ವರಮಹಾಲಕ್ಷ್ಮಿ ಹಬ್ಬದ ದಿನ ಮುತ್ತೈದೆಯರಿಗೆ ಹಸಿರು ಬಣ್ಣದ ಬಳೆಯನ್ನೇ ಕೊಡುವುದೇಕೆ ಗೊತ್ತಾ?

ಶ್ರಾವಣ ಮಾಸದಲ್ಲಿ ಆಚರಿಸುವಂತಹ ಪ್ರಮುಖ ಹಬ್ಬಗಳಲ್ಲಿ ವರಮಹಾಲಕ್ಷ್ಮೀ ಹಬ್ಬವೂ ಒಂದು. ಈ ಹಬ್ಬವನ್ನ ಮುತ್ತೈದೆಯರು ಕೈಗಳಿಗೆ ಹಸಿರು ಗಾಜಿನ ಬಳೆಯನ್ನು ತೊಟ್ಟು ಸಂಭ್ರಮಿಸುತ್ತಾರೆ ಹೀಗೆ ವರಮಹಾಲಕ್ಷ್ಮಿ ಹಬ್ಬದ ದಿನ ಮುತ್ತೈದೆಯರಿಗೆ ಹಸಿರು ಬಣ್ಣದ ಬಳೆಯನ್ನೇ ಕೊಡುವುದೇಕೆ ಗೊತ್ತಾ?
ಹಿಂದೂ ಸಂಪ್ರದಾಯದಲ್ಲಿ ಈ ದಿನ ಬಹಳ ವಿಶೇಷ ಮಹತ್ವ ನೀಡಲಾಗಿದ್ದು, ಈ ದಿನ ನೀವು ಮಾಡುವ ಈ ಕೆಲವು ತಪ್ಪುಗಳಿಂದ ಲಕ್ಷ್ಮಿ ದೇವಿಯ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. ಹೀಗಾಗಿ ವ್ರತಾಚರಣೆಯ ವೇಳೆ ಈ ಕೆಲವು ತಪ್ಪುಗಳು ನಿಮ್ಮಿಂದ ಅಪ್ಪಿತಪ್ಪಿಯೂ ಆಗದಂತೆ ನೋಡಿಕೊಳ್ಳಿ.

ವರಮಹಾಲಕ್ಷ್ಮಿ ಹಬ್ಬದ ದಿನ ಮುತ್ತೈದೆಯರು ಹಸಿರು ಬಳೆಗಳನ್ನು ತೊಡುವುದೇಕೆ:


ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ವರಮಹಾಲಕ್ಷ್ಮಿ ವ್ರತವನ್ನು ಆಚರಿಸಲಾಗುತ್ತದೆ. ಹಸಿರು ಬಣ್ಣವು ಸಮೃದ್ಧಿ, ಹೊಸ ಆರಂಭ, ಸೌಂದರ್ಯ ಮತ್ತು ಸಕಾರಾತ್ಮಕ ಶಕ್ತಿಯನ್ನು ಸೂಚಿಸುವಂತೆ ಹಸಿರು ಗಾಜಿನ ಬಳೆಗಳು ಅದೃಷ್ಟ, ಸಮೃದ್ಧಿ, ಹೊಸ ಆರಂಭ ಮತ್ತು ಸಕಾರಾತ್ಮಕತೆಯ ಸಂಕೇತವಾಗಿದೆ. ಅಲ್ಲದೆ ಹಸಿರು ಬಳೆಗಳನ್ನು ಧರಿಸುವುದರಿಂದ ಶಿವ ಪಾರ್ವತಿಯ ಆಶಿರ್ವಾದವೂ ಲಭಿಸುತ್ತದೆ ಎಂದು ನಂಬಲಾಗಿದೆ.
ಇದೇ ಕಾರಣಕ್ಕಾಗಿ ವಿವಾಹಿತ ಮಹಿಳೆಯರು ಹೆಚ್ಚಾಗಿ ಹಸಿರು ಗಾಜಿನ ಬಳೆಯನ್ನೇ ತೊಡುವುದು. ಸೌಭಾಗ್ಯದ ಸಂಕೇತವೆಂದು ಮುತ್ತೈದೆಯರು ಭೀಮನ ಅಮವಾಸ್ಯೆ, ವರಮಹಾಲಕ್ಷ್ಮಿ ಹಬ್ಬದಂದು ಕೈತುಂಬಾ ಹಸಿರು ಬಳೆ ತೊಡುತ್ತಾರೆ. ಮುಖ್ಯವಾಗಿ ಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾಗಲು ಹಸಿರು ಗಾಜಿನ ಬಳೆಯನ್ನು ತೊಡುತ್ತಾರೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!