ನಂಜನಗೂಡಿನ ಹುಸ್ಕೂರು ಗ್ರಾಮದ ಸಮೀಪವಿರುವ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ.

ನಂಜನಗೂಡು ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಹುಲಿ ,ಚಿರತೆ, ಆನೆಗಳ, ಕಾಟದ ಸರದಿಯಲ್ಲಿ ಮೊಸಳೆ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ.ಭಾರಿ ಗಾತ್ರದ ಮೊಸಳೆ ಕಂಡು ಕಳೆದ ಮೂರ್ನಾಲ್ಕು ದಿನಗಳಿಂದ ಹೊಲಗದ್ದೆ ನೀರಾವರಿ ಕೃಷಿ ಚಟುವಟಿಕೆಗಳಿಗೆ ರೈತರು ತೆರಳದೆ ಕಂಗಾಲಾಗಿದ್ದಾರೆ.

ಹುಸ್ಕೂರು ಗ್ರಾಮದ ಸಮೀಪವಿರುವ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಭಯ ಸೃಷ್ಟಿಸುತ್ತಿರುವ ಮೊಸಳೆಯನ್ನು ಹಿಡಿದು ಗ್ರಾಮಸ್ಥರ ಆತಂಕ ದೂರ ಮಾಡಲು ಅರಣ್ಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದ ಹುಸ್ಕೂರು ಗ್ರಾಮಸ್ಥರು.ಹುಸ್ಕೂರು ಗ್ರಾಮಸ್ಥರ ಮನವಿಗೆ ಕ್ಯಾರೆ ಎನ್ನದ ಅರಣ್ಯ ಅಧಿಕಾರಿಗಳು. ನಂಜನಗೂಡು ಅರಣ್ಯ ಅಧಿಕಾರಿಗಳ ವಿರುದ್ಧ ಹುಸ್ಕೂರು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಭಯ ಸೃಷ್ಟಿಸಿರುವ ಮೊಸಳೆಯನ್ನು ಹಿಡಿದು ಬೇರೆಡೆ ಸ್ಥಳಾಂತರ ಮಾಡಲು ಆಗ್ರಹಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!