ಒಂಟೆ ಹಾಲು ಚಿನ್ನ, ಬೆಳ್ಳಿಗಿಂತ ಹೆಚ್ಚು ದುಬಾರಿ ಎಂದು ನಿಮಗೆ ಗೊತ್ತಾ?

ಒಂಟೆ ಹಾಲನ್ನು ಚಿನ್ನ ಮತ್ತು ಬೆಳ್ಳಿಗೆ ಏಕೆ ಹೋಲಿಸಲಾಗುತ್ತದೆ ಎಂದು ನಿಮಗೆ ಗೊತ್ತಿದೆಯೇ?ಮರುಭೂಮಿಯಲ್ಲಿ ಹಾಲು ಉತ್ಪಾದಿಸುವ ಪ್ರಾಣಿಗಳ ಸಾಕೋದು ಕಷ್ಟ. ಸಾಗಣೆಗೆ ಸಹಾಯ ಮಾಡುವುದರ ಜೊತೆಗೆ ಹಾಲು ನೀಡುವ ಏಕೈಕ ಪ್ರಾಣಿ ಅಂದರೆ ಅದು ಒಂಟೆ. ಇಂದು ಈ ಹಾಲಿನ ಮೌಲ್ಯ ಹೆಚ್ಚಾಗಿದೆ. ಜನ ಇದನ್ನು ಸುಲಭವಾಗಿ ಖರೀದಿಸುತ್ತಾರೆ. ತಜ್ಞರು ಹೇಳುವಂತೆ.. ಒಂಟೆ ಹಾಲು ಸಾಮಾನ್ಯ ಹಾಲಿಗಿಂತ ಹೆಚ್ಚಿನ ಪೋಷಕಾಂಶಗಳು, ಔಷಧೀಯ ಗುಣಗಳು ಮತ್ತು ಶಕ್ತಿಯ ಸಾಮರ್ಥ್ಯವನ್ನು ಹೊಂದಿದೆ. ಒಂಟೆ ಹಾಲಿನಲ್ಲಿ ಹಸು ಅಥವಾ ಎಮ್ಮೆ ಹಾಲಿಗಿಂತ ಹೆಚ್ಚಿನ ಪ್ರೋಟೀನ್, ವಿಟಮಿನ್-ಸಿ ಮತ್ತು ಖನಿಜಗಳಿವೆ.

 

ಒಂಟೆ ಹಾಲಿನ ಬೆಲೆ ಎಷ್ಟು?
ಕೆಲವು ಪ್ರದೇಶಗಳಲ್ಲಿ ಒಂಟೆ ಹಾಲು ಅಪರೂಪ ಮತ್ತು ದುಬಾರಿ. ಭಾರತದಲ್ಲಿ ಒಂಟೆ ಹಾಲಿನ ಬೆಲೆ ಲೀಟರ್‌ಗೆ 50 ರಿಂದ 60 ರೂಪಾಯಿ. ಜಾಗತಿಕ ಮಾರುಕಟ್ಟೆಯಲ್ಲಿ ಲೀಟರ್‌ಗೆ 600 ರಿಂದ 1500 ರೂಪಾಯಿ. ಇನ್ನು ಒಂಟೆ ಹಾಲಿನ ಉತ್ಪಾದನೆಯು ಸೀಮಿತವಾಗಿದೆ. ವಿಶೇಷವಾಗಿ ಮರುಭೂಮಿ ಪ್ರದೇಶಗಳಲ್ಲಿ ಮತ್ತು ಅದರ ಕಡಿಮೆ ಲಭ್ಯತೆಯಿಂದಾಗಿ ಅದನ್ನು ಚಿನ್ನಕ್ಕೆ ಹೋಲಿಸಲಾಗುತ್ತದೆ.

ಒಂಟೆ ಹಾಲಿನಲ್ಲಿ ಪೋಷಕಾಂಶಗಳು ಅಧಿಕ, ಕೊಬ್ಬು ಕಡಿಮೆ ಮತ್ತು ಲ್ಯಾಕ್ಟೋಸ್ ಕಡಿಮೆ ಇರುತ್ತದೆ. ಇದು ಮಧುಮೇಹ ಮತ್ತು ಅಲರ್ಜಿ ಇರೋರಿಗೆ ಪ್ರಯೋಜನ. ಅದಕ್ಕಾಗಿಯೇ ಇದನ್ನು ಸೂಪರ್‌ಫುಡ್ ಅಂತಲೂ ಕರೆಯುತ್ತಾರೆ. ಮಾರುಕಟ್ಟೆಯಲ್ಲಿ ಇದರ ಬೇಡಿಕೆ ವೇಗವಾಗಿ ಹೆಚ್ಚಾಗಿದೆ.

Related Posts

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

KRS ಒಳಹರಿವಿನಲ್ಲಿ ಭಾರೀ ಇಳಿಕೆ: ರೈತರು ಮತ್ತು ಬೆಂಗಳೂರಿಗರಲ್ಲಿ ಹೆಚ್ಚಿದ ಆತಂಕ!

ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ ಕಡಿಮೆಯಾಗುತ್ತಿದ್ದಂತೆಯೇ, ಮಂಡ್ಯ ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ (KRS) ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದೆ. ಇದು ಕೇವಲ ಕೃಷಿಯನ್ನೇ ನಂಬಿದ ಅನ್ನದಾತರ ನಿದ್ದೆಗೆಡಿಸಿರುವುದು ಮಾತ್ರವಲ್ಲದೆ, ಕಾವೇರಿ ನೀರನ್ನೇ ಅವಲಂಬಿಸಿರುವ ಸಿಲಿಕಾನ್ ಸಿಟಿ ಬೆಂಗಳೂರಿಗೂ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!