RCBಗೆ ದಿನೇಶ್ ಕಾರ್ತಿಕ್ ಕಮ್‌ಬ್ಯಾಕ್! | ಆರ್‌ಸಿಬಿ ಬ್ಯಾಟಿಂಗ್‌ ಕೋಚ್‌ ಮತ್ತು ಮೆಂಟರ್‌ ಆಗಿ ದಿನೇಶ್‌ ಕಾರ್ತಿಕ್‌ ನೇಮಕ!

RCBಗೆ ದಿನೇಶ್ ಕಾರ್ತಿಕ್ ಕಮ್‌ಬ್ಯಾಕ್! | RCB ಬ್ಯಾಟಿಂಗ್‌ ಕೋಚ್‌ ಮತ್ತು ಮೆಂಟರ್‌ ಆಗಿ ದಿನೇಶ್‌ ಕಾರ್ತಿಕ್‌ ನೇಮಕ!

ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಡಿಕೆ ಇದೀಗ ಕೋಚ್ ಹುದ್ದೆಯೊಂದಿಗೆ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದಾರೆ. ಅದರಂತೆ ತಮ್ಮ ಹೊಸ ಇನಿಂಗ್ಸ್​ ಅನ್ನು ಆರ್​ಸಿಬಿಯೊಂದಿಗೆ ಆರಂಭಿಸುತ್ತಿರುವುದು ವಿಶೇಷ.

ಈ ಬಾರಿಯ IPL​ನೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್​​ಗೆ ವಿದಾಯ ಹೇಳಿದ್ದ ದಿನೇಶ್ ಕಾರ್ತಿಕ್ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಿ ಎಂಟ್ರಿ ಕೊಟ್ಟಿದ್ದಾರೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ. ಬದಲಾಗಿ ಬ್ಯಾಟಿಂಗ್ ಕೋಚ್ ಆಗಿ ನೇಮಕವಾಗಿದ್ದಾರೆ.

ಐಪಿಎಲ್‌ 2024 ಟೂರ್ನಿಯಲ್ಲಿ ಉತ್ತಮ ಪ್ರದರ್ಸನ ನೀಡಿ ನಾಕ್‌ಔಟ್‌ ಹಂತಕ್ಕೆ ಕಾಲಿಟ್ಟಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಕ್ವಾಲಿಫೈಯರ್‌ 2 ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಎದುರು ನಿರಾಶೆ ಅನುಭವಿಸಿ ಸ್ಪರ್ಧೆಯಿಂದ ಹೊರಬಿದ್ದಿತ್ತು. ಇದರ ಬೆನ್ನಲ್ಲೇ 39 ವರ್ಷದ ಅನುಭವಿ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ದಿನೇಶ್‌ ಕಾರ್ತಿಕ್‌ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಸನ್ಯಾಸತ್ವ ತೆಗೆದುಕೊಂಡರು. ಅಂದಹಾಗೆ ಕ್ರಿಕೆಟ್‌ ಕಾಮೆಂಟರಿಯಲ್ಲಿ ಅಪಾರ ಆಸಕ್ತಿ ಹೊಂದಿರುವ ಡಿ.ಕೆ ಅವರನ್ನು ಮುಂದಿನ ದಿನಗಳಲ್ಲಿ ಕಾಮೆಂಟೇಟರ್‌ ಆಗಿ ಕಾಣಬಹುದು ಎಂದು ಅಭಿಮಾನಿಗಳು ನಿರೀಕ್ಷೆ ಮಾಡಿದ್ದರು. ಆದರೆ ತಮಿಳುನಾಡು ಮೂಲದ ಸ್ಟಾರ್‌ ಕ್ರಿಕೆಟರ್‌ ಇದೀಗ ಕೋಚಿಂಗ್‌ ವೃತ್ತಿಬದುಕು ಶುರು ಮಾಡಲು ಮುಂದಾಗಿದ್ದಾರೆ.

  • Related Posts

    ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

    ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತ ಕ್ರಿಕೆಟ್ ತಂಡದ ತವರಿನ ಪಂದ್ಯಗಳಿಗೆ ಹೊಸ ಟೈಟಲ್ ಸ್ಪಾನ್ಸರ್ ಹುಡುಕಲು ತೀವ್ರ ಹರಸಾಹಸ ಪಡುತ್ತಿದೆ. ಆಗಸ್ಟ್ 13ರ ಅಂತಿಮ ಗಡುವು ಮುಗಿದಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಬಿಡ್‌ಗಳು ಬಾರದಿರುವುದು ಜಗತ್ತಿನ ಅತಿ ಶ್ರೀಮಂತ ಕ್ರಿಕೆಟ್…

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

      ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

    You Missed

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!