ಕಾಂಗ್ರೆಸ್ ನ ಮುಠಾಳ ವಕ್ತಾರ, ಮೂರು ಕಾಸಿಗೂ ಬೆಲೆ ಇಲ್ಲದ ವ್ಯಕ್ತಿ: ಕಾಂಗ್ರೆಸ್ ವಕ್ತಾರ ಎಂ.‌ ಲಕ್ಷ್ಮಣ್ ವಿರುದ್ದ ಏಕ ವಚನದಲ್ಲಿ ವಾಗ್ದಾಳಿ ನಡೆಸಿದ ಪ್ರತಾಪ್ ಸಿಂಹ

ಮೈಸೂರು:ಕಾಂಗ್ರೆಸ್ ವಕ್ತಾರ ಎಂ.‌ ಲಕ್ಷ್ಮಣ್ ವಿರುದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಏಕ ವಚನದಲ್ಲಿ ವಾಗ್ದಾಳಿ “ಕಾಂಗ್ರೆಸ್ ನ ಮುಠಾಳ ವಕ್ತಾರ, ಕೆಪಿಸಿಸಿ ಮಹಿಳಾ ವಿಭಾಗದ ಮಾಜಿ ಅಧ್ಯಕ್ಷೆ ಪುಷ್ಪ ಅಮರನಾಥ್ ಹಾಗೂ ಚಿಕ್ಕಬಳ್ಳಾಪುರ ಕೂಗುಮಾರಿ ಎಲ್ಲರ ಮೇಲೆ ನ್ಯಾಯಾಲಯದಲ್ಲಿ ಕೇಸ್ ಹಾಕಿದ್ದೇನೆ. ನನ್ನ ಬಗ್ಗೆ ವೈಯಕ್ತಿಕವಾಗಿ ಅವರು ಮಾತಾಡುವಂತಿಲ್ಲ. ಮಾತಾಡಿದರೆ ಅದು ನ್ಯಾಯಾಂಗ ನಿಂದನೆ ಆಗುತ್ತೆ. ಮುಠಾಳ‌ ವಕ್ತಾರ ನ ಬಳಿ ನನ್ನ ಬಗ್ಗೆ ಸಾಕ್ಷಿ ಇದ್ದರೆ ನ್ಯಾಯಾಲಯಕ್ಕೆ ಕೊಡಲಿ ಇಲ್ಲ ಮಾಧ್ಯಮಕ್ಕೆ ನೀಡಲಿ. ಸಾಕ್ಷಿ ಯಾಕೆ ಜೇಬಿನಲ್ಲಿ ಇಟ್ಟು ಕೊಂಡು ಓಡಾಡುತ್ತೀರಾ? ಅದರಲ್ಲಿ ನಿಮ್ಮ ಮನೆಯವರು ಏನಾದರೂ ಇದಾರ ? ಜೀವನದಲ್ಲಿ ಒಂದು ಆರೋಪಕ್ಕೂ ಉತ್ತರ ಕೊಡದ ಕಾಂಗ್ರೆಸ್ ವಕ್ತಾರ ಒಬ್ಬ ಮೂರು ಕಾಸಿಗೂ ಬೆಲೆ ಇಲ್ಲದ ವ್ಯಕ್ತಿ. ಕಾಂಗ್ರೆಸ್ ವಕ್ತಾರ ಪಾಲಿಕೆ ಚುನಾವಣೆ ಗೆ ನಿಂತರು ಸೋಲುತ್ತಾನೆ. ಕಾಂಗ್ರೆಸ್ ವಕ್ತಾರ ಸೀತಾರಾಮ್ ಒಕ್ಕಲಿಗರ ಬಗ್ಗೆ ಮಾತನಾಡಿದ ವಿಚಾರ ಒಕ್ಕಲಿಗರ ಬಗ್ಗೆ ಅವಹೇಳನ ಕಾರಿ ಆಗಿ ಮಾತಾಡಿದ ಸೀತಾರಾಮ್ ಬಗ್ಗೆ ಯಾಕೆ ಕಾಂಗ್ರೆಸ್ ಕ್ರಮ‌ ಕೈಗೊಂಡಿಲ್ಲ”

“ಒಕ್ಕಲಿಗರನ್ನು ಬೈಯಲು ಸಿಎಂ ಸಿದ್ದರಾಮಯ್ಯ ತಮ್ಮ ಶಿಷ್ಯನನ್ನು ಇಟ್ಟು ಕೊಂಡಿದ್ದಾರಾ?
ಸಿಎಂ ಸಿದ್ದರಾಮಯ್ಯ ನಾಲ್ವಡಿ ಅವರ ನಿಂದ‌ನೆಗೆ ಮಗನನ್ನು ಇಟ್ಟು ಕೊಂಡಿದ್ದಾರೆ. ಒಕ್ಕಲಿಗರ ನಿಂದನೆಗೆ ಸೀತಾರಾಮ್ ನನ್ನು ಬೆಳೆಸಿದ್ದಾರೆ” ಎಂದಿದ್ದಾರೆ .

Related Posts

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ…

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್ !

  ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!