ಸಮಾಜಮುಖಿ ಕೆಲಸಗಳಲ್ಲಿ ಬ್ಯುಸಿಯಾದ ದರ್ಶನ್ ಪತ್ನಿ ವಿಜಯಲಕ್ಷ್ಮಿ…!

ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸಮಾಜಮುಖಿ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ದಸರಾ ಆನೆಗಳ ಮಾವುತರ ಕುಟುಂಬಕ್ಕೆ ಕುಕ್ಕರ್ ನೀಡಿದ್ದಾರೆ. ಮೈಸೂರಿನಲ್ಲಿ ಮಾವುತರ ಕುಟುಂಬಕ್ಕೆ ಕುಕ್ಕರ್ ನೀಡಿ, ಭರ್ಜರಿ ಊಟ ಹಾಕಿಸಿದ್ದಾರೆ

ಮೈಸೂರಿನಲ್ಲಿ ಮಾವುತರ ಕುಟುಂಬಕ್ಕೆ ಕುಕ್ಕರ್ ನೀಡಿ, ಭರ್ಜರಿ ಊಟ ಹಾಕಿಸಿದ್ದಾರೆ. ದಸರಾ ಆನೆಗಳನ್ನು ನೋಡಿ ವಿಜಯಲಕ್ಷ್ಮೀ ಅವರು ಸಂಭ್ರಮಿಸಿದ್ದಾರೆ. ಇನ್ನು, ವಿಜಯಲಕ್ಷ್ಮೀ ಅವರಿಗೆ ದರ್ಶನ್ ಆಪ್ತ ಧನ್ವೀರ್​ ಸಾಥ್ ನೀಡಿದ್ದಾರೆ. ರೇಣುಕಾಸ್ವಾಮಿ ಕೇಸ್​ನಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಈ ಮೊದಲು ದರ್ಶನ್​ ಅವರು ಇಂಥ ಸೇವೆಗಳನ್ನ ಮಾಡಿಕೊಂಡು ಬರುತ್ತಿದ್ದರು. ಇದೀಗ ಪತಿಯ ಅನುಪಸ್ಥಿತಿಯಲ್ಲಿ ವಿಜಯಲಕ್ಷ್ಮೀ ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ.

Related Posts

ಹೊಸ ದಾಖಲೆಯೊಂದಿಗೆ ಉಳಿದವರು ಕಂಡಂತೆ ಸಿನಿಮಾಗೆ 12 ವರ್ಷ; ನೆನಪು ಹಂಚಿಕೊಂಡ ರಕ್ಷಿತ್ ಶೆಟ್ಟಿ

Ulidavaru Kandanathe: ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ರಕ್ಷಿತ್ ಶೆಟ್ಟಿಯ ನಿರ್ದೇಶನ ಪ್ರತಿಭೆಯನ್ನು ಭಾರತೀಯ ಚಿತ್ರರಂಗಕ್ಕೆ ತೋರಿಸಿದ ಸಿನಿಮಾ ಅದು. ‘ಉಳಿದವರು ಕಂಡಂತೆ’ ಬಿಡುಗಡೆ ಆಗಿ ಇಂದಿಗೆ ಬರೋಬ್ಬರಿ 12 ವರ್ಷ. ರಕ್ಷಿತ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದು,…

ಮತ್ತೊಮ್ಮೆ ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್!

ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್ ಶುರುವಾಗಿದೆ. ಇದಕ್ಕೆ ಕಾರಣ ಆಗಿರುವುದು ಪವನ್ ಕಲ್ಯಾಣ್ ಅವರ ಆಪ್ತ ನಿರ್ದೇಶಕರೊಬ್ಬರ ಟ್ವೀಟ್. ಬಿಡುಗಡೆ ಆಗಲಿರುವ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ನಿರ್ದೇಶಕ ಮಾಡಿರುವ ಟ್ವೀಟ್​​ನಿಂದಾಗಿ ಮಹೇಶ್ ಬಾಬು ಅಭಿಮಾನಿಗಳು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು