RCBಗೆ ದಿನೇಶ್ ಕಾರ್ತಿಕ್ ಕಮ್‌ಬ್ಯಾಕ್! | ಆರ್‌ಸಿಬಿ ಬ್ಯಾಟಿಂಗ್‌ ಕೋಚ್‌ ಮತ್ತು ಮೆಂಟರ್‌ ಆಗಿ ದಿನೇಶ್‌ ಕಾರ್ತಿಕ್‌ ನೇಮಕ!

RCBಗೆ ದಿನೇಶ್ ಕಾರ್ತಿಕ್ ಕಮ್‌ಬ್ಯಾಕ್! | RCB ಬ್ಯಾಟಿಂಗ್‌ ಕೋಚ್‌ ಮತ್ತು ಮೆಂಟರ್‌ ಆಗಿ ದಿನೇಶ್‌ ಕಾರ್ತಿಕ್‌ ನೇಮಕ!

ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಡಿಕೆ ಇದೀಗ ಕೋಚ್ ಹುದ್ದೆಯೊಂದಿಗೆ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದಾರೆ. ಅದರಂತೆ ತಮ್ಮ ಹೊಸ ಇನಿಂಗ್ಸ್​ ಅನ್ನು ಆರ್​ಸಿಬಿಯೊಂದಿಗೆ ಆರಂಭಿಸುತ್ತಿರುವುದು ವಿಶೇಷ.

ಈ ಬಾರಿಯ IPL​ನೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್​​ಗೆ ವಿದಾಯ ಹೇಳಿದ್ದ ದಿನೇಶ್ ಕಾರ್ತಿಕ್ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಿ ಎಂಟ್ರಿ ಕೊಟ್ಟಿದ್ದಾರೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ. ಬದಲಾಗಿ ಬ್ಯಾಟಿಂಗ್ ಕೋಚ್ ಆಗಿ ನೇಮಕವಾಗಿದ್ದಾರೆ.

ಐಪಿಎಲ್‌ 2024 ಟೂರ್ನಿಯಲ್ಲಿ ಉತ್ತಮ ಪ್ರದರ್ಸನ ನೀಡಿ ನಾಕ್‌ಔಟ್‌ ಹಂತಕ್ಕೆ ಕಾಲಿಟ್ಟಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಕ್ವಾಲಿಫೈಯರ್‌ 2 ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಎದುರು ನಿರಾಶೆ ಅನುಭವಿಸಿ ಸ್ಪರ್ಧೆಯಿಂದ ಹೊರಬಿದ್ದಿತ್ತು. ಇದರ ಬೆನ್ನಲ್ಲೇ 39 ವರ್ಷದ ಅನುಭವಿ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ದಿನೇಶ್‌ ಕಾರ್ತಿಕ್‌ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಸನ್ಯಾಸತ್ವ ತೆಗೆದುಕೊಂಡರು. ಅಂದಹಾಗೆ ಕ್ರಿಕೆಟ್‌ ಕಾಮೆಂಟರಿಯಲ್ಲಿ ಅಪಾರ ಆಸಕ್ತಿ ಹೊಂದಿರುವ ಡಿ.ಕೆ ಅವರನ್ನು ಮುಂದಿನ ದಿನಗಳಲ್ಲಿ ಕಾಮೆಂಟೇಟರ್‌ ಆಗಿ ಕಾಣಬಹುದು ಎಂದು ಅಭಿಮಾನಿಗಳು ನಿರೀಕ್ಷೆ ಮಾಡಿದ್ದರು. ಆದರೆ ತಮಿಳುನಾಡು ಮೂಲದ ಸ್ಟಾರ್‌ ಕ್ರಿಕೆಟರ್‌ ಇದೀಗ ಕೋಚಿಂಗ್‌ ವೃತ್ತಿಬದುಕು ಶುರು ಮಾಡಲು ಮುಂದಾಗಿದ್ದಾರೆ.

  • Related Posts

    ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

    ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

    ಸ್ಟಾರ್ ಅಥ್ಲೀಟ್ ಮೊದಲಿಂದಲೂ RCB ಅಭಿಮಾನಿ….

    ವಿಶ್ವದ ಅತಿ ವೇಗದ ಅಥ್ಲೀಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿ ಬಳಗಕ್ಕೆ ಸೇರಿದ್ದಾರೆ. RCB ಜೆರ್ಸಿ ಧರಿಸಿ ಫೋಟೋ ಪೋಸ್ಟ್ ಮಾಡಿ, ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ವಿಶ್ವಾದ್ಯಂತ ಇರುವ RCB ಫ್ಯಾನ್ಸ್ ಸಂತಸಗೊಂಡಿದ್ದು, ಫ್ರಾಂಚೈಸಿಯ ಜನಪ್ರಿಯತೆ ಮತ್ತಷ್ಟು ಹೆಚ್ಚಿಸಿದೆ. ಕೇವಲ…

    You Missed

    ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

    ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

    ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

    ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

    ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

    ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು