ಸಂವಿಧಾನ ಎನ್ನುವುದು ಕೇವಲ ಪುಸ್ತಕ ಅಲ್ಲ ಭಾರತೀಯರ ಪರಿಶುದ್ಧ ಆತ್ಮ : ಪತ್ರಕರ್ತ ಕೆ.ಪಿ ನಾಗರಾಜ್ ಅಭಿಮತ

ಸಂವಿಧಾನ ಎನ್ನುವುದು ಕೇವಲ ಪುಸ್ತಕ ಅಲ್ಲ ಭಾರತೀಯರ ಪರಿಶುದ್ಧ ಆತ್ಮ : ಪತ್ರಕರ್ತ ಕೆ.ಪಿ ನಾಗರಾಜ್ ಅಭಿಮತ

ಮೈಸೂರಿನ ಡಿ.ಎ.ವಿ ಶಾಲೆಯ ಆವರಣದಲ್ಲಿ 76ನೇ ಗಣರಾಜ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪಬ್ಲಿಕ್ TVಯ ಮೈಸೂರು ವಿಭಾಗದ ಬ್ಯೂರೋ ಚೀಫ್ ಆದ ಕೆ.ಪಿ. ನಾಗರಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣವನ್ನು ಮಾಡಿ, ಗಣರಾಜ್ಯೋತ್ಸವದ ಮಹತ್ವವನ್ನು ಕುರಿತು ಭಾಷಣವನ್ನು ಮಾಡಿದರು. ದೇಶಭಕ್ತಿಗೀತೆಯನ್ನು ಪ್ರತಿಬಿಂಬಿಸುವ ನೃತ್ಯ, ಗೀತೆ, ಭಾಷಣಗಳನ್ನು ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದರು.


ಶಾಲೆಯ ಅಧ್ಯಕ್ಷರಾದ ಸಚ್ಚಿದಾನಂದಮೂರ್ತಿ, ಸಿ.ಇ.ಒ ಜಯಶ್ರೀ.ಎಸ್.ಮೂರ್ತಿ, ಪ್ರಾಂಶುಪಾಲರಾದ ಶೋಭ, ಉಪಪ್ರಾಂಶುಪಾಲರಾದ. ಕಾವ್ಯ ಬಸಪ್ಪ, ಮುಖ್ಯೋಪಾಧ್ಯಾಯಿನಿ ಬಿಂದುಶ್ರೀ, ಎಲ್ಲ ಶಿಕ್ಷಕವೃಂದ, ಮಕ್ಕಳು ಹಾಗು ಪೋಷಕರು ಭಾಗವಹಿಸಿದ್ದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!