ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿ*ನ

ಗಡ್ಡಪ್ಪ ಚನ್ನೇ ಗೌಡ ನಿ*ನ: ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು ಮತ್ತು ಉಬ್ಬಸ, ಶ್ರವಣದೋಷ ಮತ್ತು ಇತರ ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳು ಇದ್ದವು. ಸರಿಯಾಗಿ 10 ವರ್ಷಗಳ ಹಿಂದೆ ತೆರೆಗೆ ಬಂದು ಸೂಪರ್ ಹಿಟ್ ಆಗಿದ್ದ ಸಿನಿಮಾ ಎಂದರೆ ಅದು ‘ತಿಥಿ’. 2015ರಲ್ಲಿ ತೆರೆಗೆ ಬಂದ ಈ ಚಿತ್ರ ಮೆಚ್ಚುಗೆ ಪಡೆಯಿತು. ಹಲವು ಪ್ರಶಸ್ತಿಗಳನ್ನು ಕೂಡ ಬಾಚಿಕೊಂಡಿತು. ಈ ಸಿನಿಮಾದಲ್ಲಿ ಗಡ್ಡಪ್ಪ ಹೆಸರಿನ ಪಾತ್ರ ಮಾಡಿದ್ದ ಚನ್ನೇಗೌಡ ಅವರು ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ‘ತಿಥಿ’ ಸಿನಿಮಾದಲ್ಲಿ ಅವರು ಮಾಡಿದ್ದ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು.

ಗಡ್ಡಪ್ಪ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೆ ಇಹಲೋಕದ ಪ್ರಯಾಣ ಮುಗಿಸಿದ್ದಾರೆ. ಗಡ್ಡಪ್ಪ ಅವರು ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದವರು. ಬೆಂಗಳೂರು-ಮೈಸೂರು ಹೆದ್ದಾರಿಯಿಂದ ಪಾಂಡವಪುರಕ್ಕೆ ಹೋಗುವ ರಸ್ತೆಯಲ್ಲಿ ಈ ಊರು ಸಿಗುತ್ತದೆ. ಅವರು ‘ತಿಥಿ’ ಸಿನಿಮಾದಲ್ಲಿ ಗಡ್ಡಪ್ಪ ಹೆಸರಿನ ಪಾತ್ರ ಮಾಡಿ ಫೇಮಸ್ ಆದರು. ಎಲ್ಲರೂ ಅವರನ್ನು ಗಡ್ಡಪ್ಪ ಎಂದೇ ಗುರುತಿಸುತ್ತಿದ್ದರು. ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು ಮತ್ತು ಉಬ್ಬಸ, ಶ್ರವಣದೋಷ ಮತ್ತು ಇತರ ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳು ಇದ್ದವು.

 

‘ಗಡ್ಡಪ್ಪ’ ಪಾತ್ರವನ್ನು ನೋಡಿ ಅನೇಕರು ಮೂಕವಿಸ್ಮಿತರಾದರು. ಅವರು ತಮ್ಮ ಸಹಜ ನಟನಾ ಕೌಶಲ್ಯದಿಂದ ಜನಪ್ರಿಯರಾದರು. ಆ ಬಳಿಕ ಹಲವು ಸಿನಿಮಾಗಳಲ್ಲಿ ಚನ್ನೇಗೌಡ ಅವರು ನಟಿಸಿದ್ದರು. ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದರೂ ಆರ್ಥಿಜವಾಗಿ ಸೃಧಡರಾಗಲು ಸಾಧ್ಯವಾಗಲೇ ಇಲ್ಲ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!