ಸಂವಿಧಾನ ಎನ್ನುವುದು ಕೇವಲ ಪುಸ್ತಕ ಅಲ್ಲ ಭಾರತೀಯರ ಪರಿಶುದ್ಧ ಆತ್ಮ : ಪತ್ರಕರ್ತ ಕೆ.ಪಿ ನಾಗರಾಜ್ ಅಭಿಮತ

ಸಂವಿಧಾನ ಎನ್ನುವುದು ಕೇವಲ ಪುಸ್ತಕ ಅಲ್ಲ ಭಾರತೀಯರ ಪರಿಶುದ್ಧ ಆತ್ಮ : ಪತ್ರಕರ್ತ ಕೆ.ಪಿ ನಾಗರಾಜ್ ಅಭಿಮತ

ಮೈಸೂರಿನ ಡಿ.ಎ.ವಿ ಶಾಲೆಯ ಆವರಣದಲ್ಲಿ 76ನೇ ಗಣರಾಜ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪಬ್ಲಿಕ್ TVಯ ಮೈಸೂರು ವಿಭಾಗದ ಬ್ಯೂರೋ ಚೀಫ್ ಆದ ಕೆ.ಪಿ. ನಾಗರಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣವನ್ನು ಮಾಡಿ, ಗಣರಾಜ್ಯೋತ್ಸವದ ಮಹತ್ವವನ್ನು ಕುರಿತು ಭಾಷಣವನ್ನು ಮಾಡಿದರು. ದೇಶಭಕ್ತಿಗೀತೆಯನ್ನು ಪ್ರತಿಬಿಂಬಿಸುವ ನೃತ್ಯ, ಗೀತೆ, ಭಾಷಣಗಳನ್ನು ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದರು.


ಶಾಲೆಯ ಅಧ್ಯಕ್ಷರಾದ ಸಚ್ಚಿದಾನಂದಮೂರ್ತಿ, ಸಿ.ಇ.ಒ ಜಯಶ್ರೀ.ಎಸ್.ಮೂರ್ತಿ, ಪ್ರಾಂಶುಪಾಲರಾದ ಶೋಭ, ಉಪಪ್ರಾಂಶುಪಾಲರಾದ. ಕಾವ್ಯ ಬಸಪ್ಪ, ಮುಖ್ಯೋಪಾಧ್ಯಾಯಿನಿ ಬಿಂದುಶ್ರೀ, ಎಲ್ಲ ಶಿಕ್ಷಕವೃಂದ, ಮಕ್ಕಳು ಹಾಗು ಪೋಷಕರು ಭಾಗವಹಿಸಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!