ಎಂ.ಎಸ್ ಧೋನಿ ಹೇಳಿಕೆಗೆ ಫ್ಯಾನ್ಸ್ ಶಾಕ್ ! ಇನ್ಮುಂದೆ IPL ಆಡುತ್ತೇನೆ ಎಂದು ಭಾವಿಸಬೇಡಿ.. ​

ಧೋನಿ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕನಾಗಿದ್ದರು. ಆದ್ರೆ ಕ್ಯಾಪ್ಟನ್ಸಿಯಲ್ಲಿ ಧೋನಿ ಫೇಲ್ ಆದರು. ಇದರ ಬೆನ್ನಲ್ಲೇ ಅವರ ಐಪಿಎಲ್ ನಿವೃತ್ತಿ ಬಗ್ಗೆ ಮತ್ತಷ್ಟು ವದಂತಿಗಳು ಕೇಳಿ ಬಂದಿದ್ದವು. ಇದೀಗ ಈ ಬಗ್ಗೆ ಎಂ.ಎಸ್ ಧೋನಿ ಪ್ರತಿಕ್ರಿಯಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್​)ನಲ್ಲಿ ಧೋನಿ ಆಡುತ್ತಾರೋ, ಇಲ್ವೋ ಎನ್ನುವುದು ಕಳೆದ ಎರಡ್ಮೂರು ಸೀಸನ್​ನಿಂದ ದೊಡ್ಡ ಚರ್ಚೆ ನಡೆಯುತ್ತಿದೆ.
ಎಂ.ಎಸ್ ಧೋನಿ ಅವರು ಮುಂದಿನ ಐಪಿಎಲ್ ಸೀಸನ್​ನಲ್ಲಿ ಮುಂದುವರೆಯುತ್ತಾರೋ, ಇಲ್ಲವೋ ಎನ್ನುವುದನ್ನು ಫ್ರಾಂಚೈಸಿ ಕೂಡ ಈ ಬಗ್ಗೆ ಸ್ಪಷ್ಟಪಡಿಸಿಲ್ಲ. ಧೋನಿ ಅವರು ಅಧಿಕೃತವಾಗಿ ಎಲ್ಲಿಯು ಹೇಳಿಲ್ಲ. ಇದನ್ನು ಈಗಲೂ ರಹಸ್ಯವಾಗಿ ಇಡಲಾಗಿದೆ. ಇತ್ತೀಚೆಗೆ ನಡೆದ ಕಾರ್ಯಕ್ರಮ ಒಂದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಎಂ.ಎಸ್ ಧೋನಿ ಅವರು ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿರುವ ಎಂ.ಎಸ್ ಧೋನಿ, ಐಪಿಎಲ್ ನಿವೃತ್ತಿ ಘೋಷಣೆ ಮಾಡುವುದಕ್ಕೆ ನನಗೆ ಸಾಕಷ್ಟು ಸಮಯ ಇದೆ. ನೀವು ಯೆಲ್ಲೋ ಕಲರ್ ಜೆರ್ಸಿಯಲ್ಲೇ ಇನ್ನಷ್ಟು ಕಾಲ ಉಳಿಯಬೇಕು ಎನ್ನುವುದು ಅಭಿಮಾನಿಗಳ ಆಸೆ ಆಗಿದ್ರೇ ಅದೇ ಜೆರ್ಸಿಯಲ್ಲೇ ಇರುತ್ತೇನೆ. ಆದರೆ ಆಡುತ್ತೇನೋ, ಇಲ್ಲವೋ ಎನ್ನುವುದು ಬೇರೆ ವಿಷಯ ಎಂದು ಧೋನಿ ಹೇಳಿದ್ದಾರೆ.

ನಾನು ಯಾವಾಗಲೂ ಚೆನ್ನೈ ತಂಡದ ಜೊತೆ ಇರುತ್ತೇನೆ. ಅಭಿಮಾನಿಗಳಿಂದ ಹರ್ಷೋದ್ಗಾರಗಳು ಇನ್ನು 15, 20 ವರ್ಷಗಳ ಕಾಲ ಬಂದರೂ ನಾನು ಅಷ್ಟು ವರ್ಷ ಆಡುವುದಿಲ್ಲ. ಇದು ಅಭಿಮಾನಿಗಳಿಗು ಗೊತ್ತು ಎಂದು ಪ್ರಶ್ನೆವೊಂದಕ್ಕೆ ಎಂ.ಎಸ್ ಧೋನಿ ಅವರು ಉತ್ತರ ನೀಡಿದ್ದಾರೆ. ಸದ್ಯ ಚೆನ್ನೈ ತಂಡದ ನಾಯಕನಾಗಿ ಈಗಲೂ ಧೋನಿ ಅವರೇ ಇದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!