ಗೌರಿ ಗಣೇಶ ಹಬ್ಬದ ಅಂಗವಾಗಿ ಮುತ್ತೈದೆ ಪೌರಕಾರ್ಮಿಕರಿಗೆ ಬಾಗಿನ ಅರ್ಪಣೆ.

ಮೈಸೂರು: ಅಥರ್ವ ಲೈಫ್ ಸ್ಕಿಲ್ಸ್ ಫೌಂಡೇಶನ್ ಹಾಗೂಕರುಣೆ ಸೇವಾ ಟ್ರಸ್ಟ್ ವತಿಯಿಂದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಅರಮನೆಯಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕ ಮಹಿಳೆಯರಿಗೆ ಅರಿಶಿಣ -ಕುಂಕುಮ, ಸೀರೆ, ಬಳೆ ಮೊರದ ಬಾಗಿನ ನೀಡಿ ನಂತರ ಮಾತನಾಡಿದ ಕರುಣೆ ಸೇವಾ ಟ್ರಸ್ಟ್ ಅಧ್ಯಕ್ಷರಾದ ರುಕ್ಮಿಣಿ ಯಾವುದೇ ಒಳ್ಳೆಯ ಕೆಲಸ ಪ್ರಾರಂಭಿಸುವ ಮೊದಲು ವಿಘ್ನ ನಿವಾರಕ ಗಣೇಶನ ಪೂಜಿಸುವುದು ಹಿಂದು ಧರ್ಮಿಯರ ಪದ್ಧತಿ. ಇಂತಹ ಪವಿತ್ರ ಪೂಜಾ ಸ್ಥಾನಪಡೆದುಕೊಂಡಿರುವ ಗಣಪತಿಯನ್ನು ಪ್ರತಿಷ್ಠಾಪಿಸಿ ದೇಶದ ಆಚಾರ-ವಿಚಾರ, ಸಂಸ್ಕೃತಿ ಮುಂದುವರಿಸುತ್ತಿರುವುದು ಸಂತಸತಂದಿದೆ ಎಂದು ಹೇಳಿದರು, ಮೈಸೂರಿನ ಅರಮನೆ ಸುಂದರವಾಗಿ ಹಾಗೂ ಸ್ವಚ್ಛವಾಗಿ ಕಾಣಲು ಪೌರಕಾರ್ಮಿಕರ ಸಮ ಹೆಚ್ಚು, ಅಂಥವರನ್ನು ಗುರುತಿಸಿ ಬಾಗಿನ ನೀಡಿರುವುದು ನಮಗೂ ಸಂತೋಷ ಉಂಟು ಮಾಡುತ್ತದೆ ಎಂದು ಹೇಳಿದರು.

 

ಬಾಗಿನ ಪಡೆದ ಪೌರಕಾರ್ಮಿಕ ಮಹಿಳೆ ಜಯಲಕ್ಷ್ಮಿ ಮಾತನಾಡಿ ಪೌರಕಾರ್ಮಿಕರನ್ನು ಗುರುತಿಸಿ ಸಹೋದರಿಯಂತೆ ಬಾಗಿನ ನೀಡಿರುವುದು. ನಮ್ಮೆಲ್ಲರಿಗೂ ಸಂತಸ ಉಂಟು ಮಾಡಿದೆ, ಅವರ ಸಂಸ್ಥೆಗೆ ಧನ್ಯವಾದಗಳು.ಎಂದು ಹೇಳಿದರು. ಅಥರ್ವ ಸ್ಕಿಲ್ಸ್ ಫೌಂಡೇಶನ್ ಅಧ್ಯಕ್ಷರಾದ ಪುಷ್ಪಲತಾ, ಕರುಣೆ ಸೇವಾ ಟ್ರಸ್ಟ್ ಅಧ್ಯಕ್ಷರಾದ ರುಕ್ಮಿಣಿ, ಡಾಕ್ಟರ್ ಪುನೀತ್ ರಾಜಕುಮಾರ್ ರಾಜ ಶಿವರಾಜ್, ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್,ಮಂಜುಳಾ ಸೋಮಣ್ಣ, ಜ್ಯೋತಿ, ವರ್ಷಿಣಿ, ಹಾಗೂ ಪೌರಕಾರ್ಮಿಕ ಸಿಬ್ಬಂದಿಗಳು ಹಾಜರಿದ್ದರು.

Related Posts

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಈ ಮಹತ್ವದ ಆಯವ್ಯಯ ಮಂಡಿಸುತ್ತಿದ್ದಾರೆ. ಇದು ಕೇವಲ ಬಜೆಟ್ ಮಾತ್ರವಲ್ಲ, ರಾಜ್ಯದ ಇತಿಹಾಸದಲ್ಲೇ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 17ನೇ ಬಜೆಟ್ ಆಗಿದ್ದು, ಇದೊಂದು ಹೊಸ ಮೈಲುಗಲ್ಲಾಗಿದೆ.ಕರುನಾಡಿನ ರಾಜಕೀಯ ಮತ್ತು ಆರ್ಥಿಕ ವಲಯದಲ್ಲಿ ಈಗ ಎಲ್ಲರ ಕಣ್ಣು…

ಎರಡೆರಡು ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ!

  2026ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಹಾಲಿ ಚಾಂಪಿಯನ್ ಭಾರತ, ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿ ಇತಿಹಾಸ ಸೃಷ್ಟಿಸುವ ಗುರಿಯಲ್ಲಿದೆ. ಹಿಂದಿನ ದಾಖಲೆಗಳನ್ನು ಮುರಿದು, ಸತತ ಫೈನಲ್ ತಲುಪುವ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!