ನ್ಯೂಜಿಲೆಂಡ್​​ಗೆ 25 ರನ್​ಗಳ ರೋಚಕ ಗೆಲುವು… ಟೀಮ್ ಇಂಡಿಯಾ ವೈಟ್ ವಾಶ್…

ಭಾರತದ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ನ್ಯೂಜಿಲೆಂಡ್​​ 3-0 ಅಂತರದಿಂದ ಗೆದ್ದುಕೊಂಡಿದೆ. 3ನೇ ಪಂದ್ಯದಲ್ಲಿ 25 ರನ್​ಗಳ ರೋಚಕ ಜಯ ಸಾಧಿಸಿದೆ. ಭಾರತ ತಂಡವು ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ ಬರೋಬ್ಬರಿ 92 ವರ್ಷಗಳು ಕಳೆದಿವೆ. ಆದರೆ ತವರಿನಲ್ಲಿ ಒಮ್ಮೆಯೂ 3 ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಸೋತಿರಲಿಲ್ಲ. ಆದರೆ ಈ ಬಾರಿ ಭಾರತ ತಂಡವನ್ನು ತವರಿನಲ್ಲಿ ಬಗ್ಗು ಬಡಿದು ನ್ಯೂಜಿಲೆಂಡ್ ಹೊಸ ಇತಿಹಾಸ ರಚಿಸಿದೆ.

ಭಾರತ ತಂಡವು ತವರಿನಲ್ಲಿ ಕೊನೆಯ ಬಾರಿ ವೈಟ್ ವಾಶ್ ಸೋಲು ಎದುರಿಸಿದ್ದು 2000 ರಲ್ಲಿ. ಅಂದು ಸೌತ್ ಆಫ್ರಿಕಾ ತಂಡವು ಭಾರತವನ್ನು 2-0 ಅಂತರದಿಂದ ಮಣಿಸಿ ಇತಿಹಾಸ ಬರೆದಿತ್ತು. ಇದೀಗ 24 ವರ್ಷಗಳ ಬಳಿಕ ಕಿವೀಸ್ ಪಡೆ ಭಾರತ ತಂಡಕ್ಕೆ ಮತ್ತೆ ವೈಟ್ ವಾಶ್ ಸೋಲಿನ ರುಚಿ ತೋರಿಸಿದೆ. ಇದೀಗ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿಯೇ ಅವಮಾನಕರ ರೀತಿಯಲ್ಲಿ ಸೋಲುಂಡಿರುವ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಸಜ್ಜಾಗಬೇಕಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಈ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದ್ದು, ಈ ಸರಣಿಯ ಮೂಲಕ ಟೀಮ್ ಇಂಡಿಯಾ ಕಂಬ್ಯಾಕ್ ಮಾಡಲಿದೆಯಾ ಕಾದು ನೋಡಬೇಕಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!