DK ಶಿವಕುಮಾರ್​ ಓಡಿಸಿದ ಸ್ಕೂಟರ್ ಮೇಲಿದೆ ₹18,500 ದಂಡ. 

ಡಿಸಿಎಂ ಡಿಕೆ ಶಿವಕುಮಾರ್ ಅವರು ಓಡಿಸಿದ ಸ್ಕೂಟರ್ ​ಮೇಲೆ ಬರೋಬ್ಬರಿ ₹18,500 ರೂಪಾಯಿ ದಂಡ ಇದೆ. ಇದು ಹೇಗೆ ಸಾಧ್ಯ ಅನ್ನೋ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಈ ಸ್ಟೋರಿ ಓದಿ ನಿಮಗೆ ಗೊತ್ತಾಗುತ್ತೆ.

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ಓಡಿಸಿದ ಸ್ಕೂಟರ್ ​ಮೇಲೆ ಬರೋಬ್ಬರಿ ₹18,500 ರೂಪಾಯಿ ದಂಡ ವಿಧಿಸಲಾಗಿದೆ. ಇದು ಹೇಗೆ ಸಾಧ್ಯ ಅನ್ನೋ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು.

https://youtu.be/u8DXNVB3I_Q?si=Db3dUhw6hHyOgV8Yಇಂದಿರಾ ಗಾಂಧಿ ಬಿಟ್ರೆ ಸಿದ್ದರಾಮಯ್ಯಗೆ Prime Minister ಆಗೋ ಅರ್ಹತೆ ಇರೋದು!

 

ಹೌದು, ನಿನ್ನೆ ಡಿಕೆ ಶಿವಕುಮಾರ್ ಅವರು ಹೆಬ್ಬಾಳ ಬಳಿ ಬಿಡಿಎ ವತಿಯಿಂದ ನಿರ್ಮಿಸುತ್ತಿರುವ ಹೊಸ ಮೇಲ್ಸೇತುವೆ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ವೀಕ್ಷಣೆಗೆಂದು ಬಂದಿದ್ದರು. ಹೆಲ್ಮೆಟ್, ಕಪ್ಪು ಕನ್ನಡಕ ಹಾಕಿಕೊಂಡು ಹೊಸ ಫ್ಲೈಓವರ್ ಮೇಲೆ ಡಿಯೋ ಸ್ಕೂಟರ್​ನಲ್ಲಿ ಒಂದು ರೌಂಡ್ ಹೋಗಿ ಬಂದು ಎಲ್ಲರ ಗಮನ ಸೆಳೆದಿದ್ದಾರೆ.

ಆದ್ರೆ, ಡಿಕೆ ಶಿವಕುಮಾರ್​ ಅವರು ಹೆಬ್ಬಾಳದ ಹೊಸ ಮೇಲ್ಸೇತುವೆ ಮೇಲೆ ಓಡಿಸಿದ ಸ್ಕೂಟರ್ ಮೇಲೆ ಬರೋಬ್ಬರಿ ₹18,500 ರೂಪಾಯಿ ದಂಡ ಇದೆ. KA04JZ2087 ನಂಬರಿನ ಸ್ಕೂಟರ್ 34 ಬಾರಿ ಟ್ರಾಫಿಕ್ ನಿಯಮ ಉಲ್ಲಂಘಟನೆ ಮಾಡಿದೆ.

ಈ ಹಿಂದೆ ಇದೇ ಸ್ಕೂಟರ್ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿತ್ತು. ಇದರ ಮಾಲೀಕ ಪದೇ ಪದೇ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ್ದ. ಅದರ ಫೋಟೋಗಳು ಕೂಡ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಆದ್ರೆ, ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ ಡಿಯೋ ಸ್ಕೂಟರ್​ ಮೇಲೆ ಡಿಕೆ ಶಿವಕುಮಾರ್​ ಅವರು ರೌಂಡ್ಸ್ ಹಾಕಿದ್ದಾರೆ.

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್