ಐದು ರೂಪಾಯಿಗಾಗಿ ಪ್ರಯಾಣಿಕ ನಿಗೆ ಕಪಾಳ ಮೋಕ್ಷ ಮಾಡಿದ ಕಂಡಕ್ಟರ್ …!

ಟಿಕೆಟ್ ಪಡೆದಿಲ್ಲ ಅಂತ ಪ್ರಯಾಣಿಕನ ಮೇಲೆ ಬಿಎಂಟಿಸಿ ಬಸ್​ ಕಂಡಕ್ಟರ್ ಹಲ್ಲೆ ಮಾಡಿರೋ ಆರೋಪ ಕೇಳಿ ಬಂದಿದೆ. KA-57 F-4029 ಸಂಖ್ಯೆಯ ಬಿಎಂಟಿಸಿ ಬಸ್​ನಲ್ಲಿ ಈ ಹಲ್ಲೆ ನಡೆದಿದೆ.
ಟಿಕೆಟ್ ಪಡೆದಿಲ್ಲ ಅಂತ ಪ್ರಯಾಣಿಕನ ಮೇಲೆ ಬಿಎಂಟಿಸಿ ಬಸ್​ ಕಂಡಕ್ಟರ್ ಹಲ್ಲೆ ಮಾಡಿರೋ ಆರೋಪ ಕೇಳಿ ಬಂದಿದೆ. KA-57 F-4029 ಸಂಖ್ಯೆಯ ಬಿಎಂಟಿಸಿ ಬಸ್​ನಲ್ಲಿ ಈ ಹಲ್ಲೆ ನಡೆದಿದೆ.

ಪ್ರಯಾಣಿಕರು ಟಿಕೆಟ್​ ಕೇಳಿ ಪಡೆಬೇಕು. ಇಲ್ಲವಾದರೇ ಚೆಕ್ಕಿಂಗ್​ ವೇಳೆ ಸಿಕ್ಕಿಬಿದ್ದರೆ ದಂಡ ವಿಧಿಸಲಾಗುತ್ತಿದೆ. ಹೀಗೆ ಅನ್ಯಭಾಷಿಕ ಪ್ರಯಾಣಿಕ‌ನೊಬ್ಬ ದೇವನಹಳ್ಳಿಯಿಂದ ಮೆಜೆಸ್ಟಿಕ್ ಪ್ರಯಾಣ ಮಾಡುತ್ತಿದ್ದ. ಆದ್ರೆ, ಆ ಪ್ರಯಾಣಿಕ ಟಿಕೆಟ್ ಕೇಳಿ ಪಡೆಯೋದು ಮರೆತಿದ್ದನಂತೆ. ಇದೇ ವೇಳೆ ಚೆಕ್ಕಿಂಗ್ ಅಧಿಕಾರಿಗಳು ಬಂದಿದ್ದಾರೆ. ಆಗ ಪ್ರಯಾಣಿಕ ಟಿಕೆಟ್ ಪಡೆಯದ ವಿಚಾರ ಗೊತ್ತಾಗಿದೆ. ಹೀಗಾಗಿ ಕಂಡಕ್ಟರ್ ಹಾಗೂ ಪ್ರಯಾಣಿಕ ಇಬ್ಬರಿಗೂ ದಂಡ ವಿಧಿಸಲಾಗಿದೆ.

ಇದರಿಂದ ಕೋಪಿತಗೊಂಡ ಕಂಡಕ್ಟರ್ ಪ್ರಯಾಣಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಆತನ ಕಪಾಳಕ್ಕೆ ಹೊಡೆದಿದ್ದಾರಂತೆ. ಇನ್ನು, ಪ್ರಯಾಣಿಕನ ಮೇಲೆ ಹಲ್ಲೆ ಮಾಡಿದ್ದಕ್ಕೆ ಕಂಡಕ್ಟರ್ ವಿರುದ್ಧ ಸಹ ಪ್ರಯಾಣಿಕರ ಆಕ್ರೋಶ ಹೊರ ಹಾಕಿದ್ದಾರೆ. ಐದು ರೂಪಾಯಿಗೆ ಓರ್ವ ಪ್ರಯಾಣಿಕನ ಮೇಲೆ ಹಲ್ಲೆ ಮಾಡಿದ್ದು ಸರಿಯಿಲ್ಲ ಅಂತ ಆಕ್ರೋಶ ಹೊರ ಹಾಕಿದ್ದಾರೆ.

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!