” ಜಿಎಸ್‌ಟಿ ಅಪೀಲೇಟ್ ತ್ರಿಬುನಲ್ ” ಕರ್ನಾಟಕ ರಾಜ್ಯದ ತಾಂತ್ರಿಕ ಸದಸ್ಯರಾಗಿ ಡಿ ಜಗನಾಥ್ ಸಾಗರ್ ಅಧಿಕಾರ ಸ್ವೀಕಾರ.

ದಿನಾಂಕ 12.02.2026ರ ಗುರುವಾರದಂದು, ನವದೆಹಲಿಯಲ್ಲಿ, ” ಜಿಎಸ್‌ಟಿ ಅಪೀಲೇಟ್ ತ್ರಿಬುನಲ್ ” ( GST APPELLATE TRIBUNAL) ಕರ್ನಾಟಕ ರಾಜ್ಯದ ತಾಂತ್ರಿಕ ಸದಸ್ಯರಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ(Oath of Office and Secrecy) ಡಿ ಜಗನಾಥ್ ಸಾಗರ್ ಅಧಿಕಾರ ಸ್ವೀಕರಿಸಿದರು.

ಚಾಮರಾಜನಗರ ಜಿಲ್ಲಾ ಉಪ್ಪಾರ ಸಮಾಜದ ಹಿರಿಯ ಮುಖಂಡರು ಮತ್ತು ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಅಡಿಷನಲ್ ಕಮಿಷನರ್ ಮತ್ತು ಮೈಸೂರು ಉಪ್ಪಾರ ವಿದ್ಯಾರ್ಥಿನಿಲಯದ ರೂವಾರಿಗಳು, ಭಗೀರಥ ಉಪ್ಪಾರ ಸಮಾಜದ ಆಶಾಕಿರಣ ಭಗೀರಥ ಶೈಕ್ಷಣಿಕ ಮತ್ತು ಚಾರಿಟಬಲ್ ಟ್ರಸ್ಟ್ ನ ಕಾರ್ಯದರ್ಶಿಯಾಗಿರುವ ಡಿ ಜಗನಾಥ್ ಸಾಗರ್ ಅವರಿಗೆ ಖ್ಯಾತ ಉದ್ಯಮಿಗಳು, ಮುಡಾ ಮಾಜಿ ಅಧ್ಯಕ್ಷರು, ಪ್ರಭಾವಿ ಮುಖಂಡರಾದ ಹರದನಹಳ್ಳಿ ವಿಜಯ್ ಕುಮಾರ್, ಭಗೀರ ಶ್ರೀ ಗಳು ಸೇರಿದಂತೆ ಅನೇಕ ಗಣ್ಯರು ಉಪ್ಪಾರ ಸಮಾಜದ ಹಿರಿಯ ಮುಖಂಡರುಗಳು, ಅಭಿನಂದನೆ ಸಲ್ಲಿಸಿ ಶುಭಾಶಯಾ ತಿಳಿಸಿದರು

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!