​ನಲ್ಲಿ ಒಟ್ಟು 5 ಮಂದಿ ನಾಮಿನೇಟ್ ಆಗಿರುವ ಸ್ಪರ್ಧಿಗಳು ಉಳಿದುಕೊಂಡಿದ್ದರು. ಅವರಲ್ಲಿ ಧ್ರುವಂತ್ ಅವರನ್ನು ಕಿಚ್ಚ ಸುದೀಪ್ ಸೇಫ್ ಎಂದು ಘೋಷಿಸಿದರು. ಬಳಿಕ ರಘು, ರಿಷಾ, ಸುಧಿ ಮತ್ತು ಜಾಹ್ನವಿ ನಾಮಿನೇಷನ್‌ನಲ್ಲಿದ್ದರು. ಈ ನಾಲ್ಕು ಸ್ಪರ್ಧಿಗಳು ತಮ್ಮ ತಮ್ಮ ಸೂಟ್‌ಕೇಸ್‌ ತೆಗೆದುಕೊಂಡು ಮುಖ್ಯಧ್ವಾರದ ಬಳಿ ಬಂದಿದ್ದಾರೆ.

ಬಿಗ್​ಬಾಸ್ ಮನೆಯ ಬಾಗಿಲು ಓಪನ್‌ ಆದಾಗ ಎಲ್ಲರೂ ಆಚೆ ಕಡೆ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನಿಂತಿರುತ್ತಾರೆ. ಮುಖ್ಯಧ್ವಾರ ಕ್ಲೋಸ್‌ ಆಗಿ ಮತ್ತೆ ಓಪನ್‌ ಆದಾಗ ಯಾರು ಇರಲ್ಲವೋ, ಅವರು ಮನೆಯಿಂದ ಔಟ್‌ ಎಂದು ಸುದೀಪ್‌ ತಿಳಿಸಿದ್ದರು. ಅಂತೆಯೇ ಕಾಕ್ರೋಚ್ ಸುಧೀ ಅವರು ಕಾಣಿಸಲಿಲ್ಲ. ಅದನ್ನು ನೋಡಿದ ಸುಧೀಪ್, ಸೇಫ್ ಆದ ರಘು, ಜಾಹ್ನವಿ ಹಾಗೂ ರಿಷಾ ಗೌಡಗೆ ಅಭಿನಂದನೆ ತಿಳಿಸಿದರು. ಹಿಂದಿನ ವಾರವೇ ಚಂದ್ರಪ್ರಭ ಜೊತೆಗೆ ಕಾಕ್ರೋಚ್‌ ಸುಧಿ ನಾಮಿನೇಷನ್‌ನಲ್ಲಿದ್ದರು. ಎಲಿಮಿನೇಷನ್‌ ಭೀತಿಯಲ್ಲಿದ್ದ ಕಾಕ್ರೋಚ್‌ ಸುಧಿ ತಮಗೆ ಸಿಕ್ಕಿರುವ ಸ್ಪೆಷಲ್‌ ಪವರ್‌ ಬಳಸಿಕೊಂಡು ಸೇವ್‌ ಆಗಿದ್ದರು. ಇದರಿಂದ ಚಂದ್ರಪ್ರಭ ಮನೆಯಿಂದ ಹೊರಬರಬೇಕಾಯಿತು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!