ಏಪ್ರಿಲ್ ನಿಂದ ಎಥೆನಾಲ್ ಮಿಶ್ರಣ ಕಡ್ಡಾಯ!

 

ಮುಂಬರುವ ಏಪ್ರಿಲ್1ರಿಂದ ಶೇ. 20ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ ಮಾರಾಟವನ್ನು ಕೇಂದ ಸರಕಾರ ಕಡ್ಡಾಯಗೊಳಿಸಿದೆ.
”ತೈಲ ಮಾರಾಟ ಸಂಸ್ಥೆಗಳು 20% ಎಥೆನಾಲ್‌ಮಿಶ್ರಿತ ಪೆಟ್ರೋಲ್ ಅನ್ನು ಮಾತ್ರ ಮಾರಾಟ ಮಾಡಬೇಕು. ವಾಹನ ಎಂಜಿನ್‌ಗಳಲ್ಲಿ ಗರಿಷ್ಠ ದಹನಶೀಲತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ, ಇಂಧನದಲ್ಲಿ ‘ಆಕ್ಟೇನ್’ ಸಂಖ್ಯೆ 95 (95 ಆರ್‌ಒಎನ್) ಇರುವಂತೆ ನೋಡಿಕೊಳ್ಳಬೇಕು. ಈ

ನಿಟ್ಟಿನಲ್ಲಿ ಭಾರತೀಯ ಗುಣಮಟ್ಟ ಪ್ರಾಧಿಕಾರ ನಿಗದಿಪಡಿಸಿರುವ ಮಾನದಂಡ ಗಳನ್ನು ಕಡ್ಡಾಯವಾಗಿ ತೈಲ ಮಾರಾಟ ಸಂಸ್ಥೆಗಳು ಅನುಸರಿಸಬೇಕು,” ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ
ಖಾತೆ ಸಚಿವಾಲಯ ನಿರ್ದೇಶನ ನೀಡಿದೆ.
ಪೆಟ್ರೋಲ್ ಜತೆ 10% ಎಥೆನಾಲ್ ಮಿಶ್ರಣ ಗುರಿಯನ್ನು 2022ರಲ್ಲಿ 5 ತಿಂಗಳು ಮುಂಚಿತವಾಗಿ ಸಾಧಿಸಿದ್ದ ಕೇಂದ್ರ ಸರಕಾರ, 2030ರ ವೇಳೆಗೆ 20% ಎಥೆನಾಲ್ ಮಿಶ್ರಣದ ಗುರಿ ನಿಗದಿ ಪಡಿಸಿತ್ತು. ಈ ಗುರಿಯನ್ನು ಬದಲಿಸಿ, 2025-26ನೇ ಸಾಲಿನಲ್ಲೇ 20% ಎಥೆನಾಲ್ ಮಿಶ್ರಣ ಜಾರಿಗೊಳಿಸುವ
ನಿರ್ಧಾರವನ್ನು ಸರಕಾರ ಕೈಗೊಂಡಿದೆ. 2014ರಿಂದ ಪೆಟ್ರೋಲ್ ಜತೆ
ಮಾಡಲು ಎಥೆನಾಲ್ ಮಿಶ್ರಣದಿಂದ ಸರಕಾರ ತೈಲ ಆಮದು ಕಡಿಮೆ ಬಯಸಿದ್ದು, ವಿದೇಶಿ ವಿನಿಮಯದಲ್ಲಿ 1.40 ‘ ಲಕ್ಷ ಕೊಟಿ ರೂ.ಗಳನ್ನು ಉಳಿತಾಯ ಮಾಡಿದೆ.
‘ಇ-20’ ಇಂಧನ ವಾಹನದಿಂದ 2023ಕ್ಕೆ ಮುನ್ನ ತಯಾರಾದ ವಾಹನಗಳ ಎಂಜಿನ್‌ಗಳ ಕಾರ್ಯಕ್ಷಮತೆ ಶೇ. ಸಂಸ್ಥೆಗಳು ತಿಳಿಸಿವೆ. 3ರಿಂದ 7ರಷ್ಟು ಕಡಿಮೆಯಾಗ ಬಹುದೆಂದು ವಾಹನ ತಯಾರಿಕಾ ಸಂಸ್ಥೆಗಳು ತಿಳಿಸಿವೆ

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!