ಕೊನೆಗೂ ಫಲಿಸಲಿಲ್ಲ ದಾಸನ ಪೂಜಾ ಫಲ! ವರ್ಕೌಟ್ ಆಗಲೇ ಇಲ್ಲ ದರ್ಶನ್ ಮಾಡಿದ ಟೆಂಪಲ್ ರನ್!

ಕನ್ನಡದ ಖ್ಯಾತ ನಟ ದರ್ಶನ್ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದರು. ನಂತರ ಆರೋಗ್ಯ ಸಮಸ್ಯೆಯ ಕಾರಣ ಕೊಟ್ಟು ಮಧ್ಯಂತರ ಜಾಮೀನು ಸಹ ಪಡೆದು ಹೊರಬಂದಿದ್ರು. ದರ್ಶನ್ ಹೊರಬಂದವರೇ ಸಾಕಷ್ಟು ದೇವಾಲಯಗಳಿಗೆ ಭೇಟಿ ನೀಡಿ ಟೆಂಪಲ್ ರನ್ ಸಹ ಮಾಡಿದ್ರು

ಚಾಮುಂಡಿ ಬೆಟ್ಟ, ಕೇರಳದ ಕೊಟ್ಟಿಯೂರು ಅಷ್ಟೇ ಅಲ್ಲದೆ ನಿನ್ನೆ ಸಹ ಬನ್ನಾರಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ . ಆದರೆ ಎಷ್ಟೇ ದೇವಸ್ಥಾನ ಸುತ್ತಿದ್ರು ಸಹ ಫಲಿಸಲಿಲ್ಲ ದರ್ಶನ್ ಪೂಜಾ ಫಲ, ಕೊನೆಗೂ ಜಾಮೀನು ಅರ್ಜಿ ರದ್ದು ಮಾಡೇ ಬಿಡ್ತು ಸುಪ್ರೀಂ ಕೋರ್ಟ್ .

ಹೌದು ದರ್ಶನ್ ಮಧ್ಯಂತರ ಜಾಮೀನು ಪಡೆದು ಹೊರಬಂದ ನಂತರ ಸಾಕಷ್ಟು ದೇವಾಲಯಗಳಿಗೆ ಭೇಟಿ ನೀಡಿ ಶತ್ರು ಸಂಹಾರ ಯಾಗ ಸಹ ಮಾಡ್ಸಿದ್ರು , ಆದ್ರೆ ಯಾವುದೇ ಶತ್ರು ಸಂಹಾರ ಯಾಗವಾಗಲಿ ವಿಶೇಷ ಪೂಜೆಯಾಗಲಿ ದರ್ಶನ್ ಕೈ ಹಿಡಿದಿಲ್ಲ. ಕೊಲೆ ಪ್ರಕರಣದಿಂದ ಪಾರಾಗಲು ದರ್ಶನ್ ಮಾಡಿದಂತಹ ಟೆಂಪಲ್ ರನ್ ವರ್ಕ್ ಔಟ್ ಆಗ್ಲೇ ಇಲ್ಲ.
ಯಾವುದೇ ಮುಲಾಜಿಲ್ಲದೆ ದರ್ಶನ್ ಅವರ ಜಾಮೀನು ಅರ್ಜಿಯನ್ನು ರದ್ದು ಮಾಡಿದೆ ಸುಪ್ರೀಂ ಕೋರ್ಟ್ . ಈ ಹಿನ್ನಲೆ ಮತ್ತೆ ಜೈಲು ಪಾಲಾಗಿದ್ದಾರೆ ದಾಸ. ದರ್ಶನ್ ಅವರ ದೈವಭಕ್ತಿ ಫಲ ನೀಡದೆ ಕಾನೂನು ಎಂಬ ದೇವರ ಮುಂದೆ ಕೊನೆಗೂ ತಲೆಬಾಗಲೇಬೇಕಿದೆ ಡಿ ಬಾಸ್…

Related Posts

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್‌ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!